• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಬೆಳೆ ವಿಮೆ ಮೊತ್ತ ಮಧ್ಯವರ್ತಿಗಳ ಪಾಲಾಗಬಾರದು: ನೇಮರಾಜ ನಾಯ್ಕ
ಕೊಟ್ಟೂರು ತಾಪಂ ಕಾರ್ಯಾಲಯದ ಸಭಾಂಗಣದಲ್ಲಿ ಗುರುವಾರ ಕೊಟ್ಟೂರು ತಾಲೂಕು ಮಟ್ಟದ ಅಧಿಕಾರಿಗಳ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಶಾಸಕ ಕೆ. ನೇಮರಾಜ ನಾಯ್ಕ ನೇತೃತ್ವದಲ್ಲಿ ನಡೆಯಿತು. ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಲಭ್ಯವಾಗುವಂತೆ ಮಾಡಿ ಎಂದು ನೇಮರಾಜ ನಾಯ್ಕ ಸೂಚಿಸಿದರು.
ಕಮಲಾಪುರ ಕೆರೆಯಲ್ಲಿ ಸತ್ತು ಬೀಳುತ್ತಿರುವ ಮೀನುಗಳು!
ಹೊಸಪೇಟೆ ಸಮೀಪದ ಐತಿಹಾಸಿಕ ಕಮಲಾಪುರ ಕೆರೆಯಲ್ಲಿ ಮೀನುಗಳು ಸತ್ತುಬೀಳುತ್ತಿದ್ದು, ಈಗ ಪರಿಸರ ಪ್ರೇಮಿಗಳು ಹಾಗೂ ಮೀನುಗಾರರಲ್ಲಿ ಆತಂಕ ಮನೆ ಮಾಡಿದೆ. ಈ ಕೆರೆಯಲ್ಲಿ ತ್ಯಾಜ್ಯ ಸೇರುತ್ತಿದೆ. ಜತೆಗೆ ರಾಸಾಯನಿಕ ಕೂಡ ಮಿಶ್ರಣವಾಗುತ್ತಿದೆ. ಗಣಿ ಅದಿರಿನ ಮಣ್ಣು ಕೂಡ ಸೇರಿಕೊಳ್ಳುತ್ತಿದೆ.
ಅಕ್ಟೋಬರ್‌-ನವೆಂಬರ್‌ನಲ್ಲಿ ತುಂಗಭದ್ರಾ ಜಲಾಶಯದ 19ನೇ ಗೇಟ್‌ಗೆ ಕ್ರಸ್ಟ್‌ಗೇಟ್‌ ಅಳವಡಿಕೆ
ತುಂಗಭದ್ರಾ ಜಲಾಶಯದಲ್ಲಿ ಒಳಹರಿವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿರುವುದರಿಂದ ಕ್ರಸ್ಟ್‌ಗೇಟ್‌ ಅಳವಡಿಸುವ ಕಾರ್ಯ ಮುಂದೂಡಲಾಗಿದೆ. ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಗೇಟ್‌ ಅಳವಡಿಸಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ.
ಮಾನ್ಯರ ಮಸಲವಾಡ ವಾಂತಿ-ಭೇದಿ ಪ್ರಕರಣ: ಪಿಡಿಒ ಅಮಾನತು
ಹೂವಿನಹಡಗಲಿ ತಾಲೂಕಿನ ಮಾನ್ಯರ ಮಸಲವಾಡ ಗ್ರಾಮದ ವಾಂತಿ-ಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಒ ಮಹ್ಮದ್‌ ರಫಿ ಅವರನ್ನು ಅಮಾನತು ಮಾಡಿ ಜಿಪಂ ಸಿಇಒ ನೊಂಗ್ಝಾಯಿ ಅಕ್ರಮ ಅಲಿ ಷಾ ಆದೇಶ ಹೊರಡಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶಕ್ಕೆ ಆರಂಭದಿಂದಲೇ ಯೋಜನೆ ರೂಪಿಸಿ: ಮಹೇಶ್ ವಿ. ಪೂಜಾರ
ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕಿಂತ ಹೆಚ್ಚಿನ ಫಲಿತಾಂಶ ಬರಲು ಆರಂಭದಿಂದಲೇ ಯೋಜನೆ ರೂಪಿಸಿ ಜಾರಿಗೆ ತರಬೇಕು.
ಯುದ್ಧ ಬೇಕಾ ಇಲ್ಲ, ಬುದ್ಧ ಬೇಕಾ ಎನ್ನುವ ಕಾಲ ಇದು: ಡಾ. ವೀರೇಶ ಬಡಿಗೇರ
ಇತ್ತೀಚಿನ ದಿನಗಳಲ್ಲಿ ಕಲಹ, ದ್ವೇಷ ಮತ್ತು ಕೋಮುಗಲಭೆಗಳು ನಡೆಯುತ್ತಿವೆ. ಇಂತಹ ವಿಚಾರಗಳಿಗೆ ಕಿವಿಗೊಡದೆ ಅಹಿಂಸೆ, ತಿಳಿವಳಿಕೆ, ಪ್ರೀತಿ ಮತ್ತು ಸೌಹಾರ್ದತೆಯನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು.
ಟಿಬಿ ಡ್ಯಾಂನ ಒಳಹರಿವು ಭಾರೀ ಏರಿಕೆ : 19ನೇ ಗೇಟ್‌ಗೆ ಕ್ರಸ್ಟ್‌ಗೇಟ್‌ ಅಳವಡಿಕೆ ಮುಂದೂಡಿಕೆ?
ತುಂಗಭದ್ರಾ ಜಲಾಶಯದ ಒಳಹರಿವು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಈಗ ಜಲಾಶಯದಲ್ಲಿ 34.221 ಟಿಎಂಸಿ ನೀರು ಸಂಗ್ರಹವಾಗಿದೆ.
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪಾಲಕರು ಶ್ರಮಿಸಲಿ: ಅಮರೇಶ
ಬಾಲಕರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿ, ಮನೆ ಆರ್ಥಿಕ ಪರಿಸ್ಥಿತಿ ಸರಿದೂಗಿಸುವುದಕ್ಕಾಗಿ ಕೆಲಸಕ್ಕೆ ಕಳುಹಿಸುವುದು ಪಾಲಕರು ಮಾಡುತ್ತಿರುವ ದೊಡ್ಡ ಅಪರಾಧವಾಗಿದೆ.
ನಗರದಲ್ಲಿ ಶೀಘ್ರ ಕುಡಿಯುವ ನೀರು, ಯುಜಿಡಿ ಸಮಸ್ಯೆ ಪರಿಹರಿಸಿ: ಡಾ. ನಾರಾಯಣಸ್ವಾಮಿ
ನಗರದ ಎಲ್ಲ ವಾರ್ಡಗಳಿಗೆ ನಿಗದಿತ ವೇಳೆಗೆ ಕುಡಿಯುವ ನೀರು ಸರಬರಾಜು ಹಾಗು ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಬೇಕು.
ಜಾಲಿ ಮುಳ್ಳಿನಿಂದ ಹಿರೇಕೆರೆಗೆ ಮುಕ್ತಿ ಎಂದು?
ಕೆರೆ, ಕಟ್ಟೆಗಳು ರೈತರ ಜೀವನಾಡಿಗಳು, ಅಂತಹ ಕೆರೆ ಪಾಳೆಗಾರರ ಕಾಲದ ಪಟ್ಟಣಕ್ಕೆ ಕಳಸಪ್ರಾಯವಾಗಿರುವ ಇತಿಹಾಸ ಪ್ರಸಿದ್ಧ ಹಿರೇಕೆರೆ ಇಂದು ಜಾಲಿ ಗಿಡಗಳಿಂದ ಮಂಕಾಗಿ ಕಳಾಹೀನವಾಗಿದೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 288
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved