• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆನೇಕಲ್‌ ತಾಂಡಾ ಹುಡ್ಗ ಈಗ ಸಿವಿಲ್‌ ಜಡ್ಜ್‌!
ವಿಜಯನಗರ ಜಿಲ್ಲಾ ಕೇಂದ್ರ ಹೊಸಪೇಟೆಯಿಂದ 40 ಕಿಮೀ ಅಂತರದಲ್ಲಿರುವ ಹಗರಿಬೊಮ್ಮನಹಳ್ಳಿ ತಾಲೂಕಿನ ಆನೇಕಲ್‌ ತಾಂಡಾದ ವಿಜಯಕುಮಾರ್‌ ಎನ್‌. ಈಗ ಸಿವಿಲ್‌ ಜಡ್ಜ್‌ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಈ ತಾಂಡಾದಿಂದ ನ್ಯಾಯಾಧೀಶ ಹುದ್ದೆಗೇರಿದ ಮೊದಲ ವ್ಯಕ್ತಿ ಇವರು.
ಸಂತೋಷ್‌ ಲಾಡ್‌ ಜನ್ಮದಿನ ನಿಮಿತ್ತ 27ರಂದು ಸಾಂಸ್ಕೃತಿಕ ಕಾರ್ಯಕ್ರಮ
ಸಚಿವ ಸಂತೋಷ ಲಾಡ್‌ ಜನ್ಮದಿನದ ಹಿನ್ನೆಲೆಯಲ್ಲಿ ಫೆ. 27ರಂದು ಹೊಸಪೇಟೆಯಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ. ಬಸವಣ್ಣ ಹಾಗೂ ಅಂಬೇಡ್ಕರ್ ಅವರ ಕುರಿತು 25 ಗಾಯನಗಳ ಧ್ವನಿಸುರುಳಿ ಲೋಕಾರ್ಪಣೆ ಮಾಡಲಾಗುವುದು.
ಡಿಗ್ರಿ ಪರೀಕ್ಷೆ ಶುಲ್ಕ ಹೆಚ್ಚಳ, ಎಸ್‌ಎಫ್‌ಐ ಪ್ರತಿಭಟನೆ
ಡಿಗ್ರಿ ಪರೀಕ್ಷಾ ಶುಲ್ಕ ಕಡಿಮೆ ಮಾಡಿ, ಪರೀಕ್ಷೆ ದಿನಾಂಕವನ್ನು ಮುಂದೂಡಬೇಕು ಎಂದು ಹಗರಿಬೊಮ್ಮನಹಳ್ಳಿ ಪಟ್ಟಣದ ಜಿವಿಪಿಪಿ ಪ್ರಥಮ ದರ್ಜೆ ಕಾಲೇಜಿನ ಭಾರತ ವಿದ್ಯಾರ್ಥಿ ಫೆಡರೇಷನ್ ಸದಸ್ಯರು ಒತ್ತಾಯಿಸಿದ್ದಾರೆ.
ಗುಡೇಕೋಟೆ ಉತ್ಸವ, ವೈಭವದ ಶೋಭಾಯಾತ್ರೆ
ಗುಡೇಕೋಟೆ ಉತ್ಸವದ ಮೊದಲ ದಿನದ ಭವ್ಯವಾದ ಶೋಭಾಯಾತ್ರೆ ನಡೆಯಿತು. ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಗಮನ ಸೆಳೆದವು.
ಕುದುರೆಡವು ಗ್ರಾಮದಲ್ಲಿ ಓಬವ್ವಳ ವಂಶಸ್ಥರು
ವೀರ ಮಹಿಳೆ ಒನಕೆ ಓಬವ್ವಳ ತವರುಮನೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ. ಪಾಳೇಗಾರರ ಆಳ್ವಿಕೆ ಆನಂತರ ಒನಕೆ ಓಬವ್ವನ ವಂಶಸ್ಥರು ಕುದುರೆಡವು ಎನ್ನುವ ಗ್ರಾಮಕ್ಕೆ ಹೋಗಿ ನೆಲೆಸಿದ್ದಾರೆ. ಗುಡೇಕೋಟೆ ಉತ್ಸವದ ಹಿನ್ನೆಲೆಯಲ್ಲಿ ಒನಕೆ ಓಬವ್ವ ವಂಶಸ್ಥರ ಕುರಿತು ಮಾಹಿತಿ ಇಲ್ಲಿದೆ.
ಹರಪನಹಳ್ಳಿ ಕ್ಷೇತ್ರಕ್ಕೆ ₹200 ಕೋಟಿ ಅನುದಾನ
ಹರಪನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ, ಸಿಎಂ, ಸಚಿವರು ನೀಡಿರುವುದು ಸೇರಿದಂತೆ ಒಟ್ಟಾರೆ ಅನುದಾನ ₹200 ಕೋಟಿ ಬರುತ್ತಲಿದೆ. ಈಗಾಗಲೇ ಬಹಳಷ್ಟು ಅನುದಾನ ಬಂದಿದೆ ಎಂದು ಶಾಸಕಿ ಲತಾ ಮಲ್ಲಿಕಾರ್ಜುನ ಹೇಳಿದ್ದಾರೆ. ಹರಪನಹಳ್ಳಿ ಹಾಗೂ ಚಿಗಟೇರಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರ ಪದಗ್ರಹಣ ಸಮಾರಂಭ ಅವರು ಮಾತನಾಡಿದ್ದಾರೆ.
ಗ್ಯಾರಂಟಿ ನಿರ್ವಹಣೆಯಲ್ಲಿಯೇ ರಾಜ್ಯ ಸರ್ಕಾರ ಕಾಲಹರಣ: ನೇಮರಾಜನಾಯ್ಕ
ಕಳೆದ ೧೦ ವರ್ಷಗಳಿಂದ ಅಧಿಕಾರಿಗಳು ಮೈಮರೆತಿದ್ದಾರೆ. ಅವರನ್ನು ತಿದ್ದುವ ಕೆಲಸ ಬಾಕಿ ಇದೆ. ಸರ್ಕಾರ ಕೇವಲ ಗ್ಯಾರಂಟಿಗಳನ್ನು ನಿರ್ವಹಣೆ ಮಾಡುವುದರಲ್ಲಿ ಕಾಲಹರಣ ಮಾಡುತ್ತಿದೆ.
ಹೊಸಪೇಟೆ ರೈಲು ನಿಲ್ದಾಣದಲ್ಲಿ ಘೋಷಣೆ ಕೂಗಿದ ರಾಮ ಭಕ್ತರು
ಅಯೋಧ್ಯೆಯಿಂದ ಹೊಸಪೇಟೆಗೆ ಬಂದ ಅಯೋಧ್ಯಾ ಧಾಮ ರೈಲಿನ ಪ್ರಯಾಣಿಕರೆಲ್ಲ ರೈಲಿನಿಂದ ಕೆಳಗಿಳಿದು ಗುರುವಾರ ನಡೆದ ಘಟನೆಗೆ ಭಾರೀ ಆಕ್ರೋಶ ವ್ಯಕ್ತಪಡಿಸಿದರು
ಹಿರಿಯರ ಮಾರ್ಗದರ್ಶನದಲ್ಲಿ ಒಗ್ಗಟ್ಟಿನಿಂದ ಕಾಂಗ್ರೆಸ್‌ ಕಟ್ಟುವೆ: ಎಂ.ವಿ. ಅಂಜಿನಪ್ಪ
ಹರಪನಹಳ್ಳಿ ಬ್ಲಾಕ್‌ಗೆ ಎಂ.ವಿ. ಅಂಜಿನಪ್ಪ ಹಾಗೂ ಚಿಗಟೇರಿ ಬ್ಲಾಕ್‌ಗೆ ಮೈದೂರು ಕುಬೇರಪ್ಪ ಅವರು ಸಾರಥ್ಯ ವಹಿಸಿಕೊಂಡಿದ್ದಾರೆ. ಇಂದು(ಶನಿವಾರ) ಹಿರಿಯರ ಸಮ್ಮುಖದಲ್ಲಿ ಇಬ್ಬರೂ ಪದಗ್ರಹಣ ಮಾಡುತ್ತಿದ್ದಾರೆ.
ಮೈಲಾರ ಜಾತ್ರೆಗೆ ಸಕಲ ಸಿದ್ಧತೆ
ಫೆ. 16ರಿಂದ ಆರಂಭವಾಗಿರುವ ಮೈಲಾರಲಿಂಗೇಶ್ವರ ಜಾತ್ರೆಯು ಫೆ. 27ರ ವರೆಗೂ ನಡೆಯಲಿದ್ದು, ನಾಡಿನ ದೈವವಾಣಿ ಎಂದು ನಂಬಲಾಗುವ ಕಾರ್ಣಿಕ ನುಡಿ ಫೆ. 26ರಂದು ಮೈಲಾರದ ಡೆಂಕಣ ಮರಡಿಯಲ್ಲಿ ಜರುಗಲಿದೆ.
  • < previous
  • 1
  • ...
  • 267
  • 268
  • 269
  • 270
  • 271
  • 272
  • 273
  • 274
  • 275
  • ...
  • 308
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved