ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾರಾಯಣ ಗುರು ತುಳಿತಕ್ಕೊಳಗಾದವರ ಧ್ವನಿ: ಗಿರೀಶ್ ಬಾಬು
ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಘೋಷಣೆಯ ಮೂಲಕ ಸಮಾಜದಲ್ಲಿ ಕ್ರಾಂತಿಗೆ ನಾಂದಿ ಹಾಡಿದವರು ಸಮಾಜ ಸುಧಾರಕ ನಾರಾಯಣ ಗುರುಗಳು.
ನಾಟಕಗಳು ಸಮಾಜಕ್ಕೆ ಉತ್ತಮ ಸಂದೇಶ ಸಾರಲಿ: ಶ್ರೀರಾಮುಲು
ಸಮಾಜವನ್ನು ಸರಿದಾರಿಯಲ್ಲಿ ಕೊಂಡೊಯ್ಯುವ ಹಾಗೂ ಕುಟುಂಬ ಸಮೇತ ನಾಟಕ ಪ್ರದರ್ಶನ ವೀಕ್ಷಿಸುವಂಥ ಕಥಾವಸ್ತು ಸಾಮಾಜಿಕ ನಾಟಕಗಳಲ್ಲಿ ಇರಬೇಕಿದೆ.
ಛಲವಾದಿ ಸಮಾಜ ಒಗ್ಗಟ್ಟಿನಿಂದ ಸರ್ಕಾರದ ಸೌಲಭ್ಯ ಪಡೆಯಲಿ: ಶಾಸಕ ಅಬ್ಬಯ್ಯ
ಛಲವಾದಿ ಸಮಾಜ ಒಗ್ಗಟ್ಟು ಪ್ರದರ್ಶಿಸಬೇಕು. ಸರ್ಕಾರದ ಸೌಲಭ್ಯ ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು.
ಸಮಾಜ ಸುಧಾರಣೆಗೆ ಶ್ರಮಿಸಿದ ನಾರಾಯಣ ಗುರು: ವಿವೇಕಾನಂದ
ಶಿಕ್ಷಣ, ಸಮಾನತೆ, ಸಮಾಜ ಸುಧಾರಣೆ ಸಂದೇಶವನ್ನು ವಿಶ್ವಕ್ಕೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರು ಅವರು ಅಪ್ರತಿಮ ಸಮಾಜ ಪರಿವರ್ತಕ, ಧಾರ್ಮಿಕ ಚಿಂತಕರಾಗಿದ್ದರು.
ರಸ್ತೆ ಗುಂಡಿ ಮುಚ್ಚಿದ ಬಾಲಕರು!
ಇಲ್ಲಿನ ಹೂವಿನಹಡಗಲಿ-ಹೊಳಗುಂದಿಗೆ ಹೋಗುವ ರಸ್ತೆಯಲ್ಲಿ ಹತ್ತಾರು ಗುಂಡಿಗಳು ಬಿದ್ದು, ಸಣ್ಣ ಪುಟ್ಟ ರಸ್ತೆ ಅಪಘಾತಗಳಾಗಿದ್ದು, ಇದನ್ನರಿತ ಶಾಲಾ ಬಾಲಕರೇ ರಸ್ತೆ ಬದಿಯಲ್ಲಿನ, ಮಣ್ಣಿನಿಂದ ಗುಂಡಿ ಮುಚ್ಚಿದ್ದಾರೆ.
ಗೇಣು ಜಾಗ ಕೊಟ್ರ ನಿಮಗೆ ಪುಣ್ಯ ಬರತೈತಿ: ಕನಿಕರದಿಂದ ಬೇಡಿಕೊಂಡ ಕೊರವರ ದೇವಕ್ಕ
ಮೂವತ್ತು ವರ್ಷದಿಂದ ಸರ್ಕಾರಿ ಜಾಗದಲ್ಲಿ ಜೋಪಡಿ ಕಟ್ಟಿಕೊಂಡು ಜೀವ್ನ ಮಾಡ್ತಾ ಇದ್ದಿವಿ. ಪಂಚಾಯ್ತಿಗೆ ಹೋಗಿ ಅರ್ಜಿ ಕೊಟ್ಟು ಸುಸ್ತಾಗಿದೆ, ನಮ್ಮೂರಿಗೆ ಬಂದೀರಿ ಗೇಣು ಜಾಗ ಕೊಟ್ರ ನಿಮಗೆ ಪುಣ್ಯ ಬರತೈತಿ ಎಂದು ಕೊರವರ ದೇವಕ್ಕ ಜಿಲ್ಲಾಧಿಕಾರಿ ಮುಂದೆ ನೋವು ತೊಡಿಕೊಂಡ ಪರಿ ಇದು.
ಅಂಗನವಾಡಿ, ಶಾಲೆಗೆ ಕಟ್ಟಡ, ನಿವೇಶನ ನೀಡಲು ಮೀನಮೇಷ ಸಲ್ಲದು: ಜಿಲ್ಲಾಧಿಕಾರಿ
ಜಿಲ್ಲೆಯಲ್ಲಿ ಅಂಗನವಾಡಿ ಮತ್ತು ಶಾಲಾ ಆಸ್ತಿಗಳು ಸರ್ಕಾರದ ಹೆಸರಿಗೆ ನೋಂದಣಿ ಆಗದೇ ಬಾಕಿ ಇದ್ದಲ್ಲಿ, ಸ್ವಂತ ನಿವೇಶನ ಕೊರತೆ ಇದ್ದಲ್ಲಿ ಆಯಾ ತಾಲೂಕಿನ ತಹಸೀಲ್ದಾರರು, ತಾಪಂ ಇಒಗಳು ಮತ್ತು ಬಿಇಒಗಳು ಸಮನ್ವಯತೆಯಿಂದ ಶೀಘ್ರವೇ ಪರಿಶೀಲಿಸಿ ಅಭಿಯಾನ ಕೈಗೊಳ್ಳಬೇಕು.
ಸೂಕ್ತ ಚಿಕಿತ್ಸೆಯಿಂದ ಕ್ಷಯ ರೋಣ ಗುಣಮುಖ: ಡಾ. ಪೂಜಾ
ಕ್ಷಯರೋಗಿಗಳು ನಿರಂತರ ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಬೇಗ ಗುಣಮುಖರಾಗಬಹುದು.
ಶುದ್ಧ ಕುಡಿವ ನೀರು ಪೂರೈಕೆಗೆ ಮುನ್ನ ಪರೀಕ್ಷಿಸಿ: ಜಿಪಂ ಸಿಇಒ
ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಮುನ್ನ ಕಡ್ಡಾಯವಾಗಿ ಪರೀಕ್ಷಿಸಬೇಕು.
ಮುಸ್ಲಿಂ ಸಮಾಜದ ಕೊಡುಗೆ ಅಪಾರ: ಶಾಸಕ
ವಿಜಯನಗರ ಜಿಲ್ಲೆಯಾದ್ಯಂತ ಶುಕ್ರವಾರ ಸಂಭ್ರಮದಿಂದ ಈದ್ ಮಿಲಾದ್ ಹಬ್ಬ ಆಚರಿಸಲಾಯಿತು. ನಗರದಲ್ಲಿ ಮುಸ್ಲಿಂ ಬಾಂಧವರು ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಿದರು. ನಗರದಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು.
< previous
1
2
3
4
5
6
7
8
9
10
...
288
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ