ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿದ್ದಾಂತ ಶಿಖಾಮಣಿ ಗ್ರಂಥದ ಪ್ರಚಾರಕ್ಕೆ ಕೊಟ್ಟೂರು ಅಡಿಪಾಯ: ಕಾಶೀ ಜಗದ್ಗುರು
ವೀರಶೈವ ಧರ್ಮದ ಬೃಹತ್ ಧಾರ್ಮಿಕ ಗ್ರಂಥ ಶ್ರೀಸಿದ್ದಾಂತ ಶಿಖಾಮಣಿಗೆ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಸಿಗಲು ಕೊಟ್ಟೂರು ಪಟ್ಟಣ 1990ರ ದಶಕದಲ್ಲಿ ಕಾರಣವಾಯಿತು.
ಪ್ರೇಕ್ಷಕರ ಗಮನ ಸೆಳೆದ ಡೋರ್ ನಂ8, ಒಡಲಾಳ ನಾಟಕ ಪ್ರದರ್ಶನ
ಪಟ್ಟಣದ ಕಾಶಿ ಸಂಗಮೇಶ್ವರ ಮಠದ ಆವರಣದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ನಿರಂಜನ ಅವರ ತಂಡದಿಂದ ಡೋರ್ ನಂ.8 ಹಾಗೂ ದೇವನೂರು ಮಹಾದೇವ ಅವರ ಒಡಲಾಳ ನಾಟಕ ಪ್ರದರ್ಶನ ನಡೆಯಿತು.
ಹರಪನಹಳ್ಳಿಯಲ್ಲಿ ಸಾಮೂಹಿಕ ಪ್ರಾರ್ಥನೆ
ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಮುಸ್ಲಿಂ ಬಾಂಧವರು ಸೋಮವಾರ ರಂಜಾನ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
ಉಚ್ಚಂಗಿದುರ್ಗ ಜಾತ್ರೆಯಲ್ಲಿ ಶಾಸಕರಿಂದ ಬೇವು, ಬೆಲ್ಲ ವಿತರಣೆ
ತಾಲೂಕಿನ ಉಚ್ಚಂಗಿದುರ್ಗದ ಜಾತ್ರೆಯಲ್ಲಿ ಜಗಳೂರು ಶಾಸಕ ಬಿ.ದೇವೇಂದ್ರಪ್ಪ ಯುಗಾದಿ ಹಬ್ಬದ ಪ್ರಯುಕ್ತ ಸಾಮೂಹಿಕವಾಗಿ ಬೇವು-ಬೆಲ್ಲ ವಿತರಿಸಿ ಶುಭಕೋರಿದರು.
ಸರ್ವರಿಗೂ ಸುಃಖ, ಶಾಂತಿ, ಸಂಪತ್ತು, ನೆಮ್ಮದಿ ತರಲಿ
ವಿಜಯನಗರ ಜಿಲ್ಲೆಯಾದ್ಯಂತ ಮುಸ್ಲಿಮರು ಪವಿತ್ರ ರಂಜಾನ್ ಹಬ್ಬವನ್ನು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಸಂಭ್ರಮದಿಂದ ಸೋಮವಾರ ಆಚರಿಸಿದರು.
ಗೋಣಿಬಸವೇಶ್ವರ ದಾಸೋಹ ಭವನ ನಿರ್ಮಾಣಕ್ಕೆ ಇ ಸ್ವತ್ತು ವಿಘ್ನ
ತಾಲೂಕಿನ ಕೂಲಹಳ್ಳಿ ಗ್ರಾಮದಲ್ಲಿ ಪಂಚಗಣಾಧೀಶರಲ್ಲಿ ಒಬ್ಬರಾದ ಮದ್ದಾನೇಶ್ವರರ ಪುತ್ರ, ಪವಾಡ ಪುರುಷ ಗೋಣಿಬಸವೇಶ್ವರ ದೇವಸ್ಥಾನವಿದ್ದು, ಈಚೆಗಂತು ಇಲ್ಲಿಗೆ ಭಕ್ತರ ಮಹಾಪೂರವೇ ಹರಿದು ಬರುತ್ತಿದೆ.
ಅರಸೀಕೆರೆಯಲ್ಲಿ ಕೈಗೆ ಕಪ್ಪು ಪಟ್ಟಿ ಧರಿಸಿ ಸಾಮೂಹಿಕ ಪ್ರಾರ್ಥನೆ
ಕೇಂದ್ರ ಸರ್ಕಾರ ತರಲು ಉದ್ದೇಶಿಸಿರುವ ವಕ್ಪ್ ಮಸೂದೆ ವಿರೋಧಿಸಿ ಮುಸ್ಲಿಂ ಬಾಂಧವರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ತಾಲೂಕಿನ ಅರಸೀಕೆರೆ ಗ್ರಾಮದಲ್ಲಿ ಸೋಮವಾರ ರಂಜಾನ್ ಹಬ್ಬ ಆಚರಿಸಿದರು. ಗ್ರಾಮದ ಹೊರವಲಯದಲ್ಲಿರುವ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಕೆಲಸ ಮಾಡಿದರೆ ಕ್ರಮ: ಡಿವೈಎಸ್ಪಿ ಮಲ್ಲೇಶ್
ಕಾನೂನು ಸುವ್ಯವಸ್ಥೆಗೆ ದಕ್ಕೆ ತರುವಂತಹ ಕೆಲಸ ಯಾರೇ ಮಾಡಿದರು ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
ಒಳಿತು ಬಯಸುವುದು ಎಲ್ಲ ಧರ್ಮಗಳ ಆಶಯ: ಅಶೋಕ್ ನಾಯ್ಕ
ಸಕಲ ಜೀವಿಗಳಿಗೂ ಒಳಿತು ಬಯಸುವುದು ಎಲ್ಲ ಧರ್ಮಗಳ ಆಶಯವಾಗಿದೆ.
ಬಾಕಿ ಹಣ ಪಾವತಿಗೆ ಆಗ್ರಹಿಸಿ ಕೆಎಂಎಫ್ ಅಧ್ಯಕ್ಷರಿಗೆ ಮುತ್ತಿಗೆ ಹಾಕಿದ ರೈತರು
ಒಕ್ಕೂಟ ನಷ್ಟದಲ್ಲಿದೆ ಎಂಬ ನೆಪದಲ್ಲಿ ಹಾಲು ಉತ್ಪಾದಕರ ಹಣವನ್ನು ಕಡಿತಗೊಳಿಸಿರುವ ಒಕ್ಕೂಟದ ನಿಲುವು ಖಂಡಿಸಿ ಹಾಗೂ ಕೂಡಲೇ ಬಾಕಿ ಹಣ ಮರಳಿ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಇಲ್ಲಿನ ಬರಾಕೊವಿ ಹಾಲು ಒಕ್ಕೂಟದ ಮುಂಭಾಗ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ ಅವರಿಗೆ ಮುತ್ತಿಗೆ ಹಾಕಿ ಶನಿವಾರ ಪ್ರತಿಭಟನೆ ನಡೆಸಿದರು.
< previous
1
...
25
26
27
28
29
30
31
32
33
...
252
next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್ ರೇವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ