• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಣಾಪುರ ಘಟನೆ; ಹಂಪಿ ಹೋಳಿ ಸಂಭ್ರಮದ ಮೇಲೂ ಕರಿನೆರಳು
ಕೊಪ್ಪಳದ ಸಾಣಾಪುರದ ಲೈಂಗಿಕ ದೌರ್ಜನ್ಯದ ಕರಿ ಛಾಯೆ ಹಂಪಿ ಹೋಳಿ ಸಂಭ್ರಮದ ಮೇಲೂ ಬಿದ್ದಿದೆ. ವಿಶ್ವ ವಿಖ್ಯಾತ ಹಂಪಿಯಲ್ಲಿ ದೇಶ, ವಿದೇಶಿ ಪ್ರವಾಸಿಗರು ಒಂದೇಡೆ ಸೇರಿ ರಂಗಿನಾಟವನ್ನಾಡುತ್ತಿದ್ದರು. ಈ ಬಾರಿ ಹಂಪಿ ಹೋಳಿ ಆಚರಣೆ ಇದ್ದರೂ ಸ್ಥಳೀಯರಲ್ಲಿ ಸಂಭ್ರಮ ಮಾಯವಾಗಿದೆ.
ಕಬ್ಬಿನ ಬೆಳೆಗಾರರಿಗೆ ಆಗುತ್ತಿರುವ ಅನ್ಯಾಯ ನಿಲ್ಲಿಸಿ: ಲೋಕಾಯುಕ್ತ ನ್ಯಾ. ಸಂತೋಷ್‌ ಹೆಗ್ಡೆ
ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದಿಂದ ಹಂಪಿಯಿದ ಹೊಸಪೇಟೆವರೆಗೆ ಬುಧವಾರ ಪಾದಯಾತ್ರೆ ನಡೆಸಲಾಯಿತು.
ರೇಣುಕಾಚಾರ್ಯರ ಧಾರ್ಮಿಕ ಚಿಂತನೆಗಳು ಮಾದರಿ: ವರಸದ್ಯೋಜಾತ ಶಿವಾಚಾರ್ಯರು
ಆದಿಜಗದ್ಗುರು ರೇಣುಕಾಚಾರ್ಯರ ಧಾರ್ಮಿಕ ಚಿಂತನೆಗಳು ಮಾದರಿಯಾಗಿವೆ.
ಆನೆಗೊಂದಿ, ಸಣಾಪುರ ಭಾಗದಲ್ಲಿ ಪ್ರಭಾವಿಗಳ ರೆಸಾರ್ಟ್‌!
ಕೊಪ್ಪಳದ ಆನೆಗೊಂದಿ, ಸಣಾಪುರ ಭಾಗದಲ್ಲಿ ಹಂಪಿ ಟೂರಿಸಂ ಹೆಸರಿನಲ್ಲಿ ಪ್ರಭಾವಿಗಳ ರೆಸಾರ್ಟ್‌ಗಳಿವೆ. ಕೋಟ್ಯಂತರ ರು. ಬಂಡವಾಳ ಹೂಡಿ ರೆಸಾರ್ಟ್‌ಗಳನ್ನು ನಿರ್ಮಾಣ ಮಾಡಿಕೊಂಡಿದ್ದಾರೆ.
ಹೂವಿನಹಡಗಲಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಖಾಸಗಿ ಕ್ಯಾಂಟಿನ್ ಆರಂಭ!
ಇಲ್ಲಿನ ಎಸ್‌ಆರ್‌ಎಂಪಿಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಓದಲು ಬರುವ 1200ಕ್ಕೂ ಹೆಚ್ಚು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಸಿವು ನೀಗಿಸಲು ಸಮಾನ ಮನಸ್ಕರ ತಂಡವೊಂದು ಇಂದು ಕಾಲೇಜಿನಲ್ಲಿ ಕ್ಯಾಂಟಿನ್‌ ಆರಂಭಿಸಿದೆ.
ಹಂಪಿಯಲ್ಲಿ ಸಣ್ಣ ಘಟನೆ ನಡೆದರೂ ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ
ಕೊಪ್ಪಳದ ಸಣಾಪುರದಲ್ಲಿ ನಡೆದಂತಹ ಘಟನೆ ಕಳೆದ 15 ವರ್ಷಗಳ ದಾಖಲೆಗಳ ಪ್ರಕಾರ ಹಂಪಿಯಲ್ಲಿ ನಡೆದಿಲ್ಲ. ಸಣ್ಣ ಘಟನೆ ನಡೆದರೂ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು.
ಕೆಲ ದುಷ್ಟಶಕ್ತಿಗಳಿಂದ ವೀರಶೈವ ಲಿಂಗಾಯತ ಸಮಾಜ ಒಡೆಯುವ ಕೆಲಸ: ರೇಣುಕಾಚಾರ್ಯ
ಕೆಲ ದುಷ್ಟ ಶಕ್ತಿಗಳು ವೀರಶೈವ ಲಿಂಗಾಯತ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿವೆ. ನಾವು ಒಂದಾಗದಂತೆ ಕೆಲಸ ಮಾಡುತ್ತಿವೆ.
ಮಕ್ಕಳಿಗೆ ಬಾಲ್ಯದಲ್ಲಿಯೇ ಗುಣಮಟ್ಟದ ಶಿಕ್ಷಣ ನೀಡಿ: ವೈ. ದೇವೇಂದ್ರಪ್ಪ
ಪೋಷಕರು ಮಕ್ಕಳ ಶಿಕ್ಷಣದ ಬಗ್ಗೆ ಕಾಳಜಿ ಹಾಗೂ ಸಹಕಾರವಿರಬೇಕು, ಶಿಕ್ಷಕರು ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕು.
ಹೊಸಪೇಟೆಯಲ್ಲಿ ಸರ್ವಧರ್ಮ ಸಮನ್ವಯ ರಥೋತ್ಸವ
ನಗರದ ಶ್ರೀ ಜಗದ್ಗುರು ಕೊಟ್ಟೂರು ಸಂಸ್ಥಾನ ಮಠದ ಸರ್ವಧರ್ಮ ಸಮನ್ವಯ ಮಹಾ ರಥೋತ್ಸವ ಸೋಮವಾರ ಸಂಜೆ ಸರ್ವಧರ್ಮೀಯ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಹೊಸಪೇಟೆಯಲ್ಲಿ ನಮ್ಮ ಪೊಲೀಸ್, ನಮ್ಮ ಹೆಮ್ಮೆ ಮ್ಯಾರಥಾನ್‌ಗೆ ಚಾಲನೆ
ಸೈಬರ್ ಅಪರಾಧಗಳ ಕುರಿತು ಜನ ಎಚ್ಚರದಿಂದ ಇರಬೇಕು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 252
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved