ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಖಂಡಿಸಿ ಪ್ರತಿಭಟನೆ
ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕು. ಬೆಳೆ ಪರಿಹಾರ ವಿತರಿಸಬೇಕು. ಸಹಕಾರಿ ಬ್ಯಾಂಕ್ಗಳು ರೈತರಿಗೆ ಸಾಲ ನೀಡಲು ಹಿಂದೇಟು ಹಾಕುತ್ತಿವೆ. ರೈತರಿಗೆ ಕಡ್ಡಾಯವಾಗಿ ಸಾಲ ನೀಡಬೇಕು ಎಂದು ನಿರ್ದೇಶನ ನೀಡಬೇಕು.
ಜಾತಿ, ಧರ್ಮದ ಹೆಸರಿನಲ್ಲಿ ರಾಜಕಾರಣ ಬೇಡ
ದೇಶದಲ್ಲಿ ಡಾ. ಬಿ.ಆರ್. ಅಂಬೇಡ್ಕರ ಸಂವಿಧಾನ ಇಲ್ಲದೇ ಏನು ನಡೆಯಲು ಸಾಧ್ಯವಿಲ್ಲ. ಸಮ ಸಮಾಜ ಭಾರತ ಮಾಡುವುದೇ ನಮ್ಮ ಪಕ್ಷದ ಗುರಿ. ಕಮ್ಯುನಿಸ್ಟರ ಶಕ್ತಿ ಕುಂದಲ್ಲ. ಈಗಿನ ರಾಜಕೀಯ ಸಂಪೂರ್ಣ ಮಲಿನವಾಗಿದೆ. ಶುದ್ಧಿಕರಣ ಮಾಡಲು ಸಿದ್ಧರಾಗಬೇಕಿದೆ.
ಪಾರಂಪರಿಕ ಬಯಲಾಟ ಕಲೆಗೆ ಆಧುನಿಕ ಸ್ಪರ್ಶ ಅಗತ್ಯ
ಹಿಂದಿನ ಪರಂಪರೆಯ ಬಯಲು ನಾಟಕ ಕಲೆಗೆ ಆಧುನಿಕ ಸ್ಪರ್ಶ ಅಗತ್ಯವಿದೆ. ನಿರಂತರ ಶ್ರಮದಿಂದ ಹೊಸರೂಪದ ಬಯಲುನಾಟಕವನ್ನು ರಂಗಪ್ರವೇಶಕ್ಕೆ ತರಲು ಸಾಧ್ಯ.
ಭಾರಿ ಜನಸ್ತೋಮದ ಮಧ್ಯೆ ಬೆಳ್ಳಿ ರಥೋತ್ಸವ
ಈ ಅಪರೂಪದ ಸ್ವಾಮಿಯ ಬೆಳ್ಳಿ ರಥೋತ್ಸವವನ್ನು ವೀಕ್ಷಿಸಲು ನಾಡಿನೆಲ್ಲೆಡೆಯಿಂದ ಅಸಂಖ್ಯಾತ ಭಕ್ತರು ಜಮಾವಣೆಗೊಂಡಿದ್ದರು.
ಕಬ್ಬು ಬೆಳೆಗಾರರಿಗೆ ನಕಲಿ ರಸಗೊಬ್ಬರ ಪೂರೈಕೆ: ಆರೋಪ
ಪೋಟ್ಯಾಷ್ ರಸಗೊಬ್ಬರದಲ್ಲಿ ಶೇ. 60ರಷ್ಟು ಪೋಟ್ಯಾಷ್ ಅಂಶ ಇರಬೇಕು, ಆದರೆ ಇದರಲ್ಲಿ ಶೇ. 26.4ರಷ್ಟು ಪೋಟ್ಯಾಷ್ ಇದೆ. ಶೇ. 45.8ರಷ್ಟು ಯೂರಿಯಾ ರಸಗೊಬ್ಬರ ಮಿಶ್ರಣ ಮಾಡಿದ್ದಾರೆ.
ಮಾದಿಗರ ಕಡೆಗಣಿಸುವವರನ್ನು ಬೆಂಬಲಿಸದಿರಿ
ಕಾಂಗ್ರೆಸ್ನವರು ಆಂಧ್ರದಲ್ಲಿ ಒಳಮೀಸಲಾತಿ ವಿರುದ್ಧ ಕೋರ್ಟ್ಗೆ ಹೋಗಿರುವುದನ್ನು ಸಮಾಜದ ಜನತೆ ಮರೆಯಬಾರದು. ಸಮಾಜ ಗಟ್ಟಿಗೊಳ್ಳಬೇಕಾದರೆ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಬೆಂಬಲಿಸಬೇಕು.
ಜನವರಿ ಮೊದಲ ವಾರ ರೈತರ ಖಾತೆಗೆ ಮೊದಲ ಹಂತದ ಬೆಳೆಹಾನಿ ಪರಿಹಾರ
ಫ್ರುಟ್ಸ್ ತಂತ್ರಾಂಶದಲ್ಲಿ ರೈತರ ಸಂಪೂರ್ಣ ಜಮೀನಿನ ಒಟ್ಟು ವಿಸ್ತೀರ್ಣ ನಮೂದಿಸಿದರೆ ಮಾತ್ರ ಅವರಿಗೆ ನ್ಯಾಯಯುತ ಪರಿಹಾರ ತಲುಪಲು ಸಾಧ್ಯವಾಗಲಿದೆ.
ರಾಮಮಂದಿರ ಉದ್ಘಾಟನಾ ಆಹ್ವಾನ ಪ್ರತಿ ಮನೆಗೂ ತಲುಪಲಿ
ದೇಶದ ಜನರ ಶ್ರದ್ಧೆಯ ಬಿಂದು ಶ್ರೀರಾಮವಾಗಿದ್ದು, ಈ ಕಾರ್ಯಕ್ರಮ ಕೇವಲ ಶ್ರೀರಾಮನಮೂರ್ತಿ ಪ್ರತಿಪ್ರಷ್ಠಾಪನೆ ಅಲ್ಲ, ದೇಶದ ಸ್ವಾಭಿಮಾನ ನಿರ್ಮಾಣ ಕಾರ್ಯಕ್ರಮ.
ಏಸುಕ್ರಿಸ್ತ ಜಗತ್ತು ಕಂಡ ಮಹಾನ್ ದಾರ್ಶನಿಕ
ದಾರ್ಶನಿಕರಾದ ಏಸುಕ್ರಿಸ್ತರ ತತ್ವ ಆದರ್ಶಗಳನ್ನು ಎಲ್ಲರೂ ಪಾಲಿಸೋಣ. ಎಲ್ಲ ಧರ್ಮಗ್ರಂಥಗಳಾದ ಕುರಾನ್, ಬೈಬಲ್, ಭಗವದ್ಗೀತೆ, ವೇದಗಳಲ್ಲಿಯೂ ಸೌಹಾರ್ದತೆಯ ಜೀವನವನ್ನು ಬೋಧಿಸಿರುತ್ತಾರೆ.
ಮತ್ತೆ ಕೊರೋನಾ ನಿಯಂತ್ರಣಕ್ಕೆ ವಾರಿಯರ್ಸ್ ಸಜ್ಜು
ಕೊರೋನಾ ವೇಳೆ ಜೀವದ ಹಂಗು ತೊರೆದು ಸಿಬ್ಬಂದಿ ಸೇವೆ ಸಲ್ಲಿಸಿದ್ದರು. ಈ ಬಾರಿಯೂ ಸಮರೋಪಾದಿಯಲ್ಲಿ ಕೆಲಸ ಮಾಡಲು ಸಜ್ಜಾಗಿದ್ದಾರೆ.
< previous
1
...
295
296
297
298
299
300
301
302
303
...
307
next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್ಎಸ್ಎಸ್ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ