ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಠ್ಯೇತರ ಚಟುವಟಿಕೆಯಿಂದ ಶೈಕ್ಷಣಿಕ ಆಸಕ್ತಿ ವೃದ್ಧಿ: ಅಕ್ಕಿ ಶಿವಕುಮಾರ
ನಿರಂತರ ಓದು, ಶೈಕ್ಷಣಿಕ ಚರ್ಚೆಗಳ ಮೂಲಕ ವಿದ್ಯಾರ್ಥಿಗಳು ಸಂಪೂರ್ಣ ತೊಡಗಿಸಿಕೊಳ್ಳಬೇಕು.
ಹಂಪಿಯಲ್ಲಿ ತುಂಗಾರತಿ ಮಹೋತ್ಸವ
ತಾಯಿ ಭುವನೇಶ್ವರಿ ದೇವಿಯನ್ನು ಪ್ರತಿಷ್ಠಾಪಿಸಿ ಪೂಜೆ ನೆರವೇರಿಸಲಾಯಿತು. ತುಂಗಭದ್ರಾ ನದಿಗೆ ಬಾಗಿನ ಅರ್ಪಿಸಲಾಯಿತು. ನದಿಯ ಕಲ್ಲುಬಂಡೆಗಳ ಮೇಲೆ ದೀಪಗಳನ್ನು ಬೆಳಗಿಸಲಾಯಿತು
ವಿಶ್ವವಿಖ್ಯಾತ ಹಂಪಿ ಉತ್ಸವಕ್ಕೆ ಕ್ಷಣಗಣನೆ
ಫೆ. 2ರಂದು ಸಂಜೆ 7.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಂಪಿ ಉತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ.
ವಲಯ ಅರಣ್ಯಾಧಿಕಾರಿ ರೇಣುಕಮ್ಮ ಮನೆ ಮೇಲೆ ಲೋಕಾ ದಾಳಿ
ಹೂವಿನಹಡಗಲಿಯ ವಲಯ ಅರಣ್ಯ ಇಲಾಖೆಯ ಕಚೇರಿಯಲ್ಲಿ 6 ಜನರ ಲೋಕಾಯುಕ್ತ ತಂಡವು ಕಚೇರಿಯ ಕಡತಗಳನ್ನು ಪರಿಶೀಲಿಸಿದರು.
ಗ್ಯಾರಂಟಿ ಯೋಜನೆ ಸಮರ್ಪಕ ಜಾರಿಗೆ ಬದ್ಧತೆ ತೋರಿ: ಶಾಸಕ ನೇಮರಾಜನಾಯ್ಕ
ಯೋಜನೆಗಳನ್ನು ಘೋಷಿಸಿದ ಕಾಂಗ್ರೆಸ್, ಅಧಿಕಾರ ಹಿಡಿಯುತ್ತಲೇ ಅವುಗಳನ್ನು ಸಮರ್ಥವಾಗಿ ಜಾರಿ ಮಾಡುತ್ತಿಲ್ಲ. ಇದರಿಂದ ಅನೇಕ ಫಲಾನುಭವಿಗಳು ವಂಚಿತರಾಗುತ್ತಿದ್ದಾರೆ ಎಂದು ಶಾಸಕ ನೇಮರಾಜನಾಯ್ಕ ಆರೋಪಿಸಿದರು.
ವಿದ್ಯಾರ್ಥಿಗಳು ದಿನಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಲಿ: ಐಮುಡಿ ಶರಣಾರ್ಯರು
ಪತ್ರಿಕೆಗಳನ್ನು ನಿತ್ಯ ಓದುವುದರಿಂದ ಜಗತ್ತಿನ ಮತ್ತು ದೇಶ, ರಾಜ್ಯ ಹಾಗೂ ಸ್ಥಳೀಯವಾಗಿ ಜರುಗುವ ವಿದ್ಯಮಾನಗಳನ್ನು ತಿಳಿಯುತ್ತದೆ.
ಹಂಪಿ ಉತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಜಿಲ್ಲಾಧಿಕಾರಿ
ಫೆ. 1ರಂದು ಬೆಳಗ್ಗೆ 8.30ಕ್ಕೆ ಜಿಲ್ಲಾಧಿಕಾರಿ ಕಾರ್ಯಾಲಯದಿಂದ ಹಂಪಿಯವರೆಗೆ ಬೈಕ್ ರ್ಯಾಲಿ ಜರುಗಲಿದ್ದು, ಈಗಾಗಲೇ ನಗರದ 50ಕ್ಕೂ ಹೆಚ್ಚು ವಿವಿಧ ಸಂಘ- ಸಂಸ್ಥೆಗಳು ಈ ರ್ಯಾಲಿಯಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಂಡಿವೆ.
ಅತಿಥಿ ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಯತ್ನ: ಶಾಸಕ ನೇಮರಾಜನಾಯ್ಕ
ಸರ್ಕಾರ ಅತಿಥಿ ಶಿಕ್ಷಕರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು. ಇವರಿಗೆ ನೀಡುವ ವೇತನ ಬಹಳ ಕಡಿಮೆ ಇದ್ದು, ಕೂಡಲೇ ಹೆಚ್ಚಿಸಬೇಕು ಎಂದು ಶಾಸಕ ನೇಮರಾಜನಾಯ್ಕ ಆಗ್ರಹಿಸಿದರು.
ಅಭಿವೃದ್ಧಿಗಿಂತ ಧರ್ಮದ ಹೆಸರಲ್ಲಿ ದೇಶ ಆಳುವ ಹುನ್ನಾರ: ಮಾಳಮ್ಮ
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅಲ್ಪಸಂಖ್ಯಾತರು ಅತ್ಯಂತ ಮಹತ್ವದ ಪಾತ್ರ ವಹಿಸಿದ್ದರು. ಆದರೆ, ಇದೀಗ ಇತಿಹಾಸವನ್ನು ತಿರುಚುವ ಯತ್ನ ಹಲವರಿಂದ ನಡೆದಿದೆ ಎಂದು ಬಿ. ಮಾಳಮ್ಮ ವಿಷಾದಿಸಿದರು.
ಹೊಸಪೇಟೆಯಲ್ಲಿ ಮಹಾತ್ಮ ಗಾಂಧೀಜಿ ಪುಣ್ಯಸ್ಮರಣೆ
ತಾವು ಬದುಕಿದ ರೀತಿಯನ್ನೇ ಸಂದೇಶವಾಗಿ ಮಾರ್ಪಡಿಸುವುದು ಇನ್ನೂ ಕಷ್ಟ. ಇದನ್ನು ಸಾಧಿಸಿ ಮಹಾನ್ ದಾರ್ಶನಿಕನಾಗಿ ನಮಗೆಲ್ಲ ಸ್ವಾತಂತ್ರ್ಯದ ಬೆಳಕು ನೀಡಿದ ಮಹಾತ್ಮ ಗಾಂಧೀಜಿ ನಮ್ಮ ನಿತ್ಯ ಜೀವನದ ಆದರ್ಶವಾಗಬೇಕು.
< previous
1
...
279
280
281
282
283
284
285
286
287
...
307
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ