• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವೇಶ್ವರ ವೃತ್ತ ಅಭಿವೃದ್ಧಿಗೆ ₹೫೨.೭೮ ಲಕ್ಷ ಅನುದಾನ
ಬಸವೇಶ್ವರ ಪುತ್ಥಳಿಗೆ ಶಿಲಾಮಂಟಪ, ಮುಂಭಾಗದಲ್ಲಿ ಉದ್ಯಾನ, ಬೆಳಕಿನ ವ್ಯವಸ್ಥೆ ಸೇರಿ ಒಟ್ಟು ₹೫೨.೭೮ ಲಕ್ಷ ಅಂದಾಜು ಮೊತ್ತದಲ್ಲಿ ಅಭಿವೃದ್ಧಿ ಬಸವೇಶ್ವರ ವೃತ್ತಕ್ಕೆ ಹೊಸರೂಪ ನೀಡಲಾಗುವುದು.
ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿ: ₹ 36 ಲಕ್ಷದ ಉಳಿತಾಯ ಬಜೆಟ್
ಇಲ್ಲಿನ ಪಟ್ಟಣ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ 2025-​26ನೇ ಸಾಲಿನ ಆಯವ್ಯಯ ಸಭೆಯಲ್ಲಿ ಪಪಂ ಅಧ್ಯಕ್ಷ ಆದಿಮನಿ ಹುಸೇನ್ ಬಾಷ ಒಟ್ಟು 36 ಲಕ್ಷದ 59 ಸಾವಿರ 138 ರೂ.ಗಳ ಉಳಿತಾಯ ಬಜೆಟ್ ಮಂಡಿಸಿದರು.
ಗುಣಮಟ್ಟದ ನಾಟಕಗಳಿಗೆ ಪ್ರೇಕ್ಷಕರ ಕೊರತೆಯಾಗಲ್ಲ: ರಾಜಣ್ಣ ಜೇವರ್ಗಿ
ರಾಜ್ಯದಲ್ಲಿರುವ ಎಲ್ಲ ನಾಟಕ ಕಂಪನಿಯವರು ಉತ್ತಮ ಕಥೆ, ಸಂಭಾಷಣೆಯಿರುವ ಗುಣಮಟ್ಟ ನಾಟಕಗಳನ್ನು ಪ್ರದರ್ಶಿಸಿದರೆ ಅದಕ್ಕೆ ಪ್ರೇಕ್ಷಕರು ಹೆಚ್ಚಿನ ಸಹಕಾರ ನೀಡಿ ಪ್ರೋತ್ಸಾಹಿಸುತ್ತಾರೆ.
1.5 ಕೋಟಿ ಉಳಿತಾಯ ಬಜೆಟ್‌ಗೆ ಹರಪನಹಳ್ಳಿ ಪುರಸಭೆ ಒಪ್ಪಿಗೆ
2025-26ನೇ ಸಾಲಿಗೆ 1,05,68,651 ಕೋಟಿಗಳ ಉಳಿತಾಯ ಆಯವ್ಯಯಕ್ಕೆ ಇಲ್ಲಿಯ ಪುರಸಭೆ ಬುಧವಾರ ನಡೆದ ಸಭೆ ಒಪ್ಪಿಗೆ ಸೂಚಿಸಿತು.
ಸಂವಿಧಾನ ಬದಲಿಸುವ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸಂವಿಧಾನ ಬದಲಿಸುವ ಕುರಿತು ನೀಡಿರುವ ಹೇಳಿಕೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಬುಧವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಹೂವಿನಹಡಗಲಿ ಪುರಸಭೆ ₹62 ಲಕ್ಷ ಉಳಿತಾಯ ಬಜೆಟ್‌
ಇಲ್ಲಿನ ಪುರಸಭೆಯ ಎಲ್ಲ ಮೂಲಗಳಿಂದ ಬರಬಹುದಾದ ಆದಾಯ ನಿರೀಕ್ಷಿಸಿದ್ದು, ವೆಚ್ಚ ಪರಿಗಣಿಸಿ 2025-26ನೇ ಸಾಲಿನ ಉಳಿತಾಯ ಬಜೆಟ್‌ನ್ನು ಅಧ್ಯಕ್ಷೆ ಗಂಟಿ ಜಮಾಲ್‌ ಬೀ ಮಂಡಿಸಿದರು.
ವನ್ಯಜೀವಿಗಳ ನೀರಿನ ದಾಹ ತಣಿಸುವ ನೀರಿನ ತೊಟ್ಟಿಗಳು
ನೆತ್ತಿಯ ಮೇಲೆ ಸುಡು ಬಿಸಿಲಿನ ತಾಪಕ್ಕೆ ಕುಡಿಯುವ ನೀರು ಅರಸಿ, ನಾಡಿನ ಕಡೆಗೆ ಬರುವ ವನ್ಯ ಜೀವಿಗಳ ನೀರಿನ ದಾಹ ಇಂಗಿಸಲು ಪ್ರಾದೇಶಿಕ ವಲಯ ಅರಣ್ಯ ಇಲಾಖೆಯು ನೀರಿನ ತೊಟ್ಟಿ ನಿರ್ಮಿಸಿ ಕುಡಿವ ನೀರಿನ ವ್ಯವಸ್ಥೆ ಮಾಡಿದೆ.
ಪೌರಕಾರ್ಮಿಕರಿಗೆ ಸಮಾಜ ಸದಾ ಋಣಿಯಾಗಿರಲಿ: ಉಜ್ಜಿಯನಿ ಶ್ರೀ
ಸ್ವಚ್ಛತೆಯಲ್ಲಿ ದೇವರನ್ನು ಕಾಣುವ ಪೌರಕಾರ್ಮಿಕರು ತಮ್ಮ ಆರೋಗ್ಯವನ್ನು ನಿರ್ಲಕ್ಷಿಸಿ ಪಟ್ಟಣವನ್ನು ಸದಾ ಸ್ವಚ್ಛವಾಗಿಡುವಲ್ಲಿ ಶ್ರಮಿಸುತ್ತಿದ್ದಾರೆ.
ಮದ್ಯ, ಮಾದಕವಸ್ತುಗಳಿಂದ ಭವಿಷ್ಯ ಹಾಳು: ಜಿಲ್ಲಾಧಿಕಾರಿ ದಿವಾಕರ
ಮದ್ಯ ಮತ್ತು ಮಾದಕವಸ್ತುಗಳು ಭವಿಷ್ಯವನ್ನು ಹಾಳು ಮಾಡುತ್ತವೆ.
ವಿಜಯನಗರ ಜಿಲ್ಲೆ ಕ್ಷಯರೋಗ ಮುಕ್ತ ಮಾಡೋಣ: ಜಿಲ್ಲಾಧಿಕಾರಿ ದಿವಾಕರ
ಕ್ಷಯರೋಗಕ್ಕೆ ಹೆದರುವ ಅವಶ್ಯಕತೆ ಇಲ್ಲ. ವೈದ್ಯರು ಹೇಳಿದ ರೀತಿಯಲ್ಲಿ ಸರಿಯಾದ ಚಿಕಿತ್ಸೆ ಪಡೆದರೆ, ಕ್ಷಯರೋಗವನ್ನು ಜಿಲ್ಲೆಯಿಂದ ಸಂಪೂರ್ಣ ನಿರ್ಮೂಲನೆ ಮಾಡಬಹುದು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 252
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved