ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಂದಯ್ಯ ಕಾಯಕ ವರ್ಗದ ಅಸ್ಮಿತೆ: ಅನಂತ ನಾಯ್ಕ
ನುಲಿಯ ಚಂದಯ್ಯನವರು ಕೇವಲ ಅವರ ಸಮುದಾಯಕ್ಕೆ ಸೀಮಿತವಾಗದೇ ಈ ನೆಲದ ಇಡೀ ಕಾಯಕ ಧರ್ಮದ ಪ್ರತಿರೂಪ.
ಅನುದಾನ ತಾರತಮ್ಯದ ವಿರುದ್ಧ ಹೋರಾಟ: ಶಾಸಕ ಕೃಷ್ಣನಾಯ್ಕ
ಕ್ಷೇತ್ರದಲ್ಲಿ ಕುಡಿವ ನೀರು, ರಸ್ತೆ, ಚರಂಡಿ, ನೀರಾವರಿ ಕಾಲುವೆ ದುರಸ್ತಿ ಸೇರಿದಂತೆ ಇತರ ಅಭಿವೃದ್ಧಿಗಾಗಿ ಕಾಂಗ್ರೆಸ್ ಸರ್ಕಾರ ಬಿಜೆಪಿ ಶಾಸಕರಿಗೆ ಅನುದಾನ ನೀಡುವಲ್ಲಿ ಸಿಎಂ ತಾರತಮ್ಯ ಮಾಡುತ್ತಿದೆ.
ಒಳ ಮೀಸಲಾತಿ ಜಾರಿ ವಿಳಂಬ ಧೋರಣೆ ಸಲ್ಲದು: ಬಲ್ಲಾಹುಣ್ಸಿ ರಾಮಣ್ಣ
ಒಳಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ತನ್ನ ಹಳೇ ಚಾಳಿಯಂತೆ ವಿಳಂಬ ಧೋರಣೆ ಮುಂದುವರೆಸಿ ನಮ್ಮ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ.
ಎಲ್ಲ ಕಲೆಗಳಿಗೂ ಜಾನಪದ ಕಲೆ ತಾಯಿಬೇರು : ಮಂಜಮ್ಮ ಜೋಗತಿ
ಎಲ್ಲ ಕಲೆಗಳಿಗೂ ಜಾನಪದ ಕಲೆ ತಾಯಿ ಬೇರಾಗಿದ್ದು, ಜಾನಪದ ಕಲೆ ಉಳಿಸಿಕೊಳ್ಳಲು ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿಯೇ ಜಾನಪದ ಕಲೆ ಕಲಿಸಬೇಕಾಗಿದೆ.
ಹಂಪಿಗೆ ಎರಡು ದಿನದಲ್ಲಿ ಹರಿದು ಬಂದ 50 ಸಾವಿರ ಪ್ರವಾಸಿಗರು
ವಿಶ್ವ ವಿಖ್ಯಾತ ಹಂಪಿಗೆ ವೀಕೆಂಡ್ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಹರಿದು ಬಂದಿದ್ದು, ಶನಿವಾರ ಹಾಗೂ ಭಾನುವಾರ ಎರಡು ದಿನಗಳಲ್ಲಿ 50 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಹಂಪಿ ಸ್ಮಾರಕ ವೀಕ್ಷಿಸಿದ್ದಾರೆ.
ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಒತ್ತಾಯ
ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಈಡೇರಿಸಬೇಕು ಎಂದು ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವಿಜಯನಗರ ಸಮಿತಿ ಒತ್ತಾಯಿಸಿದೆ.
ಯೋಗ, ಆಯುರ್ವೇದ ಜತೆಯಾಗಿ ಸಾಗಲಿ: ಕಿರಣ್ ಕುಮಾರ
ಭಾರತ ಜಗತ್ತಿಗೆ ನೀಡಿದ ಮಹಾನ್ ಕೊಡುಗೆಗಳಲ್ಲಿ ಯೋಗ ಮತ್ತು ಆಯುರ್ವೇದ ಪ್ರಮುಖವಾಗಿವೆ.
ಸಮಸ್ಯೆಗಳ ಗೂಡಾದ ಅಲ್ಪಸಂಖ್ಯಾತರ ಹಾಸ್ಟೆಲ್
ಇಲ್ಲಿನ ಅಲ್ಪ ಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಸಾಲು ಸಾಲು ಸಮಸ್ಯೆಗಳಿಂದ ತುಂಬಿಕೊಂಡಿದೆ.
ಉದ್ಯಮಿಗಳಿಗೆ ಸಂಪೂರ್ಣ ಸಹಕಾರ ನೀಡುವೆ: ಗವಿಯಪ್ಪ
ನಗರ ಆರ್ಥಿಕವಾಗಿ ಬೆಳೆಯುತ್ತಿದೆ. ಈಗಾಗಲೇ ಪ್ರವಾಸೋದ್ಯಮದಲ್ಲಿ ದೇಶದ ಗಮನ ಸೆಳೆದಿದ್ದೇವೆ. ಉಳಿದ ವಲಯದಲ್ಲೂ ನಗರ ಬೆಳವಣಿಗೆ ಹೊಂದಲು ಉದ್ಯಮಿಗಳಿಗೆ ಸಂಪೂರ್ಣ ಸಹಕಾರ ನೀಡುವೆ.
ಯೂರಿಯೂ ಒಳಗಿಟ್ಟು, ಹೊರಗೆ ನೋಸ್ಟಾಕ್ ಬೋರ್ಡ್!
ಕಳೆದ 23 ದಿನಗಳಿಂದ ಉತ್ತಮ ಮಳೆಯಾದ ಕಾರಣ ಯೂರಿಯಾ ಬೇಡಿಕೆ ಹೆಚ್ಚಾಗಿದೆ. ಅಂಗಡಿಗಳಲ್ಲಿ ಯೂರಿಯಾ ನೋ ಸ್ಟಾಕ್ ಬೋರ್ಡ್ ಹಾಕಿ, ಗೋದಾಮುಗಳಲ್ಲಿ ಅಕ್ರಮ ದಾಸ್ತಾನು ಮಾಡಿದನ್ನು ರೈತರೇ ಪತ್ತೆ ಮಾಡಿರುವ ಘಟನೆ ಜರುಗಿದೆ.
< previous
1
...
30
31
32
33
34
35
36
37
38
...
308
next >
Top Stories
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್ಎಸ್ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!