• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಜಿ ಡಿಸಿಎಂ ಎಂ.ಪಿ. ಪ್ರಕಾಶ ಮಾದರಿ ರಾಜಕಾರಣಿ: ಶಾಸಕಿ ಎಂ.ಪಿ. ಲತಾ
ಗ್ರಾಮೀಣಾಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ ಎಂ.ಪಿ. ಪ್ರಕಾಶ ಅವರು ಹಳ್ಳಿ- ಹಳ್ಳಿಗಳಲ್ಲಿ ನಾಯಕರನ್ನು ಬೆಳೆಸಿದರು ಎಂದು ಸ್ಮರಿಸಿದರು.
ಉಚ್ಚಂಗಿದುರ್ಗದಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಿ: ಟಿ.ವಿ. ಪ್ರಕಾಶ
ಲಕ್ಷಾಂತರ ಭಕ್ತರು ಸೇರುವುದರಿಂದ ಭಕ್ತರಿಗೆ ಕುಡಿಯುವ ನೀರು, ಶೌಚಾಲಯ, ಬೀದಿದೀಪ, ಆ್ಯಂಬುಲೆನ್ಸ್, ಅಗ್ನಿಶಾಮಕ, ಸಾರಿಗೆ ವ್ಯವಸ್ಥೆ, ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಹೆಚ್ಚುವರಿಯಾಗಿ ಕಲ್ಪಿಸುವಂತೆ ಎಸಿ ಟಿ.ವಿ. ಪ್ರಕಾಶ ತಿಳಿಸಿದರು.
ನೀರಿಗಾಗಿ ಮೈಲಾರ ಜಾತ್ರೆ ಜಪಿಸುತ್ತಿರುವ ರೈತರು!
ಇತ್ತೀಚೆಗೆ ನದಿಯ ನೀರಿನ ತೀವ್ರ ಇಳಿಕೆ ಕಂಡಿದೆ. ಹೀಗಾಗಿ ರೈತರು ಬೆಳೆ ಉಳಿಸಿಕೊಳ್ಳಲು ನಿತ್ಯ ಹರಸಾಹಸ ಪಡುತ್ತಿದ್ದಾರೆ.
ಅಸ್ಪೃಶ್ಯತೆಯ ಜಾಢ್ಯ ಸಮಾಜದಿಂದ ತೊಲಗಲಿ: ಆಂಜನೇಯ
ಅಂಬೇಡ್ಕರ್ ಅವರು ದಲಿತರಿಗೆ ರಾಜಕೀಯ ಹಕ್ಕುಗಳು, ಸಾಮಾಜಿಕ ಸ್ವಾತಂತ್ರ್ಯವನ್ನು ಪ್ರತಿಪಾದಿಸಿದರು.
ಸಂವಿಧಾನಕ್ಕೆ ಧಕ್ಕೆ ತರದಂತೆ ದೇಶ ಕಟ್ಟೋಣ: ಮಂಜುನಾಥ
ಸಂವಿಧಾನದ ಆಶಯಗಳಿಗೆ ಧಕ್ಕೆ ತರದಂತೆ ಸದೃಢ ಭಾರತ ನಿರ್ಮಾಣ ಮಾಡೋಣ. ಸಂವಿಧಾನ ನೀಡಿರುವ ಜಾತ್ಯತೀತ ಹಾಗೂ ಸಮಾಜವಾದಿ ತತ್ವಗಳನ್ನು ಬಿತ್ತುವ ಕೆಲಸ ಮಾಡಬೇಕಿದೆ.
ಬೆಳೆ ರಕ್ಷಣೆಗೂ ಬಂತು ಸೋಲಾರ್ ಸಿಸಿ ಕ್ಯಾಮೆರಾ
ದೇಶ- ವಿದೇಶಗಳಲ್ಲಿಯೂ ಕುಳಿತು ಮೊಬೈಲ್‌ನಿಂದ ಟ್ರೂ ಕ್ಲೌಡ್ ಮೊಬೈಲ್ ಅಪ್ಲಿಕೇಶನ್ ಮೂಲಕ ತಮ್ಮ ಜಮೀನಿನಲ್ಲಿ ನಡೆಯುವ ಚಲನವಲನ ಬಗ್ಗೆ ಅರಿತುಕೊಳ್ಳಬಹುದು.
ತಂಬಾಕಿನಿಂದ ದೂರವಿರಿ: ರಾಮನಗೌಡ
ಪ್ರತಿ ಶೆಡ್‌, ಗೂಡಂಗಡಿಗಳಿಗೆ ತೆರಳಿದ ಜಾಥಾದ ಸದಸ್ಯರು ಗುಲಾಬಿ ಹೂವನ್ನು ನೀಡಿ ತಂಬಾಕು ಆರೋಗ್ಯಕ್ಕೆ ಹಾನಿಕರ ಎಂದು ಎಚ್ಚರಿಸಿದರು.
ಹೊಸಪೇಟೆಯ ರೈಲ್ವೆ ಮೇಲ್ಸುತುವೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ
ಮೇಲ್ಸೇತುವೆಗೆ ನಿರ್ಮಾಣಕ್ಕೆ ಎದುರಾಗಿರುವ ಅಡೆತಡೆಗಳನ್ನು ನಿವಾರಿಸಿ, ಕೂಡಲೇ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಲಾಯಿತು.
ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯಿದೆ ಮತ್ತಷ್ಟು ಬಲಗೊಳಿಸಲು ಒತ್ತಾಯ
ಎಸ್‌ಸಿ ಎಸ್‌ಪಿ/ ಟಿಎಸ್ಪಿ ಕಾಯಿದೆಯಂತೆ ದಲಿತ ಸಮುದಾಯದ ಜನಸಂಖ್ಯೆಗೆ‌ ಅನುಗುಣವಾಗಿ, ಬಜೆಟ್‌ನಲ್ಲಿ ಹಣ ಹಂಚಿಕೆ ‌ಮಾಡಬೇಕು.
ಸದೃಢ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ: ನೂರ್ ಅಹಮದ್
ಹಗರಿಬೊಮ್ಮನಹಳ್ಳಿಯ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಬಳಿ ಜೈಹಿಂದ್ ಕ್ರಿಕೆಟರ್ಸ್‌ ಹಮ್ಮಿಕೊಂಡಿದ್ದ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಲಾಯಿತು.
  • < previous
  • 1
  • ...
  • 275
  • 276
  • 277
  • 278
  • 279
  • 280
  • 281
  • 282
  • 283
  • ...
  • 307
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved