ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎನ್ಎಸ್ಎಸ್ ಶಿಬಿರದಿಂದ ಕ್ರಿಯಾಶೀಲತೆ ಹೆಚ್ಚಳ: ಮೋಹನ್ ರೆಡ್ಡಿ
ಎನ್ಎಸ್ಎಸ್ ಶಿಕ್ಷಣ ಕಲಿಕೆಯೊಂದಿಗೆ ಜೀವನ ಅನುಭವ ಮತ್ತು ಕ್ರಿಯಾಶೀಲತೆಯನ್ನು ಪ್ರತಿ ಹಂತದಲ್ಲೂ ಕಲಿಸಿಕೊಡುತ್ತದೆ.
ತುಂಗಭದ್ರಾ ಜಲಾಶಯದ ಒಳ ಹರಿವು ಹೆಚ್ಚಳ
ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳವಾಗಿದ್ದು, ಜಲಾಶಯದಲ್ಲಿ ಈಗ 10.605 ಟಿಎಂಸಿ ನೀರು ಸಂಗ್ರಹವಾಗಿದೆ.
ಮೇ 27ರಿಂದ ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ
ಪೌರ ನೌಕರರು ಸರ್ಕಾರಕ್ಕೆ ನೀಡಿದ್ದ ಗಡವು ಮೇ 26ಕ್ಕೆ ಕೊನೆಗೊಳ್ಳಲಿದ್ದು, ಕಚೇರಿ ಇತರೆ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ, ಮೇ 27 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದ್ದಾರೆ.
ದಲಿತ ರಾಜಕಾರಣಿಗಳ ಮೇಲೆ ಪ್ರಾಯೋಜಿತ ದಾಳಿಗಳು ಖಂಡನೀಯ
ಗೃಹ ಸಚಿವ ಹಾಗೂ ದಲಿತ ಹಿರಿಯ ನಾಯಕ ಡಾ. ಜಿ. ಪರಮೇಶ್ವರ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಹಾಗೂ ಐಟಿ ದಾಳಿ ನಡೆಸಿರುವುದು ದಲಿತ ರಾಜಕಾರಣಿಗಳ ಮೇಲೆ ಪ್ರಾಯೋಜಿತ ದಾಳಿಗಳಾಗಿವೆ.
ಇಂದಿರಾ ಕ್ಯಾಂಟೀನ್ಗೆ ಚಾಲನೆ ನೀಡಿದ ಶಾಸಕ ಎಚ್.ಆರ್. ಗವಿಯಪ್ಪ
ಇಂದಿರಾ ಕ್ಯಾಂಟೀನ್ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ದಿನಗೂಲಿ ನೌಕರರಿಗೆ ಮಾತ್ರವಲ್ಲದೇ ಹಂಪಿಗೆ ಬರುವ ಪ್ರವಾಸಿಗರಿಗೂ ಅನುಕೂಲವಾಗಲಿದೆ. ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು.
ಪಂಚೇಂದ್ರಿಯಗಳ ಮಧ್ಯೆ ಸಾಮ್ಯತೆ ಇರಲಿ: ಸುದೇಶ ದೀದಿಜಿ
ಹೊಸಪೇಟೆಯ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ಇತ್ತೀಚೆಗೆ ನಗರದ ಸುರಭಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಬ್ರಹ್ಮಕುಮಾರಿಸ್ 2025-26ನೇ ವಾರ್ಷಿಕ ಸೇವಾ ಯೋಜನೆಯ ಕಾರ್ಯಕ್ರಮವನ್ನು ರಾಜಸ್ಥಾನದ ಮೌಂಟ್ ಅಬು ಬ್ರಹ್ಮಕುಮಾರಿಸ್ ಸಹ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಬ್ರಹ್ಮಕುಮಾರಿ ಸುದೇಶ ದೀದಿಜಿ ಉದ್ಘಾಟಿಸಿದರು.
ನರೇಗಾ ಕೂಲಿ ಪಾವತಿಯಲ್ಲಿ ಭ್ರಷ್ಟಾಚಾರ ಆರೋಪ, ಹ್ಯಾರಡದಲ್ಲಿ ಪ್ರತಿಭಟನೆ
ಹೂವಿನಹಡಗಲಿ ತಾಲೂಕಿನ ಹ್ಯಾರಡ ಗ್ರಾಪಂ ವ್ಯಾಪ್ತಿಯ ನರೇಗಾ ಕಾರ್ಮಿಕರ ಕೂಲಿ ಹಣ ಸಂಪೂರ್ಣ ನೀಡದೇ ಭ್ರಷ್ಟಾಚಾರ ಮಾಡಿರುವ ಪಿಡಿಒ, ಎಂಜಿನಿಯರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಜಾ ಮಾಡಬೇಕು ಎಂದು ಅಖಿಲ ಭಾರತ ಕೃಷಿ ಕಾರ್ಮಿಕ ಮತ್ತು ಗ್ರಾಮೀಣ ಕಾರ್ಮಿಕರ ಸಂಘ ಪ್ರತಿಭಟನೆ ಮಾಡಿದೆ.
ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನ
ಹಂಪಿ ಕನ್ನಡ ವಿಶ್ವವಿದ್ಯಾಲಯದ ಕ್ರಿಯಾಶಕ್ತಿ ಮುಂಭಾಗದಲ್ಲಿ ಸರ್ಕಾರದ ಆದೇಶದಂತೆ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ಅವರ ನೇತೃತ್ವದಲ್ಲಿ ಕುಲಸಚಿವರು ಹಾಗೂ ಸಿಬ್ಬಂದಿ ಸೇರಿ ಭಯೋತ್ಪಾದನಾ ವಿರೋಧಿ ದಿನದ ಅಂಗವಾಗಿ ಪ್ರತಿಜ್ಞಾ ವಚನ ಸ್ವೀಕಾರ ಕಾರ್ಯಕ್ರಮ ನಡೆಸಿದರು.
ಕೃಷಿ ಪರಿಕರ ಮಾರಾಟ ಮಳಿಗೆಗೆ ಅಧಿಕಾರಿಗಳ ದಿಢೀರ್ ಭೇಟಿ
ಹೂವಿನಹಡಗಲಿ ತಾಲೂಕಿನ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ಉಪ ಕೃಷಿ ನಿರ್ದೇಶಕ ನಯೀಮ್ ಪಾಷಾ ಹಾಗೂ ಸಹಾಯಕ ಕೃಷಿ ನಿರ್ದೇಶಕ ಮೊಹಮ್ಮದ್ ಅಶ್ರಫ್ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಬಸವಣ್ಣನವರು ಮಾನವ ಸಮಾಜಕ್ಕೆ ಮಾರ್ಗದರ್ಶಕರು: ತೋಂಟದ ಸಿದ್ದರಾಮ ಶ್ರೀ
ಹಗರಿಬೊಮ್ಮನಹಳ್ಳಿ ತಾಲೂಕಿನ ಬಾಚಿಗೊಂಡನಹಳ್ಳಿ ಗ್ರಾಮದ ಶ್ರೀ ತೋಂಟದಾರ್ಯ ಶಾಖಾಮಠದಲ್ಲಿ ತೋಂಟದ ಕೌದಿ ಮಹಾಂತೇಶ್ವರ ಸ್ವಾಮಿಗಳ ಪರ್ವ ಕಾರ್ಯಕ್ರಮದ ನಿಮಿತ್ತ, ಶಿವಮಹಾಂತ ಸ್ವಾಮೀಜಿಗಳ ನೇತೃತ್ವದಲ್ಲಿ ಬಸವತತ್ವ ಅನುಸಾರ ಉಚಿತ ಸಾಮೂಹಿಕ ವಿವಾಹ ನಡೆಯಿತು.
< previous
1
...
24
25
26
27
28
29
30
31
32
...
271
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!