• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಹಲ್ಗಾಮ್‌ ದಾಳಿ, ಹರಪನಹಳ್ಳಿಯಲ್ಲಿ ಶ್ರದ್ಧಾಂಜಲಿ
ಕಾಶ್ಮೀರದ ಪಹಲ್ಗಾಮ್‌ ಜಿಲ್ಲೆಯಲ್ಲಿ ಉಗ್ರರಿಂದ ಹತರಾದ ವ್ಯಕ್ತಿಗಳ ಆತ್ಮಕ್ಕೆ ಶಾಂತಿ ಕೋರಿ ಇಲ್ಲಿಯ ಕಾಂಗ್ರೆಸ್‌ ವತಿಯಿಂದ ಹರಪಹನಹಳ್ಳಿ ಪಟ್ಟಣದ ಐ.ಬಿ. ವೃತ್ತದಲ್ಲಿ ಶನಿವಾರ ರಾತ್ರಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಹತರಾದವರ ಭಾವಚಿತ್ರ ಹಿಡಿದು ಹಾಗೂ ಮೇಣದಬತ್ತಿ ಹಚ್ಚಿ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು.
ಕೊನೆಗೂ ಕೊಟ್ಟೂರಿಗೆ ಬಿಇಒ ಕಚೇರಿ?
ಏಳು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿರುವ ಕೊಟ್ಟೂರು ತಾಲೂಕಿನಲ್ಲಿ ಬಿಇಒ ಕಚೇರಿ ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಈ ಬೆಳವಣಿಗೆ ತಾಲೂಕಿನ ಶಿಕ್ಷಣಪ್ರೇಮಿಗಳಲ್ಲಿ ಸಂತಸ ಮೂಡಿಸಿದೆ.
ಕಾಶ್ಮೀರ ಕಣಿವೆಯಲ್ಲಿ ಪ್ರವಾಸಿಗರ ಹತ್ಯೆ ಖಂಡನೀಯ
ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭೀಕರ ಭಯೋತ್ಪಾದಕ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿ, ಮೃತರಿಗೆ ಶ್ರದ್ಧಾಂಜಲಿ ನಮನಗಳು ಸಲ್ಲಿಸಲಾಯಿತು.
ಶಿರಗಾನಹಳ್ಳಿ ತಾಂಡಾದ ಲಾವಣ್ಯ ಯುಪಿಎಸ್‌ಸಿ ಸಾಧಕಿ
ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಶಿರಗಾನಹಳ್ಳಿ ತಾಂಡಾದ ಲಾವಣ್ಯ ಎಸ್‌.ಪಿ. ಯುಪಿಎಸ್‌ಸಿ ಪರೀಕ್ಷೆಯಲ್ಲಿ 969 ರ‍್ಯಾಂಕ್‌ ಗಳಿಸುವ ಮೂಲಕ ನೂತನ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಲಾವಣ್ಯ ಸಾಧನೆಯಿಂದಾಗಿ ಹರಪನಹಳ್ಳಿ ಹಾಗೂ ಶಿರಗಾನಹಳ್ಳಿ ತಾಂಡಾದಲ್ಲೂ ಸಂಭ್ರಮ ಮನೆ ಮಾಡಿದೆ.
ಕಾಶ್ಮೀರದಲ್ಲಿ ಉಗ್ರರ ದಾಳಿ ಖಂಡಿಸಿ ಹೊಸಪೇಟೆಯಲ್ಲಿ ಪ್ರತಿಭಟನೆ
ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿ ಖಂಡಿಸಿ ವಿಶ್ವ ಹಿಂದೂ ಪರಿಷತ್‌ನ ವಿಜಯನಗರ ಜಿಲ್ಲಾ ಘಟಕದ ವತಿಯಿಂದ ಹೊಸಪೇಟೆಯಲ್ಲಿ ಶುಕ್ರವಾರ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಯಿತು. ನಗರದ ಮದಕರಿ ನಾಯಕ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಲಾಯಿತು.
'ಗೃಹಲಕ್ಷ್ಮೀ ಹಣದಿಂದ ತಂದೆ-ತಾಯಿ ಆರೋಗ್ಯ ಕಾಳಜಿ ಸಾಧ್ಯವಾಯಿತು'
ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಕೃಷಿ ಗೋದಾಮಿನಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ನಡೆ ಗ್ರಾಪಂಗಳ ಕಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಫಲಾನುಭವಿಗಳು ಅನಿಸಿಕೆಗಳನ್ನು ಹಂಚಿಕೊಂಡರು.
ಉಜ್ಜಯಿನಿ ಜಾತ್ರಾ ಮಹೋತ್ಸವ ಯಶಸ್ಸಿಗೆ ಸಹಕರಿಸಿ: ಮಲ್ಲೇಶ್ ದೊಡ್ಡಮನಿ
ಹೆಸರಾಂತ ಉಜ್ಜಯಿನಿ ಮರುಳಸಿದ್ದೇಶ್ವರ ಸ್ವಾಮಿಯ ಮಹಾರಥೋತ್ಸವ ಮೇ 2ರಂದು ಜರುಗಲಿದ್ದು, ಉಜ್ಜಯಿನಿ ಗ್ರಾಮದ ಪೊಲೀಸ್‌ ಉಪ ಠಾಣೆಯಲ್ಲಿ ಕೊಟ್ಟೂರು ಪೊಲೀಸ್‌ ಠಾಣೆ ವತಿಯಿಂದ ಶಾಂತಿಸಭೆ ಆಯೋಜಿಸಲಾಗಿತ್ತು. ಗ್ರಾಮದ ಆಯ್ದ ಸ್ಥಳಗಳಲ್ಲಿ ಸಿಸಿ ಕ್ಯಾಮೆರಗಳನ್ನು ಅಳವಡಿಸಲು ಗ್ರಾಪಂ ಆಡಳಿತಕ್ಕೆ ಡಿವೈಎಸ್‌ಪಿ ಮಲ್ಲೇಶ್ ದೊಡ್ಡಮನಿ ಸೂಚಿಸಿದರು.
ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ಹಂಪಿ, ಟಿಬಿ ಡ್ಯಾಂನಲ್ಲಿ ಕಟ್ಟೆಚ್ಚರ
ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆ ಹಂಪಿ, ತುಂಗಭದ್ರಾ ಜಲಾಶಯದಲ್ಲಿ ವಿಜಯನಗರ ಜಿಲ್ಲಾ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ
ಕಾಮಗಾರಿಯ ಸ್ಥಳದಲ್ಲೇ ಆರೋಗ್ಯ ತಪಾಸಣಾ ಶಿಬಿರ,ಉದ್ಯೋಗ ಚೀಟಿ ಪರಿಷ್ಕರಣೆ ಮತ್ತು ಸ್ತ್ರೀಚೇತನ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ವೈದ್ಯರ ನಿರ್ಲಕ್ಷ್ಯ ಆರೋಪ: ಬಾಣಂತಿ ಸಾವು
ನಗರದ ತಾಯಿ ಮತ್ತು ಮಕ್ಕಳ ಸರ್ಕಾರಿ (ಎಂಎಸಿಎಚ್‌) ಆಸ್ಪತ್ರೆಯಲ್ಲಿ ಚೊಚ್ಚಲ ಹೆರಿಗೆಯಾಗಿದ್ದ ಬಾಣಂತಿ ಬುಧವಾರ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 271
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved