ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸಿ: ಸಮೀರ್ ಶುಕ್ಲಾ
ಸರ್ಕಾರದ ಹಂತದಲ್ಲಿ ಪರಿಹರಿಸಬಹುದಾದ ಸಮಸ್ಯೆ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳಲ್ಲಿನ ಗುಣಾತ್ಮಕ ಅಂಶಗಳ ಬಗ್ಗೆ ಸಭೆಯಲ್ಲಿ ಚರ್ಚಿಸಬೇಕು.
ಸೆ. 8ರಂದು ತುಂಗಭದ್ರಾ ಮಂಡಳಿ ಕಚೇರಿ ಎದುರು ಪ್ರತಿಭಟನೆ
ತುಂಗಭದ್ರಾ ಜಲಾಶಯ ನೀರು ಬಳಕೆಗೆ ಪರ್ಯಾಯ ಕ್ರಮದ ಬಗ್ಗೆ ಆ. 31ರೊಳಗೆ ಮಾಹಿತಿ ನೀಡದಿದ್ದರೆ ಸೆ. 8ರಂದು ತುಂಗಭದ್ರಾ ಮಂಡಳಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲೀಪಾಟೀಲ್ ಹೇಳಿದ್ದಾರೆ.
ಸರ್ಕಾರಿ ಶಾಲೆಗೆ ಭೂ ದಾನ ಮಾಡಿದ ಗುಂಜಾಳ ಬುಜಬಲಿ
ಸರ್ಕಾರಿ ಶಾಲೆಗಳ ಆಸ್ತಿ ನೋಂದಣಿ ಅಭಿಯಾನದಡಿ ತಾಲೂಕಿನ ಮಾಗಳ ಗ್ರಾಮದ ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೂ ದಾನ ಮಾಡಿದ ಆಸ್ತಿ ಮಾಲೀಕರು ಸ್ವಯಂ ಪ್ರೇರಣೆಯಿಂದ ಮುಂದೆ ದಾನ ಪತ್ರದ ಮೂಲಕ ಶಿಕ್ಷಣ ಇಲಾಖೆಗೆ ಆಸ್ತಿ ನೋಂದಣಿ ಮಾಡಿಸಿ ಜಿಲ್ಲೆಗೆ ಮಾದರಿಯಾಗಿದ್ದಾರೆ.
ಹುಣಸೆ, ಶೇಂಗಾ ಸಂಸ್ಕರಣಾ ಘಟಕ ಪ್ರಾರಂಭಕ್ಕೆ ಮುಹೂರ್ತ
ಹುಣಸೆ ಹಾಗೂ ಶೇಂಗಾದ ನಾಡೆಂದೇ ಹೆಸರಾದ ಕೂಡ್ಲಿಗಿ ತಾಲೂಕಿನಲ್ಲಿ ಹುಣಸೆ ಹಣ್ಣಿನ ಜತೆಗೆ ಶೇಂಗಾಕ್ಕೂ ಸಂಸ್ಕರಣಾ ಘಟಕ ಭಾಗ್ಯ ಒಲಿದಿದೆ.
ಜನಾಕರ್ಷಿಸುವ ಬಹುರೂಪಿ ಗಣೇಶ
ಕೇವಲ ಧಾರ್ಮಿಕ ಆಚರಣೆ ಅಲ್ಲದೇ ಸಮಾಜವನ್ನು ಒಟ್ಚುಗೂಡಿಸುವ ಮತ್ತು ಜಾಗೃತಿ ಮೂಡಿಸುವ ರಾಷ್ಟ್ರೀಯ ಸಾಂಸ್ಕೃತಿಕ ಮತ್ತು ಸಾಮಾಜಿಕ ಹಬ್ಬವಾದ ಗಣೇಶೋತ್ಸವ ತಾಲೂಕಿನಲ್ಲಿ ಅತ್ಯಂತ ವೈಭವದಿಂದ ಆರಂಭಗೊಂಡಿದೆ.
35 ಕುರಿ ಸಾವು: ಅವಧಿ ಮುಗಿದ ಔಷಧಿ ಸೇವನೆ ಶಂಕೆ
35 ಕುರಿಗಳು ಮೃತಪಟ್ಟಿರುವ ಘಟನೆ ತಾಲೂಕಿನ ಮುತ್ತಿಗೆ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಜರುಗಿದೆ.
ಮೊಳಗಿದ ಗಣಪತಿ ಬಪ್ಪಾ ಮೋರಿಯಾ ಘೋಷಣೆ
ವಿಜಯನಗರ ಜಿಲ್ಲೆಯಲ್ಲಿ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಜಿಲ್ಲೆಯ ಆರು ತಾಲೂಕುಗಳಲ್ಲೂ ವಿನಾಯಕನನ್ನು ಸಂಭ್ರಮದಿಂದ ಬರ ಮಾಡಿಕೊಂಡು ಭಕ್ತಿ ಮೆರೆಯಲಾಯಿತು.
ಅಲೆಮಾರಿಗಳಿಗೆ ಒಳಮೀಸಲಾತಿಯಲ್ಲಿ ನ್ಯಾಯ ಒದಗಿಸಲು ಒತ್ತಾಯ
ಪರಿಶಿಷ್ಟ ಜಾತಿಗಳ ಒಳಮೀಸಲಾತಿಯಲ್ಲಿ ಸೂಕ್ಷ್ಮ ಮತ್ತು ಅಲೆಮಾರಿ ಜಾತಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಪರಿಶಿಷ್ಟ ಜಾತಿಯ 59 ಸೂಕ್ಷ್ಮ ಅತಿ ಸೂಕ್ಷ್ಮ ಅಲೆಮಾರಿ ಸಮುದಾಯಗಳ ಒಳಮೀಸಲಾತಿ ವಂಚಿತ ಹೋರಾಟ ಸಮಿತಿಯಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಯಾರ ಭಾವನೆಗಳಿಗೂ ಧಕ್ಕೆಯಾಗದಂತೆ ಹಬ್ಬ ಆಚರಿಸಿ
ಯಾರ ಭಾವನೆಗಳಿಗೆ ಧಕ್ಕೆಯಾಗದಂತೆ ಶಾಂತಿ ಮತ್ತು ಸೌಹಾರ್ದದಿಂದ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಆಚರಿಸಬೇಕು.
ವೀರಶೈವ ಸಮಾಜ ಒಡೆದು ಆಳುವ ಹುನ್ನಾರ: ರಂಭಾಪುರಿ ಶ್ರೀ ಆರೋಪ
ಅಖಂಡ ವೀರಶೈವ ಸಮಾಜಕ್ಕೆ ಪ್ರಾಚೀನ ಕಾಲದ ಇತಿಹಾಸವಿದೆ.
< previous
1
...
23
24
25
26
27
28
29
30
31
...
308
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ