• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜಯಪುರದ ಕೆನರಾ ಬ್ಯಾಂಕಲ್ಲಿ ₹53 ಕೋಟಿ ಮೌಲ್ಯದ ಚಿನ್ನ ದರೋಡೆ

ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ । ವಿಜಯಪುರದ ಕೆನರಾ ಬ್ಯಾಂಕಲ್ಲಿ ₹53 ಕೋಟಿ ಮೌಲ್ಯದ ಚಿನ್ನ ದರೋಡೆ

ವರ್ಷದೊಳಗೆ ರಾಣಿ ಚನ್ನಮ್ಮ ಕಂಚಿನ ಪುತ್ಥಳಿ ನಿರ್ಮಾಣ: ನೇಮರಾಜನಾಯ್ಕ
ಪಟ್ಟಣದ ಹಳೇವೂರಿನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಕಂಚಿನ ಪುತ್ಥಳಿ ನಿರ್ಮಾಣಕ್ಕೆ ₹೫೦ಲಕ್ಷ ಅನುದಾನ ಕಾಯ್ದಿರಿಸಲಾಗಿದ್ದು, ವರ್ಷದೊಳಗೆ ಪುತ್ಥಳಿ ಅನಾವರಣಗೊಳಿಸಲಾಗುವುದು.
ಎಲ್ಲ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟದ ತಟ್ಟೆ, ಲೋಟ ಖರೀದಿಗೆ ಕ್ರಮ: ಶಾಸಕ ಕೃಷ್ಣನಾಯ್ಕ
ಸರ್ಕಾರದ ಇಲಾಖೆ ಕಾರ್ಯದರ್ಶಿ ಬಳಿ ಚರ್ಚಿಸಿ, ಸಾಮಾನು ಖರೀದಿಗೆ ಸರ್ಕಾರದಿಂದ ಆದೇಶ ಹೊರಡಿಸಿ, ಮೊಟ್ಟ ಮೊದಲ ಬಾರಿಗೆ ಗುಣಮಟ್ಟದ ತಟ್ಟೆ, ಲೋಟ ಖರೀದಿ ಮಾಡಿ ಇಂದು ವಿತರಿಸುತ್ತಿದ್ದೇವೆ.
ಗುಜರಾತ್ ಕಂಪನಿಗೆ ಟಿಬಿ ಡ್ಯಾಂ 32 ಗೇಟ್‌ಗಳ ನಿರ್ಮಾಣ ಹೊಣೆ

ತುಂಗಭದ್ರಾ ಜಲಾಶಯದ 32 ಕ್ರಸ್ಟ್‌ ಗೇಟ್‌ಗಳ ಬದಲಾವಣೆ ನಿರ್ಮಾಣ ಕಾಮಗಾರಿ ಗುಜರಾತ್ ಮೂಲದ ಹಾರ್ಡವೇರ್‌ ಟೂಲ್ಸ್‌ ಆ್ಯಂಡ್‌ ಮಷಿನರಿ ಪ್ರಾಜೆಕ್ಟ್‌ ಕಂಪನಿ ಪಾಲಾಗಿದೆ.

ಒಣ ಬೇಸಾಯದಿಂದಲೂ ಉತ್ತಮ ಇಳುವರಿ ಪಡೆಯಲು ಸಾಧ್ಯ: ಸೋಮನಾಥ ರೆಡ್ಡಿ
ಮಳೆಯನ್ನೇ ನಂಬಿ ಬೆಳೆಯುವ ಬದಲು ಒಣ ಬೇಸಾಯ ವ್ಯವಸ್ಥೆಯಿಂದ ಕೃಷಿಯಲ್ಲಿ ಉತ್ತಮ ಇಳುವರಿ ಪಡೆಯಲು ಸಾಧ್ಯವಿದೆ.
ಕೆಎಂಇಆರ್‌ಸಿಯ ₹30 ಸಾವಿರ ಕೋಟಿ ಗಣಿ ಬಾಧಿತ ಪ್ರದೇಶ ಅಭಿವೃದ್ಧಿಗೆ ಸದ್ಬಳಕೆ ಆಗಲಿ: ಎಸ್‌.ಆರ್‌. ಹಿರೇಮಠ
ಅಕ್ರಮ ಗಣಿಗಾರಿಕೆಯಿಂದ ಜರ್ಜರಿತವಾಗಿರುವ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ಗಣಿ ಬಾಧಿತ ಪ್ರದೇಶಗಳ ಪುನಶ್ಚೇತನಕ್ಕೆ ಕೆಎಂಇಆರ್‌ಸಿಯ ₹30 ಸಾವಿರ ಕೋಟಿ ಸದ್ಬಳಕೆ ಮಾಡಬೇಕು
ಮರಿಯಮ್ಮನಹಳ್ಳಿಯಲ್ಲಿ ಇಂದಿರಾ ಕ್ಯಾಟೀನ್‌ಗೆ ಚಾಲನೆ
ಬಹುದಿನಗಳ ಬೇಡಿಕೆಯಾಗಿದ್ದ ಡಣಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 50 ರಸ್ತೆಯ ಫ್ಲೈಒವರ್‌ ಮತ್ತು ಸರ್ವೀಸ್‌ ರಸ್ತೆ ಸೇರಿದಂತೆ ಇತರ ಕಾಮಗಾರಿಗೆ ಮುಂದಿನ ತಿಂಗಳಲ್ಲಿ ಭೂಮಿಪೂಜೆ ನೆರವೇರಿಸಲಾಗುವುದು.
ಕ್ಷೇತ್ರದ ಸರ್ಕಾರಿ ಶಾಲೆಗಳ ಅಭಿವೃದ್ಧಿ ಆದ್ಯತೆ: ಡಾ. ಎನ್.ಟಿ. ಶ್ರೀನಿವಾಸ
ಕೂಡ್ಲಿಗಿ ವಿಧಾನಸಭೆ ಕ್ಷೇತ್ರದಲ್ಲಿನ ಪ್ರತಿ ಸರ್ಕಾರಿ ಶಾಲೆಗಳಿಗೆ ಎಲ್ಲ ಮೂಲಭೂತ ಸೌಕರ್ಯ ಕಲ್ಪಿಸುವ ಮೂಲಕ, ನಮ್ಮ ಮಕ್ಕಳು ಸರ್ಕಾರಿ ಶಾಲೆಗೆ ಸೇರುವಂತೆ ವಿಶೇಷ ಯೋಜನೆ ಮಾಡಲಾಗುವುದು.
ಹಗರಿಬೊಮ್ಮನಹಳ್ಳಿಯಲ್ಲಿ ಕೆಬಿಎಸ್‌ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಕಸರತ್ತು
ಹೊಸಪೇಟೆ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆ ಬಗ್ಗೆ ಕೂಗು ಎದ್ದಿರುವ ಬೆನ್ನಲ್ಲೇ ಈಗ ಹಗರಿಬೊಮ್ಮನಹಳ್ಳಿ ತಾಲೂಕಿನ ಕೆಂಚಿನಬಂಡಿ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಮೆ. ಕರ್ನಾಟಕ ಬಂಗಾರು ಶುಗರ್ಸ್‌ (ಕೆಬಿಎಸ್‌) ಪ್ರೈ.ಲಿ. ಮುಂದಾಗಿದೆ.
ಹಂಪಿ ಸ್ಮಾರಕಗಳಿಗೆ ಭೇಟಿ ನೀಡಿದ 35 ಅಂಧ ವಿದ್ಯಾರ್ಥಿಗಳು
ಹಂಪಿ ಸ್ಮಾರಕಗಳು ಜಗದ್ವಿಖ್ಯಾತವಾಗಿವೆ. ಈ ಸ್ಮಾರಕಗಳಿಗೆ 35 ಅಂಧ ವಿದ್ಯಾರ್ಥಿಗಳು ಭೇಟಿ ನೀಡಿ ಮಾಹಿತಿ ಕೂಡ ಪಡೆದುಕೊಂಡು ಖುಷಿಪಟ್ಟರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 251
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved