• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಡಿತರ ಅಕ್ಕಿ ಅಕ್ರಮ ಮಾರಾಟಕ್ಕೆ ಕಡಿವಾಣ ಇಲ್ಲ
ಮುಂದಿನ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆಗೆ ಜೆಸ್ಕಾಂ ಎಇಇ ಗೈರಾದರೆ ಸೂಕ್ತ ಕ್ರಮಕೈಗೊಳ್ಳಲಾಗುವುದು.
ಶಾಶ್ವತ ಸೂರು ಕಲ್ಪಿಸಲು ಸಂಕಲ್ಪ: ಪಲ್ಲವಿ
ಸರ್ಕಾರಿ ಸೌಲಭ್ಯಗಳಿಂದ ವಂಚಿತವಾಗಿರುವ ಈ ಸಮಾಜಕ್ಕೆ ನ್ಯಾಯ ಒದಗಿಸಲು ಸರ್ಕಾರ ಮಟ್ಟದಲ್ಲಿ ವರದಿ ನೀಡಿ ನಿಮಗೆ ಅನುಕೂಲ ಮಾಡುತ್ತೇನೆ.
ಟಿಎಪಿಸಿಎಂಎಸ್‌ಗೆ ₹20.77 ಲಕ್ಷ ನಿವ್ವಳ ಲಾಭ: ಪ್ರಕಾಶ
ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘವು (ಟಿಎಪಿಸಿಎಂಎಸ್) 2024-25ನೇ ಸಾಲಿನಲ್ಲಿ 20.77ಲಕ್ಷ ನಿವ್ವಳ ಲಾಭ ಗಳಿಸಿದೆ.
ಮಾಚಿಹಳ್ಳಿ ಕೊರಚರ ಹಟ್ಟಿಯಲ್ಲಿ ಅಲೆಮಾರಿಗಳ ಕುಂದುಕೊರತೆ ಸಭೆ
ತಾಲೂಕಿನ ಮಾಚಿಹಳ್ಳ‍ಿ ಕೊರಚರಹಟ್ಟಿಯಲ್ಲಿ ಎಸ್ಸಿ-ಎಸ್ಟಿ ಅಲೆಮಾರಿಗಳ ಕುಂದು ಕೊರತೆ ಸಭೆ ಸೋಮವಾರ ಜರುಗಿತು.
ಹಾಸ್ಟೆಲ್‌ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯ
ಮಾಸಿಕ ವೇತನ ಕನಿಷ್ಠ ₹36 ಸಾವಿರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟಿಸಿದರು.
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಆಗಿರುವ ಹಿನ್ನೆಲೆ ಜಲಾಶಯದಿಂದ 1,07,325 ಕ್ಯುಸೆಕ್‌ ನೀರು ನದಿಗೆ ಸೋಮವಾರ ಹರಿಸಲಾಗಿದೆ.
ಪರೋಪಕಾರದ ಸದ್ಗುಣ ಮೈಗೂಡಿಸಿಕೊಳ್ಳಿ: ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ
ಜಾನಪದ ಸಾಹಿತ್ಯದ ಜೀವನ ಮೌಲ್ಯಗಳು ನಮ್ಮ ಬದುಕಿನಲ್ಲಿ ಮಹತ್ತರ ಪಾತ್ರ ವಹಿಸುತ್ತವೆ.
10 ಕಿಮೀ ಉದ್ದದ ಕೇಬಲ್ ಅಳವಡಿಸಲು ಕ್ರಮ: ನೇಮರಾಜನಾಯ್ಕ
ಪಟ್ಟಣದೊಳಗಿನ ಎಲ್ಲ ವಿದ್ಯುತ್ ಮಾರ್ಗದಲ್ಲಿನ ತಂತಿಗಳನ್ನು ತೆರವು ಮಾಡಿ ₹80 ಲಕ್ಷಗಳಲ್ಲಿ ಕೇಬಲ್ ಅಳವಡಿಕೆ ಮಾಡಲಾಗುತ್ತದೆ.
ಅಯ್ಯನಕೆರೆ ಪುನರುಜ್ಜೀವನ ಕೈಗೊಳ್ಳಲು ಒಪ್ಪಿಗೆ
ಪಟ್ಟಣದ ಅಯ್ಯನಕೆರೆಯನ್ನು ಪುನರುಜ್ಜೀವನ ಕೈಗೊಳ್ಳಲು ಅವಶ್ಯಕ ಕಾಮಗಾರಿ ಆರಂಭಿಸಲು ವಿಸ್ತ್ರತ ಯೋಜನಾ ವರದಿ ತಯಾರಿಸಲು ಕೌನ್ಸಿಲ್‌ ಸಭೆ ಮಂಜೂರಾತಿ ನಿರೀಕ್ಷಣೆ ಮೇರೆಗೆ ನೀಡಿರುವ ಅನುಮೋದನೆ ಗುರುವಾರ ನಡೆದ ಪುರಸಭೆ ಸಾಮಾನ್ಯ ಸಭೆ ಒಪ್ಪಿಗೆ ಸೂಚಿಸಿತು.
ಅಲೆಮಾರಿಗಳ ಬದುಕು ಅತಂತ್ರ
ಪಟ್ಟಣದ ಕಾಯಕ ನಗರದಲ್ಲಿ ತಾತ್ಕಾಲಿಕ ಶೆಡ್‌ ಹಾಕಿಕೊಂಡು ಬದುಕಿನ ಬಂಡಿ ನೂಕುತ್ತಿರುವ ಅಲೆಮಾರಿ ಜನಾಂಗಕ್ಕೆ ನೆಲೆ ಇಲ್ಲದೇ ನಿತ್ಯ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 308
  • next >
Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved