• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಧನಾ ಸಮಾವೇಶ ಹಿನ್ನೆಲೆ ಹೊಸಪೇಟೆ ಇಂದಿರಾ ಗಾಂಧಿ ಕಟ್ಟೆಗೆ ಹೊಸ ರೂಪ
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ 20ರಂದು ಸರ್ಕಾರದ ಸಾಧನಾ ಸಮಾವೇಶ ನಡೆಯುತ್ತಿರುವ ಹಿನ್ನೆಲೆ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಭಾಷಣ ಮಾಡಿದ್ದ ಇದೇ ಮೈದಾನದ ಕಟ್ಟೆಗೆ ಈಗ ಹೊಸ ರೂಪ ನೀಡಲಾಗುತ್ತಿದ್ದು, ಅಮೃತ ಶಿಲೆಯಲ್ಲಿ ಇಂದಿರಾ ಗಾಂಧಿ ಪ್ರತಿಮೆ ನಿರ್ಮಾಣ ಮಾಡಲಾಗುತ್ತಿದೆ.
ರೇಷ್ಮೆಗೆ ಸಪ್ಪೆರೋಗ, ಬೆಳೆಗಾರರು ಸಪ್ಪೆ
ರೇಷ್ಮೆ ಬೆಳೆಗೆ ಸಾಮಾನ್ಯವಾಗಿ ಬೇಸಿಗೆಯಲ್ಲಿ ಕಂಡು ಬರುವ ಹಾಲುತೊಂಡೆ ಹಾಗೂ ಸ್ವಚ್ಛತೆ ಕೊರತೆಯಿಂದಾಗಿ ಬರುವ ಸಪ್ಪೆ ರೋಗದಿಂದಾಗಿ ನಷ್ಟಕ್ಕೆ ಗುರಿಯಾಗಿ ರೇಷ್ಮೆ ಬೆಳೆಗಾರರು ಸಪ್ಪೆ ಮೋರಿ ಹಾಕಿದ್ದಾರೆ.
ರಕ್ಕಸ ಕಲ್ಲುಗಳ ರಕ್ಷಣೆಗಾಗಿ ಪತ್ರ ಚಳವಳಿ
ದೇಶದ ಇತಿಹಾಸ ಮತ್ತು ಸಂಸ್ಕೃತಿ ಮುಂದಿನ ಜನಾಂಗಕ್ಕೆ ಅತ್ಯಗತ್ಯ. ಹಾಗಾಗಿ ಈ ಎರಡು ಕಲ್ಲುಗಳನ್ನು ಉಳಿಸಲು ಕೊಟ್ಟೂರಿನ ಅಂಚೆ ಕೊಟ್ರೇಶ್ ಪತ್ರ ಚಳವಳಿ ಆರಂಭಿಸಿದ್ದಾರೆ.
ಬಾರದ ಆಕ್ಷೇಪ: ಅಂಬೇಡ್ಕರ್‌, ರವೀಂದ್ರ ಹೆಸರು ನಾಮಕರಣಕ್ಕೆ ಪುರಸಭೆ ಒಪ್ಪಿಗೆ
ಪಟ್ಟಣದ ಐ.ಬಿ. ವೃತ್ತಕ್ಕೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ ಹಾಗೂ ಪುರಸಭಾ ಸಭಾಂಗಣಕ್ಕೆ ಮಾಜಿ ಶಾಸಕ ದಿ.ಎಂ.ಪಿ. ರವೀಂದ್ರ ಹೆಸರು ನಾಮಕರಣ ಮಾಡಲು ಈ ಹಿಂದೆ ಅನುಮೋದನೆ ನೀಡಿದ್ದನ್ನು ಹೊರಡಿಸಿದ ಪತ್ರಿಕಾ ಪ್ರಕಟಣೆಗೆ ಯಾವುದೇ ಆಕ್ಷೇಪ ಬರದಿರುವುದರಿಂದ ಗುರುವಾರ ಇಲ್ಲಿ ನಡೆದ ಪುರಸಭಾ ಸಾಮಾನ್ಯ ಸಭೆ ಪುನಃ ಒಪ್ಪಿಗೆ ಸೂಚಿಸಿತು.
ಲಕ್ಷಾಂತರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ಕಾರ್ಯ ಇತಿಹಾಸದಲ್ಲೇ ಮೊದಲು: ಸಚಿವ ಶಿವರಾಜ ತಂಗಡಗಿ
ಹಿಂದಿನ ಬಿಜೆಪಿ ಸರ್ಕಾರವು ಕಂದಾಯ ಗ್ರಾಮಗಳನ್ನು ಘೋಷಿಸಿದ್ದು ಬಿಟ್ಟರೆ ಏನೂ ಮಾಡಲಿಲ್ಲ.
ಹಿಂದೂ ಧರ್ಮದ ನಾಶವೇ ಮುಸ್ಲಿಮರ ಉದ್ದೇಶ: ಪ್ರಮೋದ ಮುತಾಲಿಕ್ ಆರೋಪ
ಹಿಂದೂ ಧರ್ಮವನ್ನು ಸಂಪೂರ್ಣ ನಾಶಗೊಳಿಸುವುದೇ ಮುಸ್ಲಿಮರ ಸ್ಪಷ್ಟ ಉದ್ದೇಶವಾಗಿದೆ.
20ರ ಸಾಧನಾ ಸಮಾವೇಶಕ್ಕೆ 2 ಲಕ್ಷ ಜನ ಸೇರುವ ನಿರೀಕ್ಷೆ: ಸಚಿವ ಜಮೀರ್
ನಗರದಲ್ಲಿ ನಡೆಯಲಿರುವ ಸರ್ಕಾರದ ಸಾಧನಾ ಸಮಾವೇಶಕ್ಕೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ.
ಫಲಿತಾಂಶ ಹೆಚ್ಚಿಸಲು ಅಗತ್ಯ ಕ್ರಮಕ್ಕೆ ಒತ್ತಾಯ
ಅಗತ್ಯ ಕ್ರಮ ಕೈಗೊಂಡು ತಾಲೂಕನ್ನು ಶೈಕ್ಷಣಿಕವಾಗಿ ಸದೃಢಗೊಳಿಸಬೇಕು ಎಂದು ಸಾಮೂಹಿಕ ಸಂಘಟನೆಗಳ ಕಾರ್ಯಕರ್ತರು ತಹಸೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.
ಶೇ. 80ರಷ್ಟು ಕಾಮಗಾರಿ ಮೂಲಕ ಕ್ಷೇತ್ರದ ಅಭಿವೃದ್ಧಿ: ಶಾಸಕ ನೇಮಿರಾಜ್‌ ನಾಯ್ಕ
ನನ್ನ ಅಧಿಕಾರವಧಿಯಲ್ಲಿ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 80ರಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುವ ಮೂಲಕ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಾಗುವುದು.
ಕಳ್ಳತನ: ಐವರ ಬಂಧನ, ₹11.96 ಲಕ್ಷ ಮೌಲ್ಯದ ವಸ್ತು ವಶ
ಕಳೆದ ವಾರ ಪಟ್ಟಣದಲ್ಲಿ ಕಳ್ಳತನ ಮಾಡಿದ ಮೂವರನ್ನು ಬಂಧಿಸಿ ಅವರಿಂದ 10.18 ಲಕ್ಷ ಮೌಲ್ಯದ ವಸ್ತುಗಳನ್ನು ಇಲ್ಲಿಯ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 271
  • next >
Top Stories
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ
ಜನರನ್ನು ಸ್ನೇಹಿತರು ಅಥವಾ ಶತ್ರುಗಳು ಎಂದು ವರ್ಗಿಕರಿಸದಿರುವುದನ್ನು ನಿಲ್ಲಿಸಿ
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved