• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರೀ ಮಳೆ, ಗಾಳಿಗೆ ಉರುಳಿದ ಬಾಳೆ ಬೆಳೆ, ಮನೆ : ರೈತರು ಕಂಗಾಲು
ವಿಜಯನಗರ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ಸುರಿದ ಭಾರೀ ಮಳೆ ಗಾಳಿಗೆ 14.57 ಹೆಕ್ಟೇರ್‌ ಪ್ರದೇಶದಲ್ಲಿ ಬಾಳೆ ಬೆಳೆ ನೆಲಕಚ್ಚಿದೆ.
ಕನ್ನಡ ವಿವಿಯಲ್ಲಿ ಇಂದು ಘಟಿಕೋತ್ಸವ ಸಂಭ್ರಮ
ಹಂಪಿ ಕನ್ನಡ ವಿಶ್ವವಿದ್ಯಾಲಯದ ನವರಂಗ ಬಯಲು ರಂಗಮಂದಿರದಲ್ಲಿ ಏ. 4ರಂದು ಸಂಜೆ 6.30ಕ್ಕೆ ವಿವಿಯ 33ನೇ ನುಡಿಹಬ್ಬ-ಘಟಿಕೋತ್ಸವ ನಡೆಯಲಿದೆ.
ಮನುಷ್ಯನ ದೇಹವೇ ಒಂದು ರಥ: ಸತ್ಯಾತ್ಮತೀರ್ಥ ಪಾದಂಗಳವರು
ಮನುಷ್ಯನ ದೇಹವೇ ಒಂದು ರಥವಾಗಿದ್ದು, ಪ್ರತಿಯೊಬ್ಬರ ಆತ್ಮ ರಥದಲ್ಲಿ ದೇವರು ಪ್ರತಿಷ್ಠಾಪನೆಯಾಗಿತ್ತಾನೆ.
ಐ.ಬಿ. ವೃತ್ತಕ್ಕೆ ಅಂಬೇಡ್ಕರ್‌, ಪುರಸಭಾ ಸಭಾಂಗಣಕ್ಕೆ ಎಂ.ಪಿ.ರವೀಂದ್ರ ಹೆಸರು ನಾಮಕರಣ
ಇಲ್ಲಿಯ ಪ್ರವಾಸಿ ಮಂದಿರ ವೃತ್ತಕ್ಕೆ ಡಾ. ಬಿ.ಆರ್. ಅಂಬೇಡ್ಕರ್‌ ಅವರ ಹಾಗೂ ಪುರಸಭಾ ಸಭಾಂಗಣಕ್ಕೆ ಮಾಜಿ ಶಾಸಕ ದಿ.ಎಂ.ಪಿ.ರವೀಂದ್ರ ಅವರ ಹೆಸರನ್ನು ನಾಮಕರಣ ಮಾಡಲು ಬುಧವಾರ ನಡೆದ ಇಲ್ಲಿಯ ಪುರಸಭಾ ತುರ್ತು ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಪೊಲೀಸ್ ಸೇವೆ ಅರ್ಪಣಾ ಮನೋಭಾವದ ಸಂಕೇತ: ಎಸ್ಪಿ ಶ್ರೀಹರಿಬಾಬು
ದೇಶದಲ್ಲಿ ಶಾಂತಿ, ನೆಮ್ಮದಿ ಇದ್ದರೆ ಅದು ಪೊಲೀಸರಿಂದ ಮಾತ್ರ ಸಾಧ್ಯ. ಪೊಲೀಸರ ಸೇವೆ, ಶೌರ್ಯ ಹಾಗೂ ಅರ್ಪಣಾ ಮನೋಭಾವದ ಸಂಕೇತವಾಗಿದ್ದಾರೆ.
ವೀರಶೈವದಿಂದ ಲಿಂಗಾಯತ ಧರ್ಮ ಬೇರ್ಪಡಿಸಲು ಅಸಾಧ್ಯ: ಉಜ್ಜಿಯನಿ ಶ್ರೀ
ವೀರಶೈವದಿಂದ ಲಿಂಗಾಯತ ಧರ್ಮವನ್ನು ಬೇರ್ಪಡಿಸಲು ಖಂಡಿತ ಸಾಧ್ಯವಾಗದು.
ನ್ಯಾ. ಶಿವರಾಜ ಪಾಟೀಲ, ಕುಂವೀ, ವೆಂಕಟೇಶ್‌ಕುಮಾರಗೆ ನಾಡೋಜ
ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ಪ್ರತಿಷ್ಠಿತ ನಾಡೋಜ ಗೌರವ ಪದವಿಗೆ ನಿವೃತ್ತ ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ, ಸಾಹಿತಿ ಕುಂ.ವೀರಭದ್ರಪ್ಪ(ಕುಂ.ವೀ) ಮತ್ತು ಹಿಂದೂಸ್ತಾನಿ ಗಾಯಕ ಎಂ.ವೆಂಕಟೇಶ್‌ಕುಮಾರ್ ಭಾಜನರಾಗಿದ್ದಾರೆ ಎಂದು ವಿವಿ ಕುಲಪತಿ ಡಾ. ಡಾ. ಡಿ.ವಿ. ಪರಮಶಿವಮೂರ್ತಿ ಪ್ರಕಟಿಸಿದರು.
ಜನರ ಒಗ್ಗೂಡುವಿಕೆಗೆ ಜಾತ್ರೆ ಸಹಕಾರಿ: ಸಣ್ಣ ಹಾಲ ಸ್ವಾಮೀಜಿ
ಗ್ರಾಮೀಣ ಪ್ರದೇಶದಲ್ಲಿನ ವಿವಿಧ ದೇವಸ್ಥಾನ ಹಾಗೂ ಮಠ ಮಂದಿರಗಳಲ್ಲಿ ಜರುಗುವ ಜಾತ್ರಾ ಮಹೋತ್ಸವ ಜನರನ್ನು ಒಗ್ಗೂಡಿಸುವ ಜತೆಗೆ, ಧಾರ್ಮಿಕ ಜಾಗೃತಿ ಮೂಡಿಸುತ್ತದೆ.
ಅಲ್ಲಮಪ್ರಭು ಅನುಭವ ಮಂಟಪದ ಮೇರು ಶಿಖರ: ಡಾ. ಗುರುಬಸವ ಮಹಾಸ್ವಾಮಿಗಳು
ತಾಲೂಕಿನ ಕಮ್ಮತ್ತಹಳ್ಳಿ ಗ್ರಾಮದ ವಿರಕ್ತಮಠದಲ್ಲಿ ಅಲ್ಲಮ್ಮಪ್ರಭು ದೇವರ 55ನೇ ಜಯಂತಿ ಆಚರಿಸಲಾಯಿತು.
ಕನ್ನಡ ವಿವಿ ಪುಸ್ತಕಗಳು ಡಿಜಿಟಲೀಕರಣಗೊಳ್ಳಲಿ: ಶಾಸಕ ಎಚ್‌.ಆರ್‌. ಗವಿಯಪ್ಪ
ಕನ್ನಡ ವಿಶ್ವವಿದ್ಯಾಲಯ ಪುಸ್ತಕಗಳನ್ನು ಪ್ರಕಟಿಸಿದರಷ್ಟೇ ಸಾಲದು ಅವುಗಳನ್ನು ಬೆಳಕಿಗೆ ತರುವ ಕೆಲಸವು ಆಗಬೇಕು. ವಿಶ್ವವಿದ್ಯಾಲಯವು ಇದುವರೆಗೂ ಪ್ರಕಟಿಸಿರುವ ಪುಸ್ತಕಗಳನ್ನು ಡಿಜಟಲೀಕರಣ ಮಾಡಬೇಕಿದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 252
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved