ಹಂಪಿ ಕನ್ನಡ ವಿಶ್ವವಿದ್ಯಾಲಯ : ನ್ಯಾ. ಶಿವರಾಜ್ ವಿ. ಪಾಟೀಲ, ಕುಂವೀ, ವೆಂಕಟೇಶ್ ಕುಮಾರಗೆ ನಾಡೋಜ ಪದವಿ ಪ್ರದಾನಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ಪ್ರತಿಷ್ಠಿತ ನಾಡೋಜ ಗೌರವ ಪದವಿಯನ್ನು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಶಿವರಾಜ್ ವಿ. ಪಾಟೀಲ, ಸಾಹಿತಿ ಕುಂ. ವೀರಭದ್ರಪ್ಪ (ಕುಂವೀ), ಹಿಂದುಸ್ತಾನಿ ಗಾಯಕ ಎಂ. ವೆಂಕಟೇಶ್ ಕುಮಾರ್ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಶುಕ್ರವಾರ ಪ್ರದಾನ ಮಾಡಿದರು.