• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಠದ ಕೇರಿಯಲ್ಲಿ ಇರುವ ರಾಘವೇಂದ್ರ ಸ್ವಾಮಿಗಳ ಮಠಕ್ಕೆ 273 ವರ್ಷ!
ಪಟ್ಟಣದ ಮಠದ ಕೇರಿಯಲ್ಲಿ ಇರುವ ರಾಘವೇಂದ್ರ ಸ್ವಾಮಿಗಳ ಮಠ 1752ರಲ್ಲಿ ಸ್ಥಾಪನೆಯಾಗಿದ್ದು, ನಾಳೆ ಭಾನುವಾರ (ಆ.10)ಕ್ಕೆ ಬರೋಬ್ಬರಿ 273 ವರ್ಷ ತುಂಬುತ್ತಿವೆ. ಈ ಹಿನ್ನಲೆಯಲ್ಲಿ ಆ.10 ರಿಂದ 12ರ ವರೆಗೆ ರಾಯರ ಆರಾಧನೆ ಭಕ್ತಿ ಶ್ರದ್ಧೆಯಿಂದ ಜರುಗಲಿದೆ.
ಯೂರಿಯಾ ವಿತರಣೆಯಲ್ಲಿ ತಾರತಮ್ಯ: ರೈತರ ಆಕ್ರೋಶ
ತಾಲೂಕಿನ ತಂಬ್ರಹಳ್ಳಿಯಲ್ಲಿ ಸುಗ್ಗಿ ಗೊಬ್ಬರ, ಔಷಧಿ ನೇರ ಮಾರಾಟ ಕೇಂದ್ರದವರು ರೈತರಿಗೆ ಯೂರಿಯಾ ಗೊಬ್ಬರ ಕೊಡುವಾಗ ತಾರತಮ್ಯ ಮಾಡುತ್ತಿರುವುದನ್ನು ಕೆಲ ರೈತರು ವಿರೋಧಿಸಿದರು.
ಅಪ್ರಾಪ್ತೆ ಕೊಲೆ, ಹೆಣ ಹೂತ ಪ್ರಕರಣ: ನಾಲ್ವರ ಬಂಧನ
ಅಪ್ರಾಪ್ತೆಯನ್ನು ಪ್ರೀತಿಸಿ ಮದುವೆಯಾದ ಬಳಿಕ ಗಂಡನೇ ಕೊಲೆ ಮಾಡಿರುವ ಪ್ರಕರಣ ಹೊಸಪೇಟೆ ಪಟ್ಟಣ ಠಾಣೆ ಪೊಲೀಸರು ಭೇದಿಸಿದ್ದು, ಈ ಪ್ರಕರಣ ಸಂಬಂಧ ಮಹಿಳೆ ಸೇರಿ ನಾಲ್ವರನ್ನು ಶುಕ್ರವಾರ ಬಂಧಿಸಿದ್ದಾರೆ.
ಬಳ್ಳಾರಿ, ವಿಜಯನಗರದಲ್ಲಿ ವಿಜೃಂಭಣೆ ವರ ಮಹಾಲಕ್ಷ್ಮಿ ಪೂಜೆ
ಪ್ರತಿವರ್ಷದಂತೆ ಈ ವರ್ಷವೂ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಾದ್ಯಂತ ವರ ಮಹಾಲಕ್ಷ್ಮಿ ಹಬ್ಬವನ್ನು ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಶುಕ್ರವಾರ ಆಚರಿಸಲಾಯಿತು.
ಒಳ ಮೀಸಲಾತಿ ವರದಿಯಲ್ಲಿನ ನ್ಯೂನತೆ ಸರಿಪಡಿಸಲು ಒತ್ತಾಯ
ನ್ಯಾ. ನಾಗಮೋಹನ್‌ ದಾಸ್‌ ಏಕ ಸದಸ್ಯ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರದಿಯಲ್ಲಿ ಹಲವು ನ್ಯೂನತೆಗಳಿವೆ. ಅವುಗಳನ್ನು ಸರಿಪಡಿಸಬೇಕು ಎಂದು ವಿಜಯನಗರ ಜಿಲ್ಲಾ ಛಲವಾದಿ ಮಹಾಸಭಾದ ಅಧ್ಯಕ್ಷ ಬಣ್ಣದಮನೆ ಸೋಮಶೇಖರ ಒತ್ತಾಯಿಸಿದ್ದಾರೆ.
ಯುವಜನತೆ ಸಶಕ್ತಗೊಳಿಸಲು ಯುವನಿಧಿ ಪ್ಲಸ್ ಯೋಜನೆ
ಹೊಸಪೇಟೆ ನಗರದ ಟಿಎಂಎಇಎಸ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯುವನಿಧಿ ಮತ್ತು ಯುವನಿಧಿ ಪ್ಲಸ್ ಯೋಜನೆ ಕುರಿತು ಅರಿವು ಮೂಡಿಸುವ ಒಂದು ದಿನದ ಕಾರ್ಯಾಗಾರ ನಡೆಯಿತು. ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ವಿಜಯನಗರ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ ಉದ್ಘಾಟಿಸಿದರು.
ಅಂಗನವಾಡಿ ಕೇಂದ್ರದ ಚಾವಣಿ ಕುಸಿತ
ಇಲ್ಲಿನ 6ನೇ ವಾರ್ಡಿನ 4ನೇ ಅಂಗನವಾಡಿ ಕೇಂದ್ರದ ಕಟ್ಟಡದ ಮೇಲ್ಚಾವಣಿಯ ಸಿಮೆಂಟ್ ಕಾಂಕ್ರೀಟ್‌ನ ಪದರುಗಳು ಸೋಮವಾರ ಸಂಜೆ ಕಳಚಿ ಕಳಗೆ ಬಿದ್ದಿದೆ. ಶಾಲೆ ಬಿಟ್ಟ ಬಳಿಕ ಘಟನೆ ನಡೆದಿದ್ದರಿಂದ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ: ನೇಮರಾಜ ನಾಯ್ಕ
ಹ.ಬೊ.ಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ ಎಲ್ಲ ಹಂತದಲ್ಲಿನ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದ್ದು, ಯಾರೊಬ್ಬರೂ ಶಿಕ್ಷಣದಿಂದ ವಂಚತರಾಗಬಾರದು.
ಧರ್ಮಸ್ಥಳಕ್ಕೆ ಅಪಚಾರ ಯಾರಿಂದಲೂ ಆಗಬಾರದು: ಕೆ.ಎಸ್‌. ಈಶ್ವರಪ್ಪ
ಧರ್ಮಸ್ಥಳ ಹಿಂದೂಗಳ ಪುಣ್ಯಕ್ಷೇತ್ರವಾಗಿದ್ದು, ಇಲ್ಲಸಲ್ಲದ ಮಾಹಿತಿ ನೀಡಿ, ಅದಕ್ಕೆ ಅಪಚಾರ ಮಾಡುವ ಕೆಲಸ ಆಗಬಾರದು
ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಪಾಲ್ಗೊಳ್ಳುವಿಕೆ ಮುಖ್ಯ: ಲಕ್ಷ್ಮೀದೇವಿ
ಸೋಲು-ಗೆಲುವು ಸಾಮಾನ್ಯ. ಆದರೆ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 308
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved