ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಟ್ಟೂರಿನ ಮೂಲಭೂತ ಸೌಕರ್ಯಗಳಿಗೆ ಅನುದಾನ: ಶಾಸಕ ಕೆ.ನೇಮಿರಾಜ ನಾಯ್ಕ
ಪಟ್ಟಣದಲ್ಲಿನ 20 ವಾರ್ಡ್ಗಳಲ್ಲಿ ಎಲ್ಲ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಇನ್ನೆರೆಡು ತಿಂಗಳಲ್ಲಿ ಅನುದಾನ ಕಲ್ಪಿಸಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು.
ನನಗೆ ಕ್ಷೇತ್ರದ ಅಭಿವೃದ್ಧಿಯೇ ಮುಖ್ಯ: ಶಾಸಕ ನೇಮಿರಾಜ್ ನಾಯ್ಕ್
ಚುನಾವಣೆಯಲ್ಲಿ ಮಾತ್ರ ರಾಜಕೀಯ ಮಾಡಬೇಕು. ಚುನಾವಣೆಯ ನಂತರ ಪಕ್ಷಾತೀತ, ಜಾತ್ಯತೀತವಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಹಮ್ಮಿಕೊಳ್ಳುವ ಮೂಲಕ ಕ್ಷೇತ್ರದ ಅಭಿವೃದ್ದಿಯ ಬಗ್ಗೆ ಚಿಂತಿಸಬೇಕು.
ತುಂಗಭದ್ರೆಯ ಒಡಲು ಸೇರುತ್ತಿದೆ ಕುರುವತ್ತಿಯ ಕಲುಷಿತ ನೀರು
ತಾಲೂಕಿನ ಸುಕ್ಷೇತ್ರ ಕುರುವತ್ತಿಯ ತುಂಗಭದ್ರಾ ನದಿ ತೀರ ಪ್ಲಾಸ್ಟಿಕ್ ಕಸದ ರಾಶಿಯಿಂದ ಆವೃತವಾಗಿದೆ. ಇಡೀ ಗ್ರಾಮದ ಚರಂಡಿ ಕಲುಷಿತ ನೀರು ನದಿಯ ಒಡಲು ಸೇರುತ್ತಿದ್ದು, ಇಲ್ಲಿ ಅಕ್ಷರಶಃ ಸ್ವಚ್ಛತೆ ಮರೀಚಿಕೆಯಾಗಿದೆ.
ಉತ್ತರ ಕರ್ನಾಟಕದವರಿಂದ ವೃತ್ತಿ ರಂಗಭೂಮಿ ಪೋಷಣೆ: ಶಾಸಕಿ ಲತಾ
ವೃತ್ತಿ ರಂಗಭೂಮಿಯ ಕಲಾವಿದರನ್ನು ಉತ್ತರ ಕರ್ನಾಟಕ ಜನರು ಸದಾ ಕೈಹಿಡಿಯುವ ಕಾರ್ಯ ಮಾಡುತ್ತಿದ್ದು, ಇಡೀ ರಾಜ್ಯದ ಜನರು ರಂಗಭೂಮಿ ಕಲಾವಿದರನ್ನು ನಿರಂತರ ಪ್ರೋತ್ಸಾಹಿಸಬೇಕು.
ತುಂಗಭದ್ರಾ ಜಲಾಶಯದ 32 ಕ್ರಸ್ಟ್ ಗೇಟ್ ಬದಲಾವಣೆಗೆ ಏಕಕಾಲಕ್ಕೆ ಇ- ಟೆಂಡರ್
ತುಂಗಭದ್ರಾ ಜಲಾಶಯದ 32 ಕ್ರಸ್ಟ್ ಗೇಟ್ಗಳ ಬದಲಾವಣೆಗೆ ಏಕಕಾಲಕ್ಕೆ ಟೆಂಡರ್ ಕರೆಯಲು ತುಂಗಭದ್ರಾ ಮಂಡಳಿ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ದೊರೆತಿದೆ. ವಾರದಲ್ಲೇ ಮಂಡಳಿ ಇ-ಟೆಂಡರ್ ಕರೆಯಲಿದೆ.
ರಾಮಜಪದಿಂದ ಎಲ್ಲ ಲೋಪಗಳಿಗೂ ಪರಿಹಾರ: ಸುಬುಧೇಂದ್ರ ತೀರ್ಥ ಸ್ವಾಮೀಜಿ
ಬಡವ, ಶ್ರೀಮಂತ, ಉನ್ನತ ಕುಲ, ಹಣ ಇದ್ದವರು ಎನ್ನದೇ ಎಲ್ಲರೂ ಜಪ ಮಾಡುವ ಮಂತ್ರ ರಾಮ ತಾರಕ ಮಂತ್ರವಾಗಿದೆ.
ಸಮ ಸಮಾಜಕ್ಕಾಗಿ ಸಾಮೂಹಿಕ ವಿವಾಹ ಹೆಚ್ಚಾಗಲಿ: ದಿಂಗಾಲೇಶ್ವರ ಸ್ವಾಮೀಜಿ
ಸಮ ಸಮಾಜ ನಿರ್ಮಾಣಕ್ಕೆ ಸಾಮೂಹಿಕ ವಿವಾಹಗಳು ಹೆಚ್ಚು ಹೆಚ್ಚು ನಡೆಯಬೇಕು.
ಪತ್ರಕರ್ತ ಜನಸಾಮಾನ್ಯರ ಜೊತೆಗೆ ಮುಖಾಮುಖಿಯಾಗಲಿ: ಡಾ. ವೆಂಕಟಗಿರಿ ದಳವಾಯಿ
ಪತ್ರಕರ್ತರು ಇಂದು ಜನಸಾಮಾನ್ಯರ ಜೊತೆ ಮುಖಾಮುಖಿಯಾಗುವುದರ ಜೊತೆಗೆ ಸಾಮಾಜಿಕ ಬದ್ಧತೆಯಿಂದ ಇದ್ದಾಗ ಮಾತ್ರ ದಿನನಿತ್ಯದ ಸುದ್ದಿಗಳ ಜೊತೆಗೂ ಮೌಲ್ಯಯುತ ಬರಹಗಳನ್ನು ದಾಖಲಿಸಲು ಸಾಧ್ಯ.
ಕ್ರೀಡೆಯಿಂದ ಆರೋಗ್ಯ ವೃದ್ಧಿ: ಜಿಲ್ಲಾಧಿಕಾರಿ ದಿವಾಕರ
ಕ್ರೀಡೆ ಆರೋಗ್ಯ ವೃದ್ಧಿಗೊಳಿಸುವುದರ ಜೊತೆಗೆ ಮನಸ್ಸನ್ನು ಉಲ್ಲಸಿತಗೊಳಿಸಲು ಸಹಕಾರಿಯಾಗಿದೆ.
ತುಂಗಭದ್ರಾ ಜಲಾಶಯ ಈ ವರ್ಷ ಭರ್ತಿ ಅನುಮಾನ?
ತುಂಗಭದ್ರಾ ಜಲಾಶಯ ಈ ವರ್ಷ ಸಂಪೂರ್ಣ ಭರ್ತಿ ಮಾಡುವುದರ ಬಗ್ಗೆ ತಜ್ಞರಲ್ಲೇ ಜಿಜ್ಞಾಸೆ ಉಂಟಾಗಿದ್ದು, ಜಲಾಶಯದ ಗೇಟ್ ಗಳು ಶೇ. 40ರಷ್ಟು ಮುಕ್ಕಾಗಿರುವುದರಿಂದ ಈ ಬಾರಿ ಜಲಾಶಯ ಭರ್ತಿ ಮಾಡುವುದು ಬೇಡ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
< previous
1
...
38
39
40
41
42
43
44
45
46
...
271
next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ