• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರಾವಳಿಯಲ್ಲಿ ಎರಡು ಧರ್ಮದ ಪಾತಕಿಗಳ ಫ್ಯಾಕ್ಟರಿ ಇದೆ : ರಾಮಲಿಂಗಾರೆಡ್ಡಿ
ಕರಾವಳಿಯಲ್ಲಿ ಒಂದು ಕಡೆ ಹಿಂದೂ ಸಂಘಟನೆಯವರ ಮತ್ತೊಂದು ಕಡೆ ಮುಸ್ಲಿಂ ಸಂಘಟನೆಯ ಪಾತಕಿಗಳ ಫ್ಯಾಕ್ಟರಿ ಇದೆ. ಯಾರ ಕಡೆಯವರೇ ಇರಲಿ, ಅಪರಾಧಿಗಳಿಗೆ ಶಿಕ್ಷೆಯಾಗಬೇಕು.
ಹೊಸಪೇಟೆ ಗಣಿ ಉದ್ಯಮಿಯಿಂದ ಸಕ್ಕರೆ ಕಾರ್ಖಾನೆ?
ವಿಜಯನಗರ ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಸರ್ಕಾರ ಕೂಡ ಒಲವು ಹೊಂದಿದ್ದು, ಈಗ ಗಣಿ ಉದ್ಯಮಿಯೊಬ್ಬರ ಜತೆಗೆ ಸ್ವತಃ ಜಿಲ್ಲಾ ಉಸ್ತುವಾರಿ ಮಂತ್ರಿ ಜಮೀರ್‌ ಅಹಮದ್ ಖಾನ್‌ ಅವರೇ ಈ ಕುರಿತು ಚರ್ಚಿಸಿದ್ದಾರೆ. ಹಾಗಾಗಿ ಸಕ್ಕರೆ ಕಾರ್ಖಾನೆ ವಿಷಯ ಮತ್ತೆ ಮುನ್ನಲೆಗೆ ಬಂದಿದೆ.
ಹೊಸಪೇಟೆ ಟ್ರಕ್ ಟರ್ಮಿನಲ್‌ ಇಂದು ಲೋಕಾರ್ಪಣೆ
ವಿಜಯನಗರ ಜಿಲ್ಲೆಯ ಅಮರಾವತಿಯಲ್ಲಿ ಡಿ. ದೇವರಾಜ ಅರಸು ಟ್ರಕ್‌ ಟರ್ಮಿನಲ್ಸ್ ಲಿ. ಸಂಸ್ಥೆ ವತಿಯಿಂದ ಹೊಸಪೇಟೆ ಟ್ರಕ್ ಟರ್ಮಿನಲ್‌ ನಿರ್ಮಾಣವಾಗಿದ್ದು, ಈಗ ಲೋಕಾರ್ಪಣೆ ಆಗುತ್ತಿದೆ. ಒಂದೂವರೆ ದಶಕದ ಕನಸು ನನಸಾಗುತ್ತಿದೆ.
ಡೊನೇಷನ್‌ ಹಾವಳಿ ತಡೆಗೆ ಆಗ್ರಹಿಸಿ ಪ್ರತಿಭಟನೆ
ಶಾಲಾ-ಕಾಲೇಜುಗಳಲ್ಲಿ ಡೊನೇಷನ್ ಹಾವಳಿ ತಡೆಯುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ ಹಾಗೂ ಸಿಪಿಐಎಂಎಲ್ ನೇತೃತ್ವದಲ್ಲಿ ಪಟ್ಟಣದಲ್ಲಿ ಎತ್ತಿನಗಾಡಿ ಮೆರವಣಿಗೆ ಮೂಲಕ ವಿಭಿನ್ನ ರೀತಿಯ ಪ್ರತಿಭಟನೆ ನಡೆಸಲಾಯಿತು.
ಕಾರ್ಮಿಕರನ್ನು ಜೀತದಾಳಾಗಿ ಮಾಡುವ ಹುನ್ನಾರ: ಭಾಸ್ಕರ ರೆಡ್ಡಿ
ಕೇಂದ್ರ ಸರ್ಕಾರಕ್ಕೆ ಅಂಬಾನಿ, ಅದಾನಿ ಮಾತ್ರ ಪ್ರಜೆಗಳಾಗಿ ಕಾಣುತ್ತಾರೆ. ಉಳಿದಂತೆ ಕಾರ್ಮಿಕರು ಜೀತದಾಳಾಗಿ ಕಾಣುತ್ತಾರೆ. ಹೀಗಾಗಿಯೇ ಕಾರ್ಮಿಕರ ಹಕ್ಕುಗಳನ್ನು ಕಸಿದು ಖಾಸಗೀಕರಣದ ಕಪಿಮುಷ್ಟಿಯಲ್ಲಿಡುವ ಹುನ್ನಾರ ನಡೆದಿದೆ.
ಗಣಿ ಗುತ್ತಿಗೆ ಹರಾಜಿಗೆ ಸಿಇಸಿ ಆಕ್ಷೇಪ: ಎಸ್‌.ಆರ್‌. ಹಿರೇಮಠ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಣಿ ಗುತ್ತಿಗೆ ಹರಾಜು ವಿಷಯದಲ್ಲಿ ಅಧಿಕಾರಿಗಳ ಜಾಣ ನಡೆಗೆ ಕಿವಿಗೊಡದೆ, ಸ್ವತಃ ಪರಿಶೀಲಿಸಿ ಸುಪ್ರೀಂ ಕೋರ್ಟ್‌ ಆದೇಶಗಳ ಅನ್ವಯವೇ ನಡೆದುಕೊಳ್ಳಬೇಕು ಎಂದು ಧಾರವಾಡದ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್‌.ಆರ್‌. ಹಿರೇಮಠ ಹೇಳಿದರು.
20ರಂದು ಹೊಸಪೇಟೆಯಲ್ಲಿ ರಾಜ್ಯ ಸರ್ಕಾರದ ಸಾಧನಾ ಸಮಾವೇಶ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಮೇ 20ರಂದು ಹೊಸಪೇಟೆಯಲ್ಲಿ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ವಕ್ಫ್ ಮತ್ತು ವಸತಿ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹಮದ್‌ ಖಾನ್‌ ತಿಳಿಸಿದರು.
ಹೊಸಪೇಟೆಯಲ್ಲಿ ಜನಸ್ಪಂದನೆ, ಅಹವಾಲು ಸ್ವೀಕರಿಸಿದ ಜಮೀರ್‌
ವಿಜಯನಗರ ಜಿಲ್ಲಾಡಳಿತ, ಜಿಪಂ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮೂಲಕ ಜನಸ್ಪಂದನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಶನಿವಾರ ಚಾಲನೆ ನೀಡಿದರು. ದ್ವಿತೀಯ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ತಲಾ ₹5 ಲಕ್ಷ ಮತ್ತು ಸ್ಕೂಟಿ ಗಿಫ್ಟ್‌ ನೀಡಿದರು.
ಮಟ್ಕಾ, ಕ್ರಿಕೆಟ್‌ ಬೆಟ್ಟಿಂಗ್‌, ಜೂಜಾಟ, ಅಕ್ರಮ ದಂಧೆಗೆ ಕಡಿವಾಣ ಹಾಕಿ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹಮದ್‌ ಖಾನ್‌, ವಿಜಯನಗರ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕುವಂತೆ ಎಸ್‌ಪಿ ಬಿ.ಎಲ್‌. ಶ್ರೀಹರಿಬಾಬು ಅವರಿಗೆ ಸೂಚಿಸಿದರು.
ವೈಭವದ ಉಜ್ಜಯಿನಿ ಮರುಳಸಿದ್ದೇಶ್ವರ ಸ್ವಾಮಿ ಶಿಖರ ತೈಲಾಭಿಷೇಕ
ಕೊಟ್ಟೂರು ತಾಲೂಕಿನ ಉಜ್ಜಯಿನಿ ಶ್ರೀ ಗುರು ಮರುಳಸಿದ್ದೇಶ್ವರ ಸ್ವಾಮಿಯ ದೇವಸ್ಥಾನದಲ್ಲಿ ಶನಿವಾರ ಸಂಜೆ 5.55ಕ್ಕೆ ಶಿಖರ ತೈಲಾಭಿಷೇಕ ಕಾರ್ಯಕ್ರಮ ಅಪಾರ ಭಕ್ತರ ನಡುವೆ ಅದ್ಧೂರಿಯಾಗಿ ನಡೆಯಿತು. ಸಚಿವ ವಿ. ಸೋಮಣ್ಣ ಹಾಗೂ ಹಲವು ಶಿವಾಚಾರ್ಯರು ಪಾಲ್ಗೊಂಡಿದ್ದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 271
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved