• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರೀಡೆಗಳಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಕುರಿ ಶಿವಮೂರ್ತಿ
ಯುವಕರು ಕ್ರಿಯಾಶೀಲರಾಗಲು ವ್ಯಾಯಾಮ, ಕ್ರೀಡೆಗಳಲ್ಲಿ ತೊಡಗಿಕೊಳ್ಳುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು.
ಮೋದಿ ಜನಪ್ರಿಯತೆಗೆ ಕಾಂಗ್ರೆಸ್ಸಿಗರು ಕಂಗಾಲು: ಚಕ್ರವರ್ತಿ ಸೂಲಿಬೆಲೆ
ದೇಶದ ಮಹಿಳೆಯರು, ಮಕ್ಕಳು, ಕಾರ್ಮಿಕರು, ರೈತರ ಪ್ರಗತಿಗಾಗಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನಾನಾ ಯೋಜನೆಗಳನ್ನು ಜಾರಿಗೊಳಿಸಿದೆ.
ಕನ್ನಡ ಸಂಸ್ಕೃತಿ ಪರಂಪರೆ ಮಹೋನ್ನತ: ಡಾ. ಚಂದ್ರಶೇಖರಯ್ಯ
ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಎಲ್ಲ ಕನ್ನಡಪರ ಸಂಸ್ಥೆಗಳಿಗೆ ಮಾತೃಸಂಸ್ಥೆಯಾಗಿ ಪ್ರಾರಂಭದಿಂದಲೂ ಕನ್ನಡ ನೆಲ- ಜಲ, ಭಾಷೆಯ ಉಳಿವಿಗಾಗಿ ಕಂಕಣಬದ್ಧವಾಗಿದೆ.
ಗುಣಮಟ್ಟದ ಶಿಕ್ಷಣದಿಂದ ಪರಿಪೂರ್ಣ ಕಲಿಕೆ: ಯುವರಾಜ ನಾಯ್ಕ
ಸರ್ಕಾರಿ ಶಾಲೆಗಳಲ್ಲಿಯೇ ಆಂಗ್ಲ ಮಾಧ್ಯಮ ವಿಭಾಗವನ್ನು ಸರ್ಕಾರ ಪ್ರಾರಂಭಿಸಿದ್ದು, ಇದು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳಕ್ಕೆ ಸಹಕಾರಿಯಾಗಿದೆ.
ಮಡಿವಾಳ ಸಮಾಜ ಶಿಕ್ಷಣಕ್ಕೆ ಆದ್ಯತೆ ನೀಡಲಿ: ಸಿದ್ಧಾರ್ಥ ಸಿಂಗ್‌
ಶರಣರು ಈ ನಾಡಿಗೆ ಸಮಾನತೆಯ ತತ್ತ್ವ ಸಾರಿದ್ದಾರೆ. ಶರಣರ ವಚನಗಳನ್ನು ಮಡಿವಾಳ ಮಾಚಿದೇವರು ಸಂರಕ್ಷಿಸಿದ್ದಾರೆ.
ಜುಗಲ್‌ ಬಂದಿಯಲ್ಲಿ ಹೊಸಪೇಟೆಯ ಸಂತೋಷ್ ಹಿರೋ
ತನ್ನ ವಿಶೇಷ ಧ್ವನಿಯಿಂದಲೆ ಪ್ರಸಿದ್ಧಿಯಾದ ಸಂತೋಷ್‌ ಆಶ್ರಯ ಅವರು ಜುಗಲ್ ಬಂದಿ ಚಿತ್ರದಲ್ಲಿ ವಿಶೇಷಚೇತನ ಪಾತ್ರ ನಿರ್ವಹಿಸಿದ್ದಾರೆ.
ಈಚಲಬೊಮ್ಮನಹಳ್ಳಿ ಗೋಳು ಕೇಳೋರ‍್ಯಾರು?
ಈ ಗ್ರಾಮದ ಬಹುತೇಕ ರಸ್ತೆಗಳು ಕೊಳಚೆ ನೀರಿನಿಂದ ತುಂಬಿದ್ದು, ವೃದ್ಧರು, ಮಕ್ಕಳು, ಮಹಿಳೆಯರು ಓಡಾಡುವುದಕ್ಕೆ ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಕೊಟ್ಟೂರಿನಲ್ಲಿ ಸಂವಿಧಾನ ಜಾಗೃತಿ ಜಾಥಾ
ಸಂವಿಧಾನ ಕುರಿತಾದ ಇಂಪಾದ ಹಾಡುಗಳನ್ನು ಹೇಳುತ್ತಾ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು ಮತ್ತು ಮೆರವಣಿಗೆಯುದ್ದಕ್ಕೂ ಸಂವಿಧಾನ ಪರ ಘೋಷಣೆಗಳನ್ನು ಕೂಗಿದರು.
ಲೋಕಸಭಾ ಚುನಾವಣೆ ಬಳಿಕ ಭಾರತ ಹಿಂದೂ ರಾಷ್ಟ್ರ: ಪ್ರಮೋದ ಮುತಾಲಿಕ್
ಶ್ರೀರಾಮ ಮಂದಿರಕ್ಕಾಗಿ ಸಂಘ ಪರಿವಾರ ಹಾಗೂ ಬಿಜೆಪಿ ಹೋರಾಟ ನಡೆಸಿದೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ಸಿನವರಿಗೆ ಶ್ರೀರಾಮನ ಹೆಸರು ತೆಗೆದುಕೊಳ್ಳಲು ಯೋಗ್ಯತೆ ಇಲ್ಲ.
ಪ್ರತಿಯೊಬ್ಬರೂ ಸಂವಿಧಾನದ ಹಕ್ಕು, ಕರ್ತವ್ಯಗಳ ಪಾಲಿಸಿ: ರೇಣುಕಾದೇವಿ
ಸಂವಿಧಾನ ಜಾರಿಗೊಂಡು 75 ವರ್ಷ ಪೂರ್ಣಗೊಂಡ ಹಿನ್ನೆಲೆ ರಾಜ್ಯ ಸರ್ಕಾರ ಸಂವಿಧಾನ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳುವ ಮೂಲಕ ಮಹತ್ತರವಾದ ಹೆಜ್ಜೆ ಇಟ್ಟಿದೆ.
  • < previous
  • 1
  • ...
  • 269
  • 270
  • 271
  • 272
  • 273
  • 274
  • 275
  • 276
  • 277
  • ...
  • 308
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved