ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವೀರಶೈವ ಲಿಂಗಾಯತರು ಒಗ್ಗಟ್ಟು ಪ್ರದರ್ಶಿಸುವುದು ಅವಶ್ಯ
ಶ್ರೀಶೈಲ ಪೀಠದ ಜಗದ್ಗುರುಗಳ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸುತ್ತೂರು, ಸಿರಿಗೆರೆ, ಹರಿಹರ ಪಂಚಮಸಾಲಿ ಪೀಠದ ಜಗದ್ಗುರುಗಳು ಸೇರಿ ಅನೇಕ ಸ್ವಾಮೀಜಿಗಳು ಪಾಲ್ಗೊಳ್ಳುವರು.
ಆಶಾ, ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
ವಿವಿಧ ಬೇಡಿಕೆಗಳನ್ನು ಈಡೇರಿಕೆಗಾಗಿ ಆಗ್ರಹಿಸಿ ಎಐಯುಟಿಯುಐ ನೇತೃತ್ವದಲ್ಲಿ ಇಂಡಿ ಪಟ್ಟಣದ ಮಿನಿವಿಧಾನ ಸೌಧದ ಎದುರು ಅಂಗನವಾಡಿ, ಆಶಾ ಕಾರ್ಯಕರ್ತೆಯರು, ವಸತಿ ನಿಲಯದ ಕಾರ್ಮಿಕರು ಸೋಮವಾರ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಿದರು.
ಹೊಸಪೇಟೆಯಲ್ಲಿ ದಲಿತ ಹಕ್ಕುಗಳ ಸಮಿತಿ ರಾಜ್ಯ ಸಮಾವೇಶ ಫೆ. 4ರಿಂದ
ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದಲಿತರ ಮೇಲೆ ದೌರ್ಜನ್ಯ ಹೆಚ್ಚಾಗಿದೆ. ಜಾತಿ ವ್ಯವಸ್ಥೆಯನ್ನು ಬದಲಿಸುವ ಆಶಯಕ್ಕೆ ಧಕ್ಕೆ ಬಂದಿದೆ. ದೌರ್ಜನ್ಯದ ವಿರುದ್ಧ ಹಕ್ಕೊತ್ತಾಯ ಸಲ್ಲಿಸಲಾಗುವುದು.
ಬರ ಪರಿಹಾರಕ್ಕಾಗಿ ರೈತರ ಪ್ರತಿಭಟನೆ
ಸರ್ಕಾರ ಬರಪೀಡಿತ ಪ್ರದೇಶಗಳನ್ನು ಘೋಷಣೆ ಮಾಡಿ 3 ತಿಂಗಳು ಕಳೆದರೂ ಪರಿಹಾರ ನೀಡಿಲ್ಲ. ರೈತರು ಪರಿಹಾರ ಬೇಡಿಕೆ ಇಟ್ಟರೆ ಕೇಂದ್ರದತ್ತ ಬೊಟ್ಟು ಮಾಡುತ್ತಿದ್ದಾರೆ.
ದಾವಣಗೆರೆ ಸಮಾವೇಶಕ್ಕೆ ನೂರು ಬಸ್ಗಳ ವ್ಯವಸ್ಥೆ: ಶ್ರೀನಿವಾಸ ರೆಡ್ಡಿ
ವೀರಶೈವ ಲಿಂಗಾಯತರನ್ನು ಕೇಂದ್ರದ ಒಬಿಸಿ ಪಟ್ಟಿ ಸೇರ್ಪಡೆ ಸೇರಿದಂತೆ, ಜಾತಿ ಗಣತಿ ಬಹಿರಂಗಕ್ಕೆ ವಿರೋಧ ಕೂಡ ಸಮಾವೇಶದಲ್ಲಿ ಚರ್ಚೆಯಾಗಲಿದೆ.
ವೃಕ್ಷೋಥಾನ್ ಹೆರಿಟೇಜ್ ರನ್ ಕ್ರೇಜ್ ಹೆಚ್ಚಿಸಿದ ಪ್ರೀತಿ ಮನೀಶ್
ವಿಜಯಪುರದಲ್ಲಿ ಡಿಸೆಂಬರ್ 24ರಂದು ನಡೆಯಲಿರುವ ವೃಕ್ಷೋಥಾನ್ ಹೆರಿಟೇಜ್ ರನ್ ಹಲವು ಪ್ರಥಮಗಳಿಗೆ ಸಾಕ್ಷಿಯಾಗಲಿದೆ. ಸೀರೆಯುಟ್ಟು ಬರಿಗಾಲಿನಲ್ಲಿ ಓಡುವ ಓಟಗಾರ್ತಿ ಎಂದೇ ಹೆಸರಾಗಿರುವ ಪ್ರೀತಿ ಮನೀಶ್ 21ಕಿಮೀ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿರುವುದು ಮಹಿಳೆಯರಲ್ಲಿ ಹುಮ್ಮಸ್ಸು ಮೂಡಿಸಿದೆ.
ಶ್ರೀಶೈಲ ಮಲ್ಲಿಕಾರ್ಜುನ ಸಮಾಜೋತ್ಥಾನ ಫೌಂಡೇಶನ್ ಟ್ರಸ್ಟ್ ಗೆ ಪ್ರಶಸ್ತಿ
ಸಿಂದಗಿಯ ಸಾರಂಗಮಠದ ಪೂಜ್ಯ ಶ್ರೀ ಚನ್ನವೀರ ಸ್ವಾಮೀಜಿ ಪ್ರತಿಷ್ಠಾನ ನೀಡುವ ಶ್ರೀ ಸಿದ್ಧಾಂತ ಶಿಖಾಮಣಿ ವೀರಶೈವ ಧರ್ಮಗ್ರಂಥದ ಕರ್ತೃ ಇಂಡಿಯ ಸಾಲೋಟಗಿ ಶ್ರೀ ಶೀವಯೋಗಿ ಶಿವಾಚಾರ್ಯರ ಸ್ಮರಣಾರ್ಥ ಕೊಡಮಾಡುವ ಶ್ರೀ ಶೀವಯೋಗಿ ಶಿವಾಚಾರ್ಯರ ರಾಷ್ಟ್ರೀಯ ಪ್ರಶಸ್ತಿಯನ್ನು ಶ್ರೀಶೈಲ ಮಲ್ಲಿಕಾರ್ಜುನ ಸಮಾಜೋತ್ಥಾನ ಫೌಂಡೇಶನ್ ಟ್ರಸ್ಟ್ ಗೆ ನೀಡಿ ಗೌರವಿಸಲಾಯಿತು.
ಪದವಿ ತರಗತಿಗಳ ಆರಂಭಕ್ಕೆ ಒತ್ತಾಯ
ಅತಿಥಿ ಉಪನ್ಯಾಸಕರ ತರಗತಿ ಬಹಿಷ್ಕಾರದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಕೂಡಲೇ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಬೇಕೆಂದು ಹೊಸಪೇಟೆಯಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಅನಾಮಧೇಯ ಗೋರಿ ತೆರವುಗೊಳಿಸಲು ಆಗ್ರಹ
ಕೊಲ್ಹಾರ ಪಟ್ಟಣದ ವಾರ್ಡ್ ಸಂಖ್ಯೆ 5ರ ಸಮುದಾಯ ಭವನದ ಮುಂಭಾಗ ಅನಾಮಧೇಯ ವ್ಯಕ್ತಿಯ ಗೋರಿ ನಿರ್ಮಿಸಿದ್ದು, ಕೂಡಲೇ ಗೋರಿ ತೆರವುಗೊಳಿಸುವಂತೆ ವಿಶ್ವ ಹಿಂದೂ ಪರಿಷತ್ ಭಜರಂಗದಳದ ನೇತೃತ್ವದಲ್ಲಿ ಪಟ್ಟಣ ಪಂಚಾಯತ ಅಧಿಕಾರಿಗಳಿಗೆ ಮನವಿ ಸಲ್ಲಿಸಿತು.
೨೭ರಂದು ಹೊಸಪೇಟೆಯಲ್ಲಿ ರೈತ ದಿನಾಚರಣೆ
ಹೊಸಪೇಟೆಯಲ್ಲಿ ರೈತ ದಿನಾಚರಣೆ ಪ್ರಯುಕ್ತ ರೈತರು, ಮಕ್ಕಳಿಗೆ ಸನ್ಮಾನ, ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಆಯೋಜನೆಗೆ ನಿರ್ಧರಿಸಲಾಗಿದೆ.
< previous
1
...
280
281
282
283
284
285
286
287
288
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ