ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಣ್ಣಿನ ಮೂರ್ತಿಗಳ ಮಾರಾಟದ ಭರಾಟೆ ಜೋರು
ಗಣೇಶ ಪ್ರತಿಷ್ಠಾಪನೆಯು ಅತ್ಯಂತ ವೈಭವದಿಂದ ಬುಧವಾರ ನಡೆಯಲಿದ್ದು, ಮಂಗಳವಾರ ಮಾರುಕಟ್ಟೆಯಲ್ಲಿ ಬಗೆ ಬಗೆಯ ಮಣ್ಣಿನ ಗಣೇಶ ಮೂರ್ತಿಗಳ ಮಾರಾಟ, ಪೂಜಾ ಸಾಮಗ್ರಿಗಳ ಖರೀದಿ ಭರಾಟೆ ಜೋರಾಗಿ ನಡೆಯಿತು.
ಗಣನಾಯಕನ ಸ್ವಾಗತಕ್ಕೆ ಸಜ್ಜಾದ ಜನತೆ
ಗಣೇಶೋತ್ಸವವನ್ನು ಅತ್ಯಂತ ವೈಭವದಿಂದ ಆಚರಿಸಲು ಹರಪನಹಳ್ಳಿ ತಾಲೂಕಿನಲ್ಲಿ ಸಕಲ ಸಿದ್ದತೆ ಕೈಗೊಂಡಿದ್ದು, ಆ.27ರಂದು ಗಣೇಶ ಮೂರ್ತಿಗಳ ಪ್ರತಿಷ್ಠಾನೆಯಾಗಲಿವೆ. ತಾಲೂಕಿನಲ್ಲಿ ಒಟ್ಟು 567 ಸಾರ್ವಜನಿಕ ಗಣೇಶ ಮೂರ್ತಿಗಳು ಪ್ರತಿಷ್ಠಾಪನೆಗೊಳ್ಳಲಿವೆ.
ಗಣೇಶನ ಆರಾಧನೆಗೆ ವಿಜಯನಗರ ಜಿಲ್ಲೆ ಸಜ್ಜು
ವಿಜಯನಗರದಲ್ಲಿ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಜಿಲ್ಲೆಯಲ್ಲಿ ಈ ಬಾರಿ ಒಟ್ಟು ೨೦೩೦ಕ್ಕೂ ಹೆಚ್ಚು ಗಣೇಶನ ಮೂರ್ತಿಗಳು ಪ್ರತಿಷ್ಠಾಪನೆ ಆಗಲಿವೆ.
ಜೈಲು-ಬೇಲು ಓಡಾಡುವುದು ಬಿಟ್ಟು ತೆಪ್ಪಗಿರಿ: ಎಸ್ಪಿ
ಗಲಾಟೆ ಮಾಡಿದ್ರೆ ಮತ್ತೆ ಜೈಲಿಗೆ ಹೋಗ್ತೀರಿ. ನೀವು ವಾಸಿಸುತ್ತಿರುವ ಪ್ರದೇಶದಲ್ಲಿ ಯುವಕರಿಗೆ ತಿಳಿಹೇಳಿ. ನೀವು ಅನುಭವಿಸುತ್ತಿರುವಂತೆ ಅವರೂ ಅನುಭವಿಸುವುದು ಬೇಡ.
ತೆಗ್ಗಿಮಠದಿಂದ ಹರಪನಹಳ್ಳಿಯಲ್ಲಿ ಶೈಕ್ಷಣಿಕ ಕ್ರಾಂತಿ: ಶಿವಾಚಾರ್ಯ ಸ್ವಾಮೀಜಿ
ಹಿಂದುಳಿದ ಹರಪನಹಳ್ಳಿ ತಾಲೂಕು ಇಂದು ಶೈಕ್ಷಣಿಕ ಕ್ರಾಂತಿಯಾಗಲು ತೆಗ್ಗಿನಮಠ ಹಾಗೂ ಲಿಂ. ಡಾ. ಚಂದ್ರಮೌಳೀಶ್ವರ ಶಿವಾಚಾರ್ಯರ ಕಾರಣ.
ಬಾನು ಮುಷ್ತಾಕ್ ಪೂಜೆ ಮಾಡಿದ್ರೆ ಅವರ ಧರ್ಮದವರು ವಿರೋಧಿಸುತ್ತಾರೆ : ಅಶೋಕ್
ದಸರಾ ಮುಸ್ಲಿಮರ ಹಬ್ಬವಲ್ಲ, ಅವರ ಧರ್ಮದಲ್ಲಿ ಮೂರ್ತಿ ಪೂಜೆಗೆ ನಿಷೇಧವಿದೆ. ಬಾನು ಮುಷ್ತಾಕ್ ಪೂಜೆ ಮಾಡಿದರೆ ಅವರ ಧರ್ಮದವರೇ ವಿರೋಧಿಸುತ್ತಾರೆ. ಅವರನ್ನು ಧರ್ಮದಿಂದ ಹೊರಹಾಕಿದ್ರೆ ಏನು ಮಾಡ್ತಿರಾ?
ಲವ್ ಜಿಹಾದ್ನಂತೇ ಮತಾಂತರ ಜಿಹಾದ್: ಆರ್. ಅಶೋಕ್
ಧರ್ಮಸ್ಥಳ ವಿಚಾರವಾಗಿ ಬುರುಡೆ ಬಿಡಲಾಗಿದೆ. ಇದು ಬುರುಡೆ ಸರ್ಕಾರ ಆಗಿದ್ದು, ಲವ್ ಜಿಹಾದ್ ಮಾದರಿಮತಾಂತರ ಜಿಹಾದ್ ಮಾಡಲಾಗುತ್ತಿದೆ.
ನವೆಂಬರ್ ಕ್ರಾಂತಿಯಲ್ಲಿ ಕಾಂಗ್ರೆಸ್ ಸರ್ಕಾರ ಬ್ಯುಸಿ: ಆರ್. ಅಶೋಕ್ ಲೇವಡಿ
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದು ಒಂದು ವರ್ಷ ಕಳೆದರೂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹೊಸ ಗೇಟ್ ಅಳವಡಿಸಿಲ್ಲ.
ನೂತನ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ
ಎಸ್.ಎಲ್.ಆರ್. ಮೆಟಾಲಿಕ್ಸ್ ಲಿ. ಕಂಪನಿಯು ಸಿಎಸ್ಆರ್ ಅನುದಾನದಲ್ಲಿ ಹಲವಾರು ಸೌಲಭ್ಯ ಕೊಡಲು ಸದಾ ಸಿದ್ಧವಿರುತ್ತದೆ.
74 ಕೆರೆ ನೀರು ತುಂಬಿಸುವ ಕಾಮಗಾರಿಗೆ ಮೂಹೂರ್ತ
ಕೂಡ್ಲಿಗಿ ಕ್ಷೇತ್ರದ 74 ಕೆರೆಗಳಿಗೆ ತುಂಗಾಭದ್ರಾ ನದಿಯಿಂದ ನೀರು ತುಂಬಿಸುವ ₹670 ಕೋಟಿ ವೆಚ್ಚದ ಮಹತ್ವದ ಯೋಜನೆಯ ಶೇ. 95ರಷ್ಟು ಕಾಮಗಾರಿ ಮುಗಿದಿದೆ.
< previous
1
...
24
25
26
27
28
29
30
31
32
...
308
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ