ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಜಯನಗರ ಜಿಲ್ಲೆ ವಿವಿಧೆಡೆ ಸಂಭ್ರಮದ ಗಣರಾಜ್ಯೋತ್ಸವ
ವಿಜಯನಗರ ಜಿಲ್ಲಾದ್ಯಂತ ಶುಕ್ರವಾರ ಗಣರಾಜೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ಕಚೇರಿಗಳು, ಬ್ಯಾಂಕ್, ಖಾಸಗಿ ಸಂಸ್ಥೆಗಳ ಕಚೇರಿ, ಶಾಲಾ- ಕಾಲೇಜುಗಳಲ್ಲಿ ಆಚರಣೆ ಮಾಡಲಾಯಿತು.
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬಿಕ್ಕಿ ಬಿಕ್ಕಿ ಅತ್ತ ಶಾಸಕ ಡಾ. ಶ್ರೀನಿವಾಸ್
ಕೂಡ್ಲಿಗಿ ಪಟ್ಟಣದ ಗಣರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ವಿನಾಯಕ ಶಾಲೆಯ ವಿದ್ಯಾರ್ಥಿಗಳು ಮಾಜಿ ಶಾಸಕ ಎನ್.ಟಿ. ಬೊಮ್ಮಣ್ಣ ಅವರ ಭಾವಚಿತ್ರ ಹಿಡಿದು ಜೀವಾ ಜೀವಾ ನನ್ನ ಜೀವ ಕಣೋ... ಹಾಡಿಗೆ ನೃತ್ಯ ಮಾಡಿದರು. ಅದನ್ನು ಕಂಡು ಶಾಸಕ ಡಾ. ಶ್ರೀನಿವಾಸ ಬಿಕ್ಕಿ ಬಿಕ್ಕಿ ಅತ್ತರು.
ಸಾಲು, ಸಾಲು ರಜೆ: ಹಂಪಿಗೆ ಪ್ರವಾಸಿಗರ ದಂಡು
ಜ. 26, 27 ಹಾಗೂ 28 ಮೂರು ದಿನಗಳು ರಜೆ ಇರುವುದರಿಂದ ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಪ್ರವಾಸಿಗರು ಹಂಪಿಯ ಕಡೆ ಮುಖ ಮಾಡಿದ್ದಾರೆ.
ವಿಜಯನಗರದಲ್ಲಿ ಗಣರಾಜ್ಯೋತ್ಸವದ ಸಂಭ್ರಮ
ವಿವಿಧ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಅಶ್ವದಳ, ವಿವಿಧ ತುಕಡಿಗಳು ಹಾಗೂ ಶಾಲಾ- ಕಾಲೇಜುಗಳ ವಿವಿಧ ತಂಡಗಳು ಪಥಸಂಚಲನದಲ್ಲಿ ಭಾಗವಹಿಸಿದ್ದವು.
ಹಕ್ಕು, ಕರ್ತವ್ಯ ಅರಿತು ದೇಶದ ಪ್ರಗತಿಗೆ ಶ್ರಮಿಸಿ: ತಹಸೀಲ್ದಾರ್ ವಿ. ಕಾರ್ತೀಕ್
ನಾವೆಲ್ಲರೂ ಭಾರತದ ಸಂವಿಧಾನದ ಆಶಯಗಳಿಗೆ ಧಕ್ಕೆ ತರದಂತೆ ನಡೆದುಕೊಳ್ಳಬೇಕು. ದೇಶದ ಐಕ್ಯತೆ ಮತ್ತು ಸಮಗ್ರತೆಯನ್ನು ಪಾಲಿಸುವ ಜತೆಗೆ ಒಗ್ಗಟ್ಟಾಗಿರಬೇಕು.
ನಾಡು ನುಡಿ ಅಭಿವೃದ್ಧಿಗೆ ಶ್ರಮಿಸೋಣ: ತಹಸೀಲ್ದಾರ್ ಚಂದ್ರಶೇಖರ
ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ದೇಶ ಸುಸಜ್ಜಿತ ರಾಷ್ಟ್ರವಾಗಿ ನಿರ್ಮಾಣವಾಗುತ್ತಿದೆ. ನಾಡು ನುಡಿ ಅಭಿವೃದ್ಧಿಗೆ ಪ್ರತಿಯೊಬ್ಬರೂ ಟೊಂಕಕಟ್ಟಿ ನಿಲ್ಲೋಣ.
ಹೊಸಪೇಟೆಯಲ್ಲಿ 405 ಅಡಿ ಎತ್ತರದಲ್ಲಿ ಹಾರಾಡಿದ ತಿರಂಗಾ
ಹೊಸಪೇಟೆ ನಗರದ ಹೃದಯ ಭಾಗದಲ್ಲಿರುವ ಈ ಧ್ವಜಸ್ತಂಭ 405 ಅಡಿ ಎತ್ತರದಲ್ಲಿದೆ. ದೇಶದ ವಾಘಾ ಗಡಿಯಲ್ಲಿ 418 ಅಡಿ ಎತ್ತರದ ಧ್ವಜ ಸ್ತಂಭ ಇದ್ದು, ಬೆಳಗಾವಿಯಲ್ಲಿ 360 ಅಡಿ ಎತ್ತರದ ಧ್ವಜ ಸ್ತಂಭ ಇದೆ.
ಹಂಪಿಯಲ್ಲಿ ದೇವರ ದರ್ಶನಕ್ಕೆ ಸಾಂಪ್ರದಾಯಿಕ ಉಡುಪಿನ ಜಾಗೃತಿ
ಸಾಂಪ್ರದಾಯಿಕ ಶೈಲಿಯ ಬಟ್ಟೆ ಧರಿಸಿ ದೇವರ ದರ್ಶನ ಪಡೆಯಲು ತಿಳಿಸಿ ಜನಜಾಗೃತಿ ಮೂಡಿಸಿದರು.
ಭಾರತದ ಸಂವಿಧಾನಕ್ಕೆ ವಿಶ್ವಮಾನ್ಯತೆ: ತಹಸೀಲ್ದಾರ್ ಅಮರೇಶ್
ರಾಷ್ಟ್ರದ ಹಿರಿಯರ ತ್ಯಾಗ ಬಲಿದಾನಗಳು ಅಭಿವೃದ್ಧಿಯಲ್ಲಿ ಸಾಧನೆ ಮಾಡುವ ಮೂಲಕ ಸಾರ್ಥಕತೆ ತೋರಬೇಕು. ಅದುವೆ ಪ್ರಜಾರಾಜ್ಯೋತ್ಸವಕ್ಕೆ ಕೊಡುವ ದೊಡ್ಡ ಕೊಡುಗೆ ಎಂದು ತಹಸೀಲ್ದಾರ್ ಅಮರೇಶ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮುಂದಿನ ಕೆಡಿಪಿ ಸಭೆ: ಸಚಿವ ಜಮೀರ್
ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಇಲ್ಲದಂತೆ ಮಾಡಬೇಕು. ಜನರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಕ್ರಮವಹಿಸಬೇಕು. ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸಚಿವ ಜಮೀರ್ ಅಹಮ್ಮದ್ ತಿಳಿಸಿದರು.
< previous
1
...
281
282
283
284
285
286
287
288
289
...
307
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ