• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದುಡಿಯುವ ವರ್ಗದ ಹಕ್ಕುಗಳಿಗೆ ನಿರಂತರ ಹೋರಾಟ: ರೇಣುಕಮ್ಮ
ದೇಶದ ಸ್ವಾತಂತ್ರ್ಯಕ್ಕಾಗಿ ದುಡಿಯುವ ವರ್ಗವನ್ನು ಸಂಘಟಿಸಿ ಮುನ್ನಡೆಸಿದ ಇತಿಹಾಸ ಭಾರತ ಕಮ್ಯುನಿಸ್ಟ್ ಪಕ್ಷಕ್ಕಿದೆ.
ಅರಣ್ಯ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನ ಸದ್ಭಳಕೆ ಆಗಲಿ: ಶಾಸಕ ಗವಿಯಪ್ಪ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೊಸಪೇಟೆಯಿಂದ ಚಿತ್ರದುರ್ಗದವರೆಗೆ ಅತಿ ಹೆಚ್ಚು ಅರಣ್ಯ ಪ್ರದೇಶ ವ್ಯಾಪಿಸಿದೆ. ಅರಣ್ಯ ಸಂರಕ್ಷಣೆ ಜೊತೆಗೆ ವಿಸ್ತರಣೆಗೆ ಅರಣ್ಯ ಇಲಾಖೆ ಹೆಚ್ಚಿನ ಜವಾಬ್ದಾರಿ ವಹಿಸಬೇಕಿದೆ.
ಆ.18ರಂದು ಶ್ರೀಚಿರಬಿ ಮೂಗಬಸವೇಶ್ವರ ರಥೋತ್ಸವಕ್ಕೆ ಸಿದ್ಧತೆ: ಜಿಲ್ಲಾಧಿಕಾರಿ
ಕೊಟ್ಟೂರು ತಾಲೂಕಿನ ರಾಂಪುರ ಗ್ರಾಮದ ಶ್ರೀಚಿರಬಿ ಮೂಗಬಸವೇಶ್ವರ ರಥೋತ್ಸವ ಆ. 18 ರಂದು ಅದ್ಧೂರಿಯಾಗಿ ಜರುಗಿಸಲು ನಿರ್ಣಯಿಸಲಾಗಿದೆ.
ಕಾಸರಗೋಡು ಭಾಷೆ, ಸಂಸ್ಕೃತಿಗಳ ಸಂಗಮ: ಮಹಮ್ಮದಾಲಿ
ಕಾಸರಗೋಡು ಈಗ ಕೇರಳದ ಒಂದು ಜಿಲ್ಲೆಯಾಗಿದ್ದು, ಇದು ಕೇರಳ ಮತ್ತು ಕರ್ನಾಟಕದ ಗಡಿಯಲ್ಲಿರುವುದರಿಂದ ಕನ್ನಡ, ತುಳು, ಮಲಯಾಳಂ ಸೇರಿದಂತೆ ಹಲವು ಭಾಷೆಗಳು ಹಾಗೂ ಸಂಸ್ಕೃತಿಗಳ ಸಂಗಮವಾಗಿದೆ.
ಹಂಪಿ ಗ್ರಾಪಂ ಅಧ್ಯಕ್ಷರ ಮನೆ ಮೇಲೆ ಲೋಕಾ ದಾಳಿ
ಹಂಪಿ ಗ್ರಾಪಂ ಅಧ್ಯಕ್ಷೆ ರಜನಿ ಷಣ್ಮುಖ ಗೌಡ ಅವರ ಕಡ್ಡಿರಾಂಪುರ ಗ್ರಾಮದ ಮನೆಯ ಮೇಲೆ ಬೆಂಗಳೂರಿನ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಾಳಿ ನಡೆಸಿ ಶೋಧ ನಡೆಸಿದರು.
ಯೂರಿಯಾ ಗೊಬ್ಬರಕ್ಕಾಗಿ ಕಚೇರಿಗೆ ಬೀಗ, ಅಧಿಕಾರಿಗಳಿಗೆ ದಿಗ್ಬಂಧನ
ಯೂರಿಯಾ ರಸಗೊಬ್ಬರಕ್ಕಾಗಿ ತಾಲೂಕಿನ ವಿವಿದೆಡೆ ರೈತರು ಮುಗಿಬಿದ್ದು ಗದ್ದಲ, ಗಲಾಟೆ ಮಾಡಿದ್ದು, ಹಲುವಾಗಲು ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಕಚೇರಿಗೆ ಬೀಗ ಜಡಿದು, ಅಧಿಕಾರಿಗಳಿಗೆ ದಿಗ್ಬಂಧನ ಹಾಕಿ ಬುಧವಾರ ಪ್ರತಿಭಟನೆ ನಡೆಸಿದರು.
ಅಪಘಾತ ತಪ್ಪಿಸಲು ವೈಜ್ಞಾನಿಕವಾಗಿ ರಸ್ತೆತಡೆ ಅಳವಡಿಸಿ: ಜಿಲ್ಲಾಧಿಕಾರಿ ದಿವಾಕರ್
ಜಿಲ್ಲಾ ವ್ಯಾಪ್ತಿಯ ನಗರ ಮತ್ತು ಪಟ್ಟಣಗಳ ರಸ್ತೆಗಳಲ್ಲಿ, ಪ್ರಮುಖ ವೃತ್ತಗಳಲ್ಲಿ ರಸ್ತೆ ಅಪಘಾತಗಳನ್ನು ತಪ್ಪಿಸಲು ಸ್ಥಳ ಗುರುತಿಸಿ ಶೀಘ್ರವೇ ವೈಜ್ಞಾನಿಕವಾಗಿ ರಸ್ತೆ ತಡೆಗಳನ್ನು ಅಳವಡಿಸಬೇಕು.
ಪರಿಶಿಷ್ಟ ಜಾತಿ ಒಳ ಮೀಸಲಾತಿಗೆ ಒತ್ತಾಯಿಸಿ ಆ.11ರಿಂದ ಅಹೋರಾತ್ರಿ ಧರಣಿ
ನ್ಯಾ. ಎಚ್.ಎನ್. ನಾಗಮೋಹನ್‌ದಾಸ್ ಅವರ ಸಮೀಕ್ಷಾ ವರದಿ ಜು. 30ರೊಳಗೆ ಸಲ್ಲಿಕೆಯಾಗಬೇಕು. ಬಿಜೆಪಿ ಹಾಗೂ ಜೆಡಿಎಸ್ ಅಧಿವೇಶನದಲ್ಲಿ ಒಳಮೀಸಲಾತಿ ಈಡೇರಿಕೆಗಾಗಿ ತಮ್ಮ ಬದ್ಧತೆ ಪ್ರಕಟಿಸಬೇಕು.
ಅಕ್ರಮ ಕಲ್ಲು ಗಣಿಗಾರಿಕೆ: 9 ಜನರ ವಿರುದ್ಧ ಎಫ್‌ಐಆರ್‌
ತಾಲೂಕಿನ ಕಾಳಘಟ್ಟ ಗ್ರಾಮದ ಸಮೀಪದ ಸರ್ಕಾರಿ ಗುಡ್ಡ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ 9 ಜನರ ವಿರುದ್ಧ ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮಂಗಳವಾರ ರಾತ್ರಿ ಪ್ರಕರಣ ದಾಖಲಾಗಿದೆ.
ನಾಡಿನ ಜಾನಪದ ಸಂಸ್ಕೃತಿ ಇಡೀ ದೇಶಕ್ಕೆ ಮಾದರಿ: ವಿರಕ್ತ ಮಠದ ಚನ್ನಬಸವ ಶಿವಯೋಗಿ ಸ್ವಾಮಿಗಳು
ಕಲೆಗೆ ಯಾವುದೇ ಜಾತಿ ಭೇದವಿಲ್ಲ, ನಾಡಿನ ಜಾನಪದ ಸಂಸ್ಕೃತಿಯು ಇಡೀ ದೇಶಕ್ಕೆ ಮಾದರಿಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 270
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved