• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ₹೫೦ ಕೋಟಿ ಮಂಜೂರು: ಸಂಸದ ತುಕಾರಾಂ
ಮರಿಯಮ್ಮನಹಳ್ಳಿಯಿಂದ ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ, ಹರಿಹರ, ಹೊನ್ನಾಳಿ ಮೂಲಕ ಶಿವಮೊಗ್ಗಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಯೋಜನೆಯಡಿ ಅಭಿವೃದ್ಧಿಗೊಳಿಸಲು ಕೇಂದ್ರ ಸಾರಿಗೆ ಇಲಾಖೆಯಿಂದ ₹೫೦ ಕೋಟಿ ಮಂಜೂರಾಗಿದೆ.
ಈ ಸರ್ಕಾರಿ ಶಾಲೆ ದಾಖಲಾತಿಗೆ ಸರದಿ ಸಾಲು
ಗ್ರಾಮೀಣ ಪ್ರದೇಶದ ಈ ಸರ್ಕಾರಿ ಶಾಲೆಯಲ್ಲಿ ಆರಂಭವಾಗಿರುವ ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ದಾಖಲಾತಿ ಮಾಡಲು ಬೆಳಗಿನ ಜಾವದಲ್ಲೇ ಪಾಲಕರು ಸರದಿ ಸಾಲಿನಲ್ಲಿ ನಿಂತಿದ್ದಾರೆ.
ಕೊಟ್ಟೂರೇಶ್ವರ ದೇವಸ್ಥಾನದ ಗೋಪುರ ಕಳಸಕ್ಕೆ ಬಂಗಾರ ಲೇಪನ ಕಾರ್ಯ
ಕೊಟ್ಟೂರೇಶ್ವರ ಸ್ವಾಮಿಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ಸ್ವಾಮಿಯ ದರ್ಶನ ಪಡೆದು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಶಾಲಾ ಪ್ರಾರಂಭೋತ್ಸವ ಸಂಭ್ರಮ: ಮತ್ತೆ ಚಿಣ್ಣರ ಚಿಲಿಪಿಲಿ
ಶಾಲೆ ಮತ್ತೆ ಪ್ರಾರಂಭಗೊಂಡ ಹಿನ್ನೆಲೆ ಮಕ್ಕಳು ಬೇಸಿಗೆ ರಜೆ ಕಳೆದು ಮೊದಲ ದಿನವಾದ ಗುರುವಾರ, ತಮ್ಮ ತಮ್ಮ ಶಾಲೆಗಳತ್ತ ಆಗಮಿಸಿದರು.
ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಒತ್ತಾಯಿಸಿ ಜೂ.10ರಿಂದ ಅನಿರ್ದಿಷ್ಟಾವಧಿ ಧರಣಿ
ಈ ಭಾಗದ ರೈತರ ಅನುಕೂಲಕ್ಕಾಗಿ ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡಬೇಕು.
ಸರ್ಕಾರಿ ಶಾಲೆಗಳ ಮುಚ್ಚುವ ನಿರ್ಧಾರ ಕೈಬಿಡಲು ಒತ್ತಾಯ
ರಾಜ್ಯದಲ್ಲಿ 6200ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವ ಸರ್ಕಾರದ ನಿರ್ಧಾರ ಕೈ ಬಿಡಲು ಒತ್ತಾಯಿಸಿ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ವತಿಯಿಂದ 50 ಲಕ್ಷ ಸಹಿ ಸಂಗ್ರಹ ಅಭಿಯಾನ ಆರಂಭಿಸಲಾಗಿದೆ.
ಶಾಲಾ ಪ್ರಾರಂಭೋತ್ಸವ ಹಬ್ಬದ ರೀತಿ ಆಚರಿಸಿ: ಬಿಇಒ
2025-26ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಹಬ್ಬದ ರೀತಿ ಆಚರಿಸಬೇಕು.
ಸಾಮಾಜಿಕ ಪರಿಶೋಧನೆ ಯಶಸ್ವಿಗೊಳಿಸಿ: ಜಿಪಂ ಸಿಇಒ ಅಕ್ರಂ ಷಾ
ಸಾಮಾಜಿಕ ಪರಿಶೋಧನೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು.
2ನೇ ದಿನಕ್ಕೆ ಕಾಲಿಟ್ಟ ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ
ತಮ್ಮನ್ನು ಸರ್ಕಾರಿ ನೌಕರರು ಎಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು.
ಮಲ್ಲಿಗೆ ನಾಡಲ್ಲಿ ಮೂಲಭೂತ ಸೌಲಭ್ಯ ಕೊರತೆ
ಗ್ರಾಮೀಣ ಪ್ರದೇಶದಿಂದ ಪಟ್ಟಣಕ್ಕೆ ಬರುವ ಜನರಿಗೆ ಇಂದಿಗೂ ಮೂಲಭೂತ ಸೌಲಭ್ಯ ಕಲ್ಪಿಸಲು ಪುರಸಭೆಯಿಂದ ಸಾಧ್ಯವಾಗಿಲ್ಲ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 271
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved