ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
124ನೇ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವಕ್ಕೆ ಕ್ಷಣಗಣನೆ
ಫೆ.14ರಂದು ನಡೆಯುವ ಭಂಡಾರ ಒಡೆಯನ ಭವಿಷ್ಯವಾಣಿ ಆಲಿಸಲು ಕ್ಷಣಗಣನೆ ಆರಂಭವಾಗಿದೆ.
ನಿವೇದನಾತ್ಮಕ ರೂಪುಗೊಂಡ ಸಮಕಾಲೀನ ಕಾವ್ಯಗಳು: ಕವಿ ಆರಿಫ್ರಾಜಾ
ಸಮಕಾಲೀನದಲ್ಲಿ ಭಾಷೆಗಳು ಸಂಕುಚಿತಗೊಳ್ಳುತ್ತಿವೆ. ಇವು ಕಣ್ಣಿಗೆ ಕಾಣದ ಹಿಂಸೆಯಾಗಿ ಪರಿವರ್ತನೆಗೊಂಡಿವೆ
ಮೈಲಾರಲಿಂಗೇಶ್ವರ ಜಾತ್ರೆ: ಉದ್ಭವ ಲಿಂಗುವಿಗೆ ಮೌನ ಪೂಜೆ
ದೇವಸ್ಥಾನದ ಅಭಿವೃದ್ಧಿ ಪೂರಕವಾಗಿ ಹೆಚ್ಚು ಆದಾಯ ನಿರೀಕ್ಷೆ ಇಟ್ಟುಕೊಂಡು, ಆವರಣದಲ್ಲಿ ಹುಂಡಿಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಆ ಹುಂಡಿಗಳನ್ನು ವಿವಿಧ ಕಡೆಗಳಲ್ಲಿ ಅಳವಡಿಸಲಾಯಿತು.
ಮುತ್ತಿನ ರಾಶಿಗೆ ಮಂಜು ಮುಸುಕಿತಲೇ ಪರಾಕ್ : ಮೈಲಾರಲಿಂಗೇಶ್ವರ ದೇವಸ್ಥಾನದ ಕಾರ್ಣಿಕೋತ್ಸವದ ನುಡಿ
ಇದು ಹರಪನಹಳ್ಳಿ ಪಟ್ಟಣದ ಹೊರವಲಯದಲ್ಲಿರುವ ಮೈಲಾರಲಿಂಗೇಶ್ವರ ದೇವಸ್ಥಾನದ ಬಳಿ ಭರತ್ ಹುಣ್ಣಿಮೆ ದಿನ ಬುಧವಾರ ಸಂಜೆ ಕಾರ್ಣಿಕೋತ್ಸವದ ನುಡಿ.
ಭರತ್ ಹುಣ್ಣುಮೆ: ಉಚ್ಚಂಗೆಮ್ಮದೇವಿ ದರ್ಶನಕ್ಕೆ ಮುಗಿಬಿದ್ದ ಭಕ್ತರು
ಮುತ್ತು ಕಟ್ಟುವ ಅನಿಷ್ಟ ಪದ್ಧತಿಯನ್ನು ಕಣ್ಣು ತಪ್ಪಿಸಿ ಯಾರಾದರೂ ಮಾಡಿಯಾರು ಎಂದು ಪೊಲೀಸ್ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಯವರು ನಿರಂತರ ಗಸ್ತು ಮಾಡಿ ಹದ್ದಿನ ಕಣ್ಣು ಇಟ್ಟಿದ್ದರು.
ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ಸರ್ಕಾರದಿಂದಲೇ ಪ್ಲಾಸ್ಟಿಕ್ ಬ್ಯಾನರ್ ಅಲವಡಿಕೆ
ಇತಿಹಾಸ ಪ್ರಸಿದ್ಧ ಮೈಲಾರ ಜಾತ್ರೆಗೆ ಇನ್ನೆರಡು ದಿನ ಮಾತ್ರ ಬಾಕಿ ಇದ್ದು ಅವ್ಯವಸ್ಥೆ, ಅಪಸವ್ಯಗಳು ಮುಂದುವರಿದಿದೆ.
ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ಶಾಸಕ ಶ್ರೀನಿವಾಸ ಭೇಟಿ
ಕೂಡ್ಲಿಗಿ ತಾಲೂಕು ಆಸ್ಪತ್ರೆಯಲ್ಲಿ ರಾತ್ರಿ ಸಮಯದಲ್ಲಿ ಸಿಬ್ಬಂದಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ದೂರ ಬಂದ ಹಿನ್ನೆಲೆಯಲ್ಲಿ ಶಾಸಕ ಡಾ.ಎನ್.ಟಿ. ಶ್ರೀನಿವಾಸ ಭೇಟಿ ನೀಡಿ ಪರಿಶೀಲಿಸಿದರು.
224 ಕ್ಷೇತ್ರಗಳಲ್ಲಿ ಪಕ್ಷದ ಅಸಮಾಧಾನಿತರನ್ನು ಒಂದುಗೂಡಿಸಲು ಪಾದಯಾತ್ರೆ ಮಾಡುವೆ: ಬಿ. ಶ್ರೀರಾಮುಲು
ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡಿ ಅವರ ಒಪ್ಪಿಗೆ ಪಡೆದ ನಂತರ ರಾಜ್ಯದ 224 ಕ್ಷೇತ್ರಗಳಲ್ಲೂ ಪಕ್ಷದ ಅಸಮಾಧಾನಿತರನ್ನು ಒಂದುಗೂಡಿಸಲು ಯಾತ್ರೆ ಮಾಡುವ ಇಚ್ಛೆ ಹೊಂದಿದ್ದೇನೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ತಿಳಿಸಿದರು.
ದೃಷ್ಟಿ ಪರಿಶುದ್ಧವಾಗಿದ್ದರೆ ಕಲ್ಲಲ್ಲೂ ದೇವರ ಕಾಣಲು ಸಾಧ್ಯ: ಶ್ರೀ ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯರು
ಕೂಡ್ಲಿಗಿ ತಾಲೂಕಿನ ಎಂ.ಬಿ. ಅಯ್ಯನಹಳ್ಳಿಯಲ್ಲಿ ಗುರು ಕರಿಬಸವೇಶ್ವರ ಶಿಲಾಮೂರ್ತಿ ಪ್ರತಿಷ್ಠಾಪನೆ, ದೇವಸ್ಥಾನ ಗೋಪುರ ಕಳಸಾರೋಹಣ ಮತ್ತು ಆಂಜನೇಯ ಸ್ವಾಮಿ ದೇವಾಲಯದ ಗೋಪುರ ಕಳಸಾರೋಹಣ ಕಾರ್ಯಕ್ರಮ ನಡೆಯಿತು.
ಹೂವಿನಹಡಗಲಿಯಲ್ಲಿ ಗ್ರಾಮ ಆಡಳಿತಾಧಿಕಾರಿಗಳ 2ನೇ ಹಂತದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಹೂವಿನಹಡಗಲಿಯಲ್ಲಿ ಗ್ರಾಮ ಆಡಳಿತಾಧಿಕಾರಿಗಳ ಸಂಘ ಕಚೇರಿಯ ಕರ್ತವ್ಯ ಸ್ಥಗಿತಗೊಳಿಸಿ 2ನೇ ಹಂತದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದೆ.
< previous
1
...
29
30
31
32
33
34
35
36
37
...
233
next >
Top Stories
ಗಡಿಯಲ್ಲಿ ಹೈಟೆನ್ಷನ್ : ಯುದ್ಧೋನ್ಮಾದ ತೀವ್ರ - ಭಾರತದ ನೌಕಾಪಡೆ ಸಮರಾಭ್ಯಾಸ
2.37 ಲಕ್ಷ ಕೋಟಿ ಜಿಎಸ್ಟಿ ಸಂಗ್ರಹ : ಹೊಸ ದಾಖಲೆ ನಿರ್ಮಾಣ
ತಪ್ಪು ಮುಚ್ಚಲು ಬಿಜೆಪಿ ಯಾತ್ರೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ