ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
(ಓಕೆ) ಹಂಪಿಗೆ ಹರಿದು ಬಂದ 80 ಸಾವಿರ ಪ್ರವಾಸಿಗರು!
ಸಾಲು ಸಾಲು ರಜೆ ಹಿನ್ನೆಲೆ ಟೂರಿಸ್ಟ್ಗಳ ದಂಡು ಹಂಪಿಗೆ ಆಗಮಿಸಿತ್ತು. ಪ್ರವಾಸಿಗರು ಸ್ಮಾರಕಗಳ ಕಂಡು ಖುಷಿಪಟ್ಟರು.
ಕೊರೋನಾ ನಿಯಂತ್ರಣಕ್ಕೆ ಹೋಟೆಲ್, ಹಾಸ್ಟೆಲ್ ಆಸರೆ
ವಸತಿ ಶಾಲೆಗಳೇ ಕೋವಿಡ್ ಸೆಂಟರ್ ಆಗಿದ್ದವು. ಅಲ್ಲದೇ ಕೊರೋನಾ ಅಬ್ಬರದಲ್ಲಿ ಸರ್ಕಾರಿ ಕಟ್ಟಡಗಳ ಆಶ್ರಯದಾತವಾಗಿದ್ದವು.
ಸತ್ಯದ ಸಾಕ್ಷಾತ್ಕಾರವೇ ಸಂಶೋಧನೆಯ ಮುಖ್ಯ ಗುರಿ
ಕನ್ನಡ ವಿಶ್ವವಿದ್ಯಾಲಯದ ಅಧ್ಯಯನಾಂಗದ ವತಿಯಿಂದ ವಿಶೇಷ ಉಪನ್ಯಾಸ ನಡೆಯಿತು. ಹಿರಿಯ ಸಂಶೋಧಕ ಡಾ. ಸಿ. ವೀರಣ್ಣ ಮಾತನಾಡಿದರು.
ಶಿಕ್ಷಣ ಬರೀ ಹಣ ಗಳಿಸುವ ಜ್ಞಾನವಾಗದಿರಲಿ
ಶಿಕ್ಷಣವು ಜೀವನದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ನಮ್ಮೆಲ್ಲರಿಗೂ ಅತ್ಯುನ್ನತ ಸಾಮರ್ಥ್ಯವನ್ನು ತಲುಪಲು ದಾರಿ ಮಾಡಿಕೊಡುತ್ತದೆ.
ಕೊಟ್ಟೂರಿನಲ್ಲಿ ಇಂದು ಬೆಳ್ಳಿ ರಥೋತ್ಸವ
ಮಹಾಕಾರ್ತೀಕೋತ್ಸವ ನಿಮಿತ್ತದ ಉತ್ಸವ ಬೆಳ್ಳಿ ರಥೋತ್ಸವ ನಡೆಯಲಿದೆ. ಮಹೋತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ.
ಕೊರೋನಾ ಹಾವಳಿಗೆ ತತ್ತರಿಸಿದ್ದ ವಿಜಯನಗರ ಜಿಲ್ಲೆ ಜನತೆ
ಕೊರೋನಾ ಮೂರು ಅಲೆಗಳ ಸಂದರ್ಭದಲ್ಲಿ ವಿಜಯನಗರ ಜಿಲ್ಲೆಯ ಜನರು ನಲುಗಿ ಹೋಗಿದ್ದರು. ಈಗ ನಾಲ್ಕನೇ ಅಲೆಯ ಮುನ್ಸೂಚನೆ ದೊರೆತಿದೆ. ಹೀಗಾಗಿ ಆಸ್ಪತ್ರೆಗಳು ಕೊರೋನಾ ಎದುರಿಸಲು ಸನ್ನದ್ಧವಾಗುತ್ತಿವೆ. ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ.
ಮಕ್ಕಳ ಹಿತರಕ್ಷಣೆಗೆ ಪೋಕ್ಸೋ ಕಾಯ್ದೆ
ಹರಪನಹಳ್ಳಿ ಪಟ್ಟಣದ ಎಸ್ಯುಜೆಎಂ ಕಾಲೇಜಿನ ಆವರಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ನಡೆಯಿತು. ವಿವಿಧ ಕಾಯ್ದೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.
ವಿಜಯನಗರ ಜಿಲ್ಲೆಯಲ್ಲಿ ವೈಕುಂಠ ಏಕಾದಶಿ ವಿಶೇಷ ಪೂಜೆ
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹಲವೆಡೆ ವೆಂಕಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ, ಹೋಮ, ಹವನಗಳು ನಡೆದವು. ದೇವರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.
ಮಕ್ಕಳಿಗೆ ಭಾರತೀಯತೆಯ ಶಿಕ್ಷಣ ಅವಶ್ಯಕ
ಹರಪನಹಳ್ಳಿಯ ವಿದ್ಯಾನಿಧಿ ಶಿಕ್ಷಣ ಅಕಾಡೆಮಿಯ 5ನೇ ವಾರ್ಷಿಕೋತ್ಸವ ಹರಪನಹಳ್ಳಿಯಲ್ಲಿ ನಡೆಯಿತು. ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ ಭಾಗವಹಿಸಿದ್ದರು.
ಆರ್ಥಿಕ ಹೊರೆ ತಗ್ಗಿಸುವ ಸಾಮೂಹಿಕ ವಿವಾಹಗಳು
ಹಗರಿಬೊಮ್ಮನಹಳ್ಳಿಯ ಹಾಲಸ್ವಾಮಿ ಮಠದಲ್ಲಿ ಹಾಲಸ್ವಾಮಿ ಜಾತ್ರೋತ್ಸವದ ಪ್ರಯುಕ್ತ ಸಾಮೂಹಿಕ ವಿವಾಹ ಆಯೋಜಿಸಲಾಗಿತ್ತು. ಏಳು ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮುಳ್ಳುಗದ್ದುಗೆ ಉತ್ಸವವೂ ಜರುಗಿತು.
< previous
1
...
296
297
298
299
300
301
302
303
304
...
307
next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್ಎಸ್ಎಸ್ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ