• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೇತನ ಪಾವತಿಗೆ ಒತ್ತಾಯಿಸಿ ಪ್ರತಿಭಟನೆ
ಹಂಪಿ ಕನ್ನಡ ವಿಶ್ವವಿದ್ಯಾಲಯದ ೪೮ ಹೊರಗುತ್ತಿಗೆ ನೌಕರರಿಗೆ ಕಳೆದ ೧೧ ತಿಂಗಳಿಂದ ವೇತನ ಪಾವತಿ ಮಾಡದಿರುವುದನ್ನು ವಿರೋಧಿಸಿ ದಲಿತ ಹಕ್ಕು ಸಮಿತಿಯಿಂದ ಮಂಗಳವಾರ ವಿವಿಯ ಆಡಳಿತ ವಿಭಾಗದ ಬಳಿ ಪ್ರತಿಭಟನೆ ನಡೆಸಲಾಯಿತು.
ಬಸ್‌ ನಿಲ್ದಾಣದ ಸಮೀಪ ಅಕ್ರಮ ಮದ್ಯ ಮಾರಾಟ!
ಪಟ್ಟಣದ ಬಸ್ ನಿಲ್ದಾಣಕ್ಕೆ ಹೊಂದಿಕೊಂಡಿರುವ ರಸ್ತೆ ಪಕ್ಕದ ಅನಧಿಕೃತ ಗೂಡಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿದೆ.
ಪಂಚಮಸಾಲಿ ಸಮುದಾಯ ಅಭಿವೃದ್ಧಿಗೆ ಸಹಕಾರ ನೀಡುವೆ: ಶಾಸಕ ಕೆ.ನೇಮರಾಜನಾಯ್ಕ
ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯದವರು ನಿರ್ಮಿಸಲು ಉದ್ದೇಶಿಸಿರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಹಾಗೂ ಪಂಚಮಸಾಲಿ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ಅನುದಾನ ಮಂಜೂರು ಮಾಡುತ್ತೇನೆ.
ಭೂ ಪರಿಹಾರಕ್ಕಾಗಿ ರೈತರ ಉಪವಾಸ ಸತ್ಯಾಗ್ರಹ
ತಾಲೂಕಿನ ಕೆರೆ ತುಂಬಿಸುವ ಯೋಜನೆ ಅಡಿ ಭೂಮಿ ಕಳೆದುಕೊಂಡಿರುವ ರೈತರಿಗೆ ಭೂ ಪರಿಹಾರ ನೀಡಬೇಕೆಂದು ಆಗ್ರಹಿಸಿ ಹೊಳಲು ಗ್ರಾಮದ ಸಿಂಹಾಸನ ಕಟ್ಟೆಯ ಮುಂದೆ ರೈತರು ಸೋಮವಾರ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.
ಶಾಮಪ್ರಕಾಶ ಮುಖರ್ಜಿ ಆದರ್ಶ ಮೈಗೂಡಿಸಿಕೊಳ್ಳಿ: ಸದಾನಂದಗೌಡ
ಜನ ಸಂಘದ ಸಂಸ್ಥಾಪಕ ಶಾಮಪ್ರಕಾಶ ಮುಖರ್ಜಿಯವರ ಆದರ್ಶ ಮೈಗೂಡಿಸಿಕೊಂಡು ಬಿಜೆಪಿಯನ್ನು ಕಟ್ಟೋಣ.
ತುಂಗಭದ್ರಾ ಜಲಾಶಯದಿಂದ ನದಿಗೆ 58,869 ಕ್ಯುಸೆಕ್‌ ನೀರು
ತುಂಗಭದ್ರಾ ಜಲಾಶಯದ ಒಳ ಹರಿವು 72,490 ಕ್ಯುಸೆಕ್‌ ಇರುವ ಹಿನ್ನೆಲೆ ಜಲಾಶಯದಿಂದ ನದಿಗೆ 58,869 ಕ್ಯುಸೆಕ್‌ ನೀರು ಹರಿಸಲಾಗಿದೆ.
ಪತ್ರಕರ್ತರು ಸತ್ಯಾಸತ್ಯತೆ ಅರಿತು ವರದಿ ಮಾಡಲಿ: ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ
ಇಂದಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು; ಯಾವುದೇ ವಿಷಯದ ಕುರಿತು ವರದಿ ಮಾಡುವಾಗ ಅದರ ಸತ್ಯಾಸತ್ಯತೆ ತಿಳಿದು ವರದಿ ಮಾಡಬೇಕು.
ಹೆಚ್ಚುತ್ತಿರುವ ದ್ವೇಷದ ರಾಜಕಾರಣ: ಬಸವರಾಜ ಹೊರಟ್ಟಿ ವಿಷಾದ
ಇಂದು ದ್ವೇಷದ ರಾಜಕಾರಣ ಹೆಚ್ಚಾಗುತ್ತಿರುವುದು ವಿಷಾದದ ಸಂಗತಿ.
ವಿವಿಧ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕೋಣ: ಶಾಸಕ ಗವಿಯಪ್ಪ
ರೈತರ ಜಮೀನುಗಳ ದಾಖಲೆಗಳ ಸುರಕ್ಷತೆಗಾಗಿ ಭೂ ಸುರಕ್ಷಾ ಯೋಜನೆ ಅಡಿಯಲ್ಲಿ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ.
ಅಂಧತ್ವ ಪ್ರಮಾಣ ಇಳಿಕೆಗೆ ಆಶಾಕಿರಣ ದೃಷ್ಟಿ ಕೇಂದ್ರ ಆರಂಭ: ಡಾ. ಎಲ್‌.ಆರ್‌. ಶಂಕರ ನಾಯ್ಕ
ರಾಷ್ಟ್ರೀಯ ಅಂಧತ್ವ ನಿಯಂತ್ರಣಾ ಕಾರ್ಯಕ್ರಮದಡಿ ಅಂಧತ್ವ ಪ್ರಮಾಣ ದರವನ್ನು ಇಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಆಶಾಕಿರಣ ಕಾರ್ಯಕ್ರಮ ಜಾರಿಗೊಳಿಸಿದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 288
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved