• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಇಲಾಖೆ ಕಟಿಬದ್ಧ: ಡಾ. ಶಂಕರ ನಾಯ್ಕ
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಯಕ್ರಮವನ್ನು ಪತ್ರಿಕೆಗಳು ಮಾಹಿತಿ ನೀಡುವ ಕೊಂಡಿಗಳಂತೆ ಕರ್ತವ್ಯ ನಿರ್ವಹಿಸುತ್ತವೆ. ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರದ ಸೌಲಭ್ಯಗಳ ಮಾಹಿತಿ ಸುಲಭವಾಗಿ ದೊರೆಯಬೇಕು ಎಂದು ಡಾ. ಶಂಕರ ನಾಯ್ಕ ಹೇಳಿದರು. ಹೊಸಪೇಟೆಯಲ್ಲಿ ನಡೆದ ಮಾಧ್ಯಮ ಪ್ರತಿನಿಧಿಗಳ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಹೊಸ ಕಂದಾಯ ಗ್ರಾಮಕ್ಕೆ ಸರ್ವೆ ಕಾರ್ಯ: ತಹಸೀಲ್ದಾರ್‌ ಶ್ರುತಿ
ಮರಿಯಮ್ಮನಹಳ್ಳಿ ಹೋಬಳಿಯ ಮೂಲ ತಿಮ್ಮಲಾಪುರ ಗ್ರಾಮದ ಹೊಸಕಂದಾಯ ಗ್ರಾಮ ಪೋತಲಕಟ್ಟೆ, ಮೂಲ ಡಣಾಯಕನಕೆರೆ ಗ್ರಾಮದ ಹೊಸಗ್ರಾಮ ದೇವಲಾಪುರವನ್ನು ಕಂದಾಯ ಗ್ರಾಮ ಮಾಡಲು ಸರ್ವೆ ನಡೆಯುತ್ತಿದೆ ಎಂದು ಹೊಸಪೇಟೆ ತಹಸೀಲ್ದಾರ್‌ ಶ್ರುತಿ ಎಂ.ಎಂ. ಹೇಳಿದ್ದಾರೆ.
ನಂದಿಹಳ್ಳಿಯಲ್ಲಿ ನೀಗದ ಕುಡಿವ ನೀರಿನ ಸಮಸ್ಯೆ
ನಂದಿಹಳ್ಳಿ ಪ್ಲಾಟ್‌ ಏರಿಯಾ ಎತ್ತರ ಪ್ರದೇಶದಲ್ಲಿರುವ ಕಾರಣ ಕೊಳವೆ ಬಾವಿ ನೀರು ಪೂರೈಕೆಗೆ ಅಡ್ಡಿಯಾಗುತ್ತಿದೆ. ಇತ್ತ ಖಾಸಗಿ ಕೊಳವೆಬಾವಿ ನೀರನ್ನು ಬಾಡಿಗೆ ರೂಪದಲ್ಲಿ ನೀಡಲು ರೈತರು ಮುಂದಾಗುತ್ತಿಲ್ಲ.
ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಅವಿನಾಶ
ಬಾಲ್ಯವಿವಾಹ ತಡೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಈ ಕಾಯ್ದೆಯ ಕುರಿತು ಜಾಗೃತಿ ಮೂಡಿಸಬೇಕು.
ಅಂಗನವಾಡಿ ಯೋಜನೆಯ ₹15 ಕೋಟಿ ಪೋಲು: ಸಿರಾಜ್‌ ಶೇಕ್‌
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಅಂಗನವಾಡಿ ಯೋಜನೆ ಜಿಲ್ಲೆಯಲ್ಲಿ ಸಮರ್ಪಕವಾಗಿ ನಡೆಯುತ್ತಿಲ್ಲ. ಜಿಲ್ಲೆಯ ಆರು ತಾಲೂಕುಗಳಲ್ಲಿ ಯೋಜನೆ ಹಳ್ಳ ಹಿಡಿದಿದೆ.
ಮಲ್ಲಿಗೆ ನಾಡಿನಲ್ಲಿ ತುಂಬಿ ಹರಿಯುತ್ತಿವೆ ಒಳಚರಂಡಿ!
ಪಟ್ಟಣದ ಎಲೆ ಪೇಟೆಯಲ್ಲಿ ಚರಂಡಿ ತುಂಬೆಲ್ಲ ನೀರಿನ ಬಾಟಲಿ, ಇನ್ನಿತರ ಪ್ಲಾಸ್ಟಿಕ್ ತ್ಯಾಜ್ಯಗಳು ತುಂಬಿಹೋಗಿವೆ. ಜತೆಗೆ ಸಾಕಷ್ಟು ಹೂಳು ಕೂಡಾ ತುಂಬಿಕೊಂಡಿದೆ. ಸರಾಗವಾಗಿ ನೀರು ಹರಿದು ಹೋಗಲು ದಾರಿಯೇ ಇಲ್ಲದಂತಾಗಿದೆ.
ರೈಲು ಕೋಚಿಂಗ್‌ ನಿರ್ವಹಣೆ, ದುರಸ್ತಿ ಕಾರ್ಯಾಗಾರ ಸ್ಥಾಪಿಸಲು ಆಗ್ರಹ
ಕೊಟ್ಟೂರು- ದಾವಣಗೆರೆ ಮಾರ್ಗವಾಗಿ ಹೊಸಪೇಟೆ- ತುಮಕೂರು ನಡುವೆ ದಿನವಹಿ ಪ್ಯಾಸೆಂಜರ್ ರೈಲನ್ನು ಆರಂಭಿಸಬೇಕು ಎಂದು ಆಗ್ರಹಿಸಲಾಯಿತು.
ತಂಬಾಕುರಹಿತ ಸಮಾಜ ನಿರ್ಮಿಸೋಣ: ಡಾ. ಎಲ್‌.ಆರ್‌. ಶಂಕರ್
ತಂಬಾಕು ಉತ್ಪನ್ನಗಳ ಮಾರಾಟ ಮಾಡುವ ವರ್ತಕರಿಗೆ ಹಾಗೂ ತಂಬಾಕು ಉತ್ಪನ್ನಗಳನ್ನು ಸೇವನೆ ಮಾಡುವ ವ್ಯಕ್ತಿಗಳಿಗೆ ಗುಲಾಬಿ ಹೂ ನೀಡುವ ಮೂಲಕ ಮನ ಪರಿವರ್ತನೆಗಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಹಂಪಿ ಉತ್ಸವದ ಸಮಾರೋಪದಲ್ಲಿ ಆನಂದ ಸಿಂಗ್‌ ಭಾಗಿ: ಭಾರೀ ಚರ್ಚೆಗೆ ಗ್ರಾಸ
ಗವಿಯಪ್ಪನವರು ವೇದಿಕೆಗೆ ಆಗಮಿಸದೇ ತಮ್ಮ ನಿವಾಸಕ್ಕೆ ತೆರಳಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ.
ಸುಳ್ಳನ್ನು ಸತ್ಯ ಮಾಡಿ ಕಾಂಗ್ರೆಸ್ ಅಧಿಕಾರ ಹಿಡಿದಿದೆ: ಬಲ್ಲಾಹುಣಿಸಿ ರಾಮಣ್ಣ
ಕಾಂಗ್ರೆಸ್ ಅಕ್ಕಿ ಕುರಿತು ಭಂಡತನದ ಪ್ರಚಾರವನ್ನು ಮಾಡಿದೆ. ಸುಳ್ಳನ್ನು ಸತ್ಯ ಮಾಡಿ ಕಾಂಗ್ರೆಸ್ ಅಧಿಕಾರ ಹಿಡಿದಿದೆ ಎಂದು ಬಲ್ಲಾಹುಣ್ಸಿ ರಾಮಣ್ಣ ತಿಳಿಸಿದರು.
  • < previous
  • 1
  • ...
  • 274
  • 275
  • 276
  • 277
  • 278
  • 279
  • 280
  • 281
  • 282
  • ...
  • 307
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved