• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫಲಾನುಭವಿಗಳ ಮನೆ ತಲುಪುತ್ತಿರುವ ಗ್ಯಾರಂಟಿ ಯೋಜನೆ: ಗುರುಬಸವರಾಜ
ತಾಲೂಕಿನಾದ್ಯಂತ ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳ ಮನೆ ತಲುಪುತ್ತಿವೆ.
ಪರವಾನಗಿ ಹೊಂದುವ ಮೂಲಕ ವಾಹನ ಚಲಾಯಿಸಿ: ಪಿಎಸ್‌ಐ ಮೌನೇಶ್‌ ರಾಥೋಡ್‌
ಪ್ರತಿಯೊಬ್ಬರು ಡ್ರೈವಿಂಗ್‌ ಲೈಸೆನ್ಸ್ ಹೊಂದುವ ಮೂಲಕ ವಾಹನಗಳ ಚಾಲನೆಗೆ ಮುಂದಾಗಬೇಕು.
ಕಟ್ಟುನಿಟ್ಟಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಿ: ಬಿಇಒ
ಮಾರ್ಚ್, ಏಪ್ರಿಲ್ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಂಡಳಿ ನಿಯಮಾನುಸಾರ ಕಟ್ಟುನಿಟ್ಟಾಗಿ ನಿರ್ವಹಿಸಲು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ. ಪೂಜಾರ ಹೇಳಿದರು.
ಇಲ್ಲಿ ರಾಜ್ಯ ಹೆದ್ದಾರಿಯೇ ದನದ ಸಂತೆ ಮಾರುಕಟ್ಟೆ!
ರಾಜ್ಯ ಹೆದ್ದಾರಿಯೇ ದನದ ಸಂತೆ ಮಾರುಕಟ್ಟೆಯಾಗಿ ಪರಿವರ್ತನೆಯಾಗಿದೆ ಎಂದರೆ ನೀವು ನಂಬಲೇ ಬೇಕು. ವಾಹನಗಳಲ್ಲಿ ಜಾನುವಾರು ಹತ್ತಿಸಲು, ರಸ್ತೆ ವಿಭಜಕಗಳು ಬಳಕೆಯಾಗುತ್ತಿವೆ. ಇದರಿಂದ ಸುಗಮ ಸಂಚಾರಕ್ಕೆ ಸಂಚಕಾರ ಎದುರಾಗಿದೆ.
ಹೊಸಪೇಟೆ: ಪವರ್‌ ಸ್ಟಾರ್‌ ಪುನೀತ್‌ ಅಭಿಮಾನಿಗಳಿಂದ ಜನ್ಮದಿನ ಆಚರಣೆ
ಪವರ್‌ ಸ್ಟಾರ್‌ ಡಾ. ಪುನೀತ್ ರಾಜಕುಮಾರ ಅವರ ಜನ್ಮದಿನವನ್ನು ಸೋಮವಾರ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಅಭಿಮಾನಿಗಳು ವಿಶೇಷ ಪೂಜೆ, ಕೇಕ್ ಕತ್ತರಿಸಿ, ಬಿರಿಯಾನಿ ವಿತರಿಸುವ ಮೂಲಕ ಆಚರಿಸಿದರು.
ಮಹಿಳೆಯರನ್ನು ಗೌರವಿಸಿದರೆ ಸಂವಿಧಾನ ಗೌರವಿಸಿದಂತೆ: ನ್ಯಾಯಾಧೀಶೆ ಉಷಾರಾಣಿ
ಮಹಿಳೆಯರು ಕಾನೂನನ್ನು ಉಪಯೋಗ ಮಾಡಿಕೊಳ್ಳುವುದಕ್ಕಿಂತ ದುರಪಯೋಗ ಜಾಸ್ತಿ ಮಾಡಿಕೊಳ್ಳುತ್ತಿದ್ದಾರೆ. ಕಾನೂನು ಬಾಹಿರ ಚಟುವಟಿಕೆಗಳನ್ನು ಮಹಿಳೆಯರು ಕೂಡ ಮಾಡಬಾರದು.
ಒಡೆದು ಹೋದ ವೀರಶೈವ ಸಮಾಜ ಒಗ್ಗೂಡಿಸುವ ಕೆಲಸ ಆಗಲಿ: ನಂದಿಹಳ್ಳಿ ಹಾಲಪ್ಪ
ವೀರಶೈವ ಸಮಾಜ ಸಂಸ್ಥಾಪಿಸಿದ ಜಗದ್ಗುರು ರೇಣುಕಾಚಾರ್ಯರು, ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆ. ಅವರ ಆದರ್ಶಗಳು ನಮಗೆ ದಾರಿದೀಪವಾಗಿದೆ.
ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಪಾಪಿನಾಯಕನಹಳ್ಳಿ ಅಕ್ಷಯ ಸ್ಮಾರಕ ಪ್ರೌಢಶಾಲೆ ಆಸರೆ
ಶ್ರೀಕಾರ್‌ಮಾರ್‌ ವಿದ್ಯಾಪೀಠ ಸಂಸ್ಥೆಯಲ್ಲಿ ನಡೆಯುತ್ತಿರುವ ಪಾಪಿನಾಯಕನಹಳ್ಳಿಯ ಗ್ರಾಮಾಂತರ ಪ್ರೌಢಶಾಲೆ ಹೆಸರನ್ನು ಶಾಲಾ ಆಡಳಿತ ಮಂಡಳಿ ಕೋರಿಕೆ ಮೇರೆಗೆ ಅಕ್ಷಯ ಸ್ಮಾರಕ ಪ್ರೌಢಶಾಲೆ ಎಂದು ಹೆಸರು ಬದಲಾವಣೆ ಮಾಡಲು ವಿಜಯನಗರ ಜಿಲ್ಲಾ ಡಿಡಿಪಿಐ ವೆಂಕಟೇಶ ರಾಮಚಂದ್ರಪ್ಪ ಆದೇಶ ನೀಡಿದ್ದಾರೆ.
ಯುವಪೀಳಿಗೆಗೆ ಕನ್ನಡ ಭಾಷೆಯ ಅಂತಃಸತ್ವದ ಪರಿಚಯವಾಗಲಿ: ಡಾ. ವಿಜಯ್ ಪೂಣಚ್ಚ ತಂಬಂಡ
ಇಂದಿನ ಯುವಜನಾಂಗಕ್ಕೆ ಕನ್ನಡ ಭಾಷೆಯ ಅಂತಃಸತ್ವದ ಪರಿಚಯವಾಗಬೇಕು.
ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ: ಸಂಜೀವರೆಡ್ಡಿ
ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಎಲ್ಲರೂ ಒತ್ತು ನೀಡಬೇಕು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 252
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved