ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅನಾಥವಾದ ಕೊಟ್ಟೂರು ಕೆರೆ
ಪುರಾತನ ಇತಿಹಾಸ ಹೊಂದಿರುವ ಕೊಟ್ಟೂರಿನ ಕೆರೆ ಇದೀಗ ಸೂಕ್ತ ನಿರ್ವಹಣೆ, ಅಭಿವೃದ್ಧಿ ಕಾಣದೆ ಅಧಿಕಾರಿಗಳ ತೀವ್ರ ನಿರ್ಲಕ್ಷಕ್ಕೆ ಒಳಗಾಗಿ ಅನಾಥವಾಗಿ ಬಣಗುಡುತ್ತಿದೆ.
ಸೂಲದಹಳ್ಳಿಯಲ್ಲಿ ಸಿಡಿಲಿಗೆ 2 ಹಸು ಬಲಿ
ತಾಲೂಕಿನ ಕಾನಹೊಸಹಳ್ಳಿ ಮತ್ತು ಗುಡೇಕೋಟೆ ಹೋಬಳಿಗಳ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆಯಿಂದ ರಾತ್ರಿ 8ರವರೆಗೂ ಸುರಿದ ಬಿರುಗಾಳಿ ಸಹಿತ ಮಳೆಗೆ ಅಪಾರ ಹಾನಿಯುಂಟಾಗಿದ್ದು, ಸೂಲದಹಳ್ಳಿ ಗ್ರಾಮದಲ್ಲಿ ಸಿಡಿಲಿಗೆ 2 ಹಸುಗಳು ಸಾವನ್ನಪ್ಪಿವೆ.
ಯುವಜನತೆಯ ಅನಾಸಕ್ತಿಯಿಂದ ಬಯಲಾಟ ನಶಿಸುತ್ತಿದೆ: ಫಕ್ಕೀರೇಶ್ ಕೊಂಡಾಯಿ
ಇಂದಿನ ಯುವ ಜನತೆಯ ಅನಾಸಕ್ತಿಯಿಂದ ಬಯಲಾಟ ನಶಿಸುತ್ತಿದೆ.
ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಸೌಲಭ್ಯ ಕಲ್ಪಿಸಿ: ಭೀಮಪ್ಪ ಲಾಳಿ
ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಜಾಬ್ ಕಾರ್ಡಗಳ ಪರಿಷ್ಕರಣೆ ಅಭಿಯಾನ ಕೈಗೊಳ್ಳಲು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ, ನರೇಗಾ ಸಿಬ್ಬಂದಿ ಮತ್ತು ಕಾಯಕ ಬಂಧುಗಳಿಗೆ ಸೂಚಿಸಲಾಗಿದೆ.
ವಿಜಯನಗರಕ್ಕೆ ಪ್ರತ್ಯೇಕ ಹಾಲು ಒಕ್ಕೂಟಕ್ಕೆ ಒತ್ತಾಯಿಸಿ ಪ್ರತಿಭಟನೆ
ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಹಾಲು ಒಕ್ಕೂಟ (ರಾಬಕೊವಿ)ದ ಕೇಂದ್ರ ಕಚೇರಿ ಬಳ್ಳಾರಿಯಿಂದ ಸ್ಥಳಾಂತರ ಮಾಡಬೇಕು ಮತ್ತು ಮೆಗಾಡೈರಿ ನಿರ್ಮಾಣ ಮಾಡಬೇಕು.
ನರೇಗಾದಡಿ ಮಹಿಳೆಯರಿಗೆ ಹೆಚ್ಚೆಚ್ಚು ಕೆಲಸ ಒದಗಿಸಿ: ತಾಪಂ ಇಒ
ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಳ ಮಾಡಲು ಸ್ತ್ರೀ ಚೇತನ ಅಭಿಯಾನ ಕೂಡ ನಡೆಯಲಿದೆ.
ಅಂಬೇಡ್ಕರ್ ಜಾಗತಿಕ ಮಟ್ಟದ ಚಿಂತಕ: ಪೀರ್ ಬಾಷಾ
ಕೇವಲ ಭಾರತ ಮಾತ್ರವಲ್ಲ ಜಾಗತಿಕ ಮಟ್ಟದಲ್ಲಿ ಬಾಬಾ ಸಾಹೇಬ್ ಮಾನವ ಹಕ್ಕುಗಳ ಬಗ್ಗೆ ಸಂಘಟನೆ ಮಾಡಿದರು. ಆದ್ದರಿಂದ ಅಮೆರಿಕದಲ್ಲಿಯೂ ಅವರ ಬೃಹತ್ ಪ್ರತಿಮೆಯನ್ನು ಸಮಾನತೆಯ ಪ್ರತಿಮೆಯ ದ್ಯೋತಕವಾಗಿ ಸ್ಥಾಪಿಸಲಾಗಿದೆ.
ಟಿಬಿ ಡ್ಯಾಂನ 19ನೇ ಗೇಟ್ ನಿರ್ಮಿಸಲು ಗುಜರಾತ್ ಕಂಪನಿಗೆ ಹೊಣೆ
ತುಂಗಭದ್ರಾ ಜಲಾಶಯದ 19ನೇ ಗೇಟ್ಗೆ ಅಳವಡಿಸಿರುವ ಸ್ಟಾಪ್ ಲಾಗ್ ತೆಗೆದು ಶಾಶ್ವತ ಕ್ರಸ್ಟ್ ಗೇಟ್ ನಿರ್ಮಾಣ ಮಾಡಲು ಗುಜರಾತ್ ಮೂಲದ ಕಂಪನಿಗೆ ಟೆಂಡರ್ ಆಗಿದೆ ಎಂದು ತುಂಗಭದ್ರಾ ಮಂಡಳಿ ತಿಳಿಸಿದೆ.
ಅಪಾಯಕ್ಕೆ ಆಹ್ವಾನಿಸುವ ರಸ್ತೆ ಒತ್ತುವರಿ
ತಾಲೂಕಿನ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಾಜ್ಯ ಹೆದ್ದಾರಿಗಳು, ಜಿಲ್ಲಾ ಮುಖ್ಯ ರಸ್ತೆಗಳು ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ವ್ಯಾಪ್ತಿಯ ರಸ್ತೆಗಳ ಇಕ್ಕೆಲಗಳ ರೈತರು ಸಾಕಷ್ಟು ರಸ್ತೆ ಒತ್ತುವರಿ ಮಾಡಿರುವ ಹಿನ್ನೆಲೆ ಅಪಾಯಕ್ಕೆ ಆಹ್ವಾನಿಸುತ್ತಿವೆ.
ಎಲ್ಲರೂ ಸಮಾನವಾಗಿ ಜೀವಿಸಲು ಅಂಬೇಡ್ಕರ್ ಕಾರಣ: ಆದಿಮನಿ ಹುಸೇನ್ ಬಾಷಾ
ಡಾ. ಬಿ.ಆರ್. ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ನಡೆದು, ಅವರ ತತ್ವ, ಸಿದ್ಧಾಂತ ಮತ್ತು ಆದರ್ಶವನ್ನು ಪ್ರತಿಯೊಬ್ಬರು ಪಾಲಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಮುಂದಾಗಬೇಕು.
< previous
1
...
37
38
39
40
41
42
43
44
45
...
271
next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ