ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಧನೆ ಎನ್ನುವುದು ಸೋಮಾರಿಗಳ ಸ್ವತ್ತಲ್ಲ: ಶ್ರೀಹರಿಬಾಬು
ಸಮಯ ಎಂಬುದು ತುಂಬಾ ಅಮೂಲ್ಯವಾದುದು. ಪ್ರತಿ ದಿನವೂ ಆಸಕ್ತಿಯಿಂದ ಅಭ್ಯಾಸ ಮಾಡಬೇಕು. ಪ್ರಯತ್ನ, ಪರಿಶ್ರಮ ಮತ್ತು ಏಕಾಗ್ರತೆ ಇವೇ ಯಶಸ್ಸಿನ ಗುಟ್ಟು ಎಂಬುದನ್ನು ವಿದ್ಯಾರ್ಥಿಗಳು ಮರೆಯಬಾರದು.
ವಿಜಯನಗರ: ಸಿಡಿಲಿಗೆ ರೈತ ಸಾವು, ಗೋಡೆ ಕುಸಿದು ಮಹಿಳೆಗೆ ಗಾಯ
ವಿಜಯನಗರ ಜಿಲ್ಲೆಯಲ್ಲಿ ಸುರಿದ ಮಳೆ ಹಿನ್ನೆಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದಲ್ಲಿ ಸಿಡಿಲು ಬಡಿದು ಯುವ ರೈತ ಕೆ. ಚಂದ್ರಶೇಖರ (29) ಮೃತಪಟ್ಟಿದ್ದಾರೆ.
ಮಾಗಳ- ಕಲ್ಲಾಗನೂರು ಸೇತುವೆ ನಿರ್ಮಾಣದ ಕನಸು ನನಸು
ವಿಜಯನಗರ- ಗದಗ- ಹಾವೇರಿ ಜಿಲ್ಲೆಗಳ ಸಂಪರ್ಕ ಕಲ್ಪಿಸುವ, ತುಂಗಭದ್ರಾ ನದಿಗೆ ಅಡ್ಡಲಾಗಿ ಮಾಗಳ- ಕಲ್ಲಾಗನೂರು ಸೇತುವೆ ನಿರ್ಮಾಣದ ಕನಸು ನನಸಾಗುವ ಕಾಲ ಸನ್ನಿಹಿತವಾಗುತ್ತಿದೆ.
ಪಟ್ಟಣಗಳು ಹಸಿರೀಕರಣಗೊಳ್ಳಲಿ: ಡಾ. ಸತೀಶ ಪಾಟೀಲ್
ಪ್ರತಿ ಪಟ್ಟಣ, ಹಳ್ಳಿ, ನಗರ ಪ್ರದೇಶಗಳನ್ನು ಹಸಿರೀಕರಿಸುವ ದೊಡ್ಡ ಜವಾಬ್ದಾರಿ ನಮ್ಮರೆಲ್ಲದಾಗಿದ್ದು, ಈ ನಿಟ್ಟನಲ್ಲಿ ಸದಾ ತೊಡಗಿಸಿಕೊಳ್ಳೋಣ.
ಕಾರ್ಮಿಕರ ಆರೋಗ್ಯದ ಕಾಳಜಿ ಇರಲಿ: ಡಾ. ಎನ್.ಟಿ. ಶ್ರೀನಿವಾಸ್
ಕಾಮಗಾರಿ ಸ್ಥಳದಲ್ಲಿ ಕುಡಿಯುವ ನೀರು ಮತ್ತು ಅವರ ಆರೋಗ್ಯ ಸುರಕ್ಷತೆಯ ಕಾಳಿಜಿ ವಹಿಸುವುದು ಅಧಿಕಾರಿಗಳ ಕರ್ತವ್ಯ.
ಹೊಸಪೇಟೆ: ಬುಡ್ಗ ಜಂಗಮ ಕಾಲನಿಗೆ ಮಾಜಿ ಸಚಿವ ಎಚ್. ಆಂಜನೇಯ ಭೇಟಿ
ನಗರದ ಬುಡ್ಗ ಜಂಗಮ ಕಾಲನಿಗೆ ಮಾಜಿ ಸಚಿವ ಎಚ್. ಆಂಜನೇಯ ಭೇಟಿ ನೀಡಿ, ಜನರೊಂದಿಗೆ ಸಂವಾದ ನಡೆಸಿದರು.
ಹಂಪಿಗೆ ಮೂರು ದಿನದಲ್ಲಿ ಹರಿದು ಬಂದ ಒಂದು ಲಕ್ಷ ಪ್ರವಾಸಿಗರು!
ವಿಶ್ವವಿಖ್ಯಾತ ಹಂಪಿ ಸ್ಮಾರಕಗಳ ವೀಕ್ಷಣೆಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, 3 ದಿನಗಳಲ್ಲಿ ಹಂಪಿಗೆ ಒಂದು ಲಕ್ಷಕ್ಕೂ ಅಧಿಕ ಪ್ರವಾಸಿಗರು ಭೇಟಿ ನೀಡಿದ್ದಾರೆ.
ಶಾದಿಮಹಲ್ ನಿರ್ಮಿಸಿಕೊಡುವ ಭರವಸೆ ಈಡೇರಿಸುತ್ತೇನೆ: ಶಾಸಕ ಡಾ. ಶ್ರೀನಿವಾಸ
ಮುಸ್ಲಿಂ ಸಮುದಾಯಕ್ಕೆ ಶಾದಿಮಹಲ್ ನಿರ್ಮಿಸಿಕೊಡುವ ಭರವಸೆ ಕೊಟ್ಟಿದ್ದೇನೆ. ಖಂಡಿತವಾಗಿಯೂ ಅದನ್ನು ಈಡೇರಿಸುತ್ತೇನೆ.
ಹಂಚಿಕೊಂಡು ತಿನ್ನುವ ಮನೋಭಾವ ಅಳವಡಿಸಿಕೊಳ್ಳಿ
ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಬಕ್ರೀದ್ ನಿಮಿತ್ತ ಶ್ರದ್ಧಾಭಕ್ತಿಯಿಂದ ಮುಸ್ಲಿಂ ಬಾಂಧವರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶನಿವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಎಸ್ಸಿ ಪಟ್ಟಿಯಿಂದ ಬೇಡ ಜಂಗಮ ಪದ ತೆಗೆಯುವಂತೆ ಸಿಎಂ ಬಳಿ ನಿಯೋಗ: ಎಚ್. ಆಂಜನೇಯ
ವೀರಶೈವ ಲಿಂಗಾಯತ ಸಮಾಜದ ಬೇಡ ಜಂಗಮ ಸಮಾಜದವರು ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆಯಲ್ಲಿ ಮಾಹಿತಿ ನೀಡುತ್ತಿದ್ದಾರೆ.
< previous
1
...
35
36
37
38
39
40
41
42
43
...
288
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ