ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುವೆಂಪು 20ನೇ ಶತಮಾನದ ರಸಕವಿ
ಕುಪ್ಪಳ್ಳಿ ಎನ್ನುವ ಚಿಕ್ಕಗ್ರಾಮದಲ್ಲಿ ಜನಿಸಿ, ವಿಶ್ವಕ್ಕೆ ಮಾನ್ಯವಾದ ಸಂದೇಶವನ್ನು ಕೊಟ್ಟ ಕನ್ನಡ ನಾಡಿನ ಹಿರಿಯ ಕವಿ, ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟರು.
ಕೆಆರ್ಎಸ್ ಪಕ್ಷದಿಂದ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಜ. 6ರಿಂದ ಸಂದರ್ಶನ
ರಾಜ್ಯದ 28 ಕ್ಷೇತ್ರಗಳಲ್ಲಿಯೂ ಕೆಆರ್ಎಸ್ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಪಕ್ಷದ ತತ್ವ- ಸಿದ್ಧಾಂತಗಳನ್ನು ಒಪ್ಪಿ ಸ್ಪರ್ಧೆ ಬಯಸುವ ಆಸಕ್ತರು ಜ. 6 ಮತ್ತು 7ರಂದು ಪಕ್ಷದ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಕಾಮಗಾರಿ ನಿರ್ವಹಣೆ: ಎರಡು ರೈಲು ಸಂಚಾರ ಬಂದ್
ತಾತ್ಕಾಲಿಕವಾಗಿ ಹಗಲಿನ ಎರಡು ಮಾರ್ಗಗಳ ಸಂಚಾರವನ್ನು ಹಗರಿಬೊಮ್ಮನಹಳ್ಳಿಯಲ್ಲಿ ಹಳಿ ಕಾಮಗಾರಿ ಕೈಗೊಳ್ಳುವುದರಿಂದ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ ಪ್ರಕಟಿಸಿದೆ.
ಜಿ-20 ಶೃಂಗಸಭೆ ತಂದ ಖುಷಿ!
2023ರಲ್ಲಿ ಅತ್ಯುತ್ತಮವಾಗಿ ಕಾರ್ಯಕ್ರಮ ಸಂಘಟನೆಗೆ ಸಹಕರಿಸಿದ ಜಿಲ್ಲಾಡಳಿತ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಪ್ರಶಂಸೆಗೆ ಪಾತ್ರವಾಯಿತು.
ಹೊಸ ವರ್ಷಾಚರಣೆಗಾಗಿ ಹಂಪಿಗೆ 1 ಲಕ್ಷ ಪ್ರವಾಸಿಗರು!
ಹಂಪಿ ಹೇಮಕೂಟ ಪರ್ವತದಲ್ಲಿ ಸೂರ್ಯಾಸ್ತಮಾನ ವೀಕ್ಷಿಸುವ ಮೂಲಕ ಹಂಪಿ ಸ್ಮಾರಕಗಳನ್ನು ವೀಕ್ಷಿಸಲು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಲೋಕಸಭಾ ಚುನಾವಣೆ: ೨೮ ಕ್ಷೇತ್ರಗಳಲ್ಲಿ ಕೆಆರ್ಎಸ್ ಪಕ್ಷದ ಅಭ್ಯರ್ಥಿಗಳು
ಲೋಕಸಭಾ ಚುನಾವಣೆಯಲ್ಲಿ ಕೆಆರ್ ಎಸ್ ಪಕ್ಷದಿಂದ ಕರ್ನಾಟಕದ 28 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದು, ಜನವರಿ 6 ಮತ್ತು 7ರಂದು ಬೆಂಗಳೂರಿನಲ್ಲಿ ಅಭ್ಯರ್ಥಿಗಳ ಸಂದರ್ಶನ ನಡೆಯಲಿದೆ.
ವಿಜಯನಗರದ ರಾಜಕಾರಣದ ಚಿತ್ರಣ ಬದಲಿಸಿದ 2023!
2023ರ ವಿಧಾನಸಭೆ ಚುನಾವಣೆ ವಿಜಯನಗರ ಜಿಲ್ಲೆಯ ರಾಜಕಾರಣವನ್ನು ಬದಲಿಸಿದೆ. ಜಿಲ್ಲೆಯಲ್ಲಿ ಘಟಾನುಘಟಿ ನಾಯಕರೇ ಪರಾಭವಗೊಂಡಿದ್ದಾರೆ. ಜಿಲ್ಲೆಯ ಐದು ವಿಧಾನಸಭೆ ಕ್ಷೇತ್ರಗಳ ಫಲಿತಾಂಶ ಜಿಲ್ಲೆಯ ರಾಜಕೀಯ ನಾಯಕರ ನಿರೀಕ್ಷೆಗೆ ತಕ್ಕಂತೆ ಬಾರದೇ, ಮತದಾರರ ಎಣಿಕೆಯಂತೆ ಚಿತ್ರಣ ಬದಲಾಗಿದೆ.
ವಿದ್ಯುತ್ ಸ್ಥಗಿತಕ್ಕೆ ತಕರಾರು ತೆಗೆದ ರೈತರು, ಪೊಲೀಸ್ ಮೊರೆ ಹೋದ ಜೆಸ್ಕಾಂ
ಹೂವಿನಹಡಗಲಿ ತಹಸೀಲ್ದಾರ್ ಆದೇಶದಂತೆ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಕೆಳಗಿನ ತೀರದಲ್ಲಿರುವ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತಿದೆ. ರೈತರು ಈ ಕ್ರಮಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಶಾಲೆ ತೊರೆದ 10 ಸಾವಿರ ಮಕ್ಕಳನ್ನು ಮೊದಲು ಪತ್ತೆ ಹಚ್ಚಿ
ವಿಜಯನಗರ ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಹಚ್ಚುವ ಕಾರ್ಯ ಮಾಡಬೇಕು. ಶಿಕ್ಷಣ ಇಲಾಖೆ ಸಲ್ಲಿಸಿದ ವರದಿಯಲ್ಲೇ 10 ಸಾವಿರಕ್ಕೂ ಅಧಿಕ ಮಕ್ಕಳು ಇನ್ನೂ ಪತ್ತೆಯಾಗಿಲ್ಲ.
ಆಶಾ ಕಾರ್ಯಕರ್ತೆಯರಿಗೆ ₹15 ಸಾವಿರ ಪ್ರೋತ್ಸಾಹಧನ ನೀಡಿ
ಪ್ರೋತ್ಸಾಹಧನ ₹15 ಸಾವಿರ ನಿಗದಿಯಾಗಬೇಕು. ನಿಗದಿಯಾಗದ ಅನ್ಯ ಕೆಲಸಗಳನ್ನು ಆಶಾಗಳಿಗೆ ನೀಡಬಾರದು.
< previous
1
...
274
275
276
277
278
279
280
281
282
...
288
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ