ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಐಎಎಸ್ ಪ್ರಶಿಕ್ಷಣಾರ್ಥಿಗಳಿಗೆ ಹರಪನಹಳ್ಳಿಯಿಂದ ನರೇಗಾ ಮಾಹಿತಿ: ಅನಿರುದ್ಧ ಶ್ರವಣ್
ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ 2024ರ ಬ್ಯಾಚ್ನ ನಾಗರಿಕ ಸೇವೆಗಳ ಪ್ರಶಿಕ್ಷಣಾರ್ಥಿಗಳಿಗೆ ಶುಕ್ರವಾರ ವಿಡಿಯೋ ಸಂವಾದ ಮೂಲಕ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಪಂ ವ್ಯಾಪ್ತಿಯ ಕೂಲಿಕಾರರೊಂದಿಗೆ ಕಾಮಗಾರಿ ಸ್ಥಳದಿಂದಲೇ ಚರ್ಚಿಸಿ ಮಾಹಿತಿ ನೀಡಲಾಯಿತು.
ಪ್ರಾಥಮಿಕ ಹಂತದಲ್ಲೇ ಗುಣಮಟ್ಟದ ಶಿಕ್ಷಣ ಸಿಗಲಿ: ಲತಾ ಮಲ್ಲಿಕಾರ್ಜುನ್
ಪ್ರಾಥಮಿಕ ಹಂತದಲ್ಲೇ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದರೆ ಅವರ ಮುಂದಿನ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ.
ಹಂಪಿ ಉತ್ಸವದಲ್ಲಿ ಸಂಗೀತ ಲೋಕ ಸೃಷ್ಟಿ
ಹಂಪಿ ಉತ್ಸವದಲ್ಲಿ ಸಂಗೀತ ನಿರ್ದೇಶಕ ಅರ್ಜುನ ಜನ್ಯ ನೇತೃತ್ವದ ತಂಡ ಸಂಗೀತ ಲೋಕವನ್ನೇ ಸೃಷ್ಟಿ ಮಾಡಿತು.
ಕುರಿಗಾರರಲ್ಲಿ ಆಸಕ್ತಿ ಹೆಚ್ಚಿಸಿದ ಟಗರುಗಳ ಪ್ರದರ್ಶನ
ಹಂಪಿ ಉತ್ಸವದಲ್ಲಿ ಕಮಲಾಪುರ ಬಳಿ ಪಶು ಸಂಗೋಪನಾ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ಆಯೋಜಿಸಿದ್ದ, ಟಗರುಗಳ ಪ್ರದರ್ಶನವು ಕುರಿಗಾರರಲ್ಲಿ ಇನ್ನು ಹೆಚ್ಚು ಕುರಿ ಸಾಕಾಣಿಕೆ ಮಾಡಬೇಕೆಂಬ ಆಸಕ್ತಿ ಹೆಚ್ಚಿಸಿತು.
ವಿಜಯನಗರದ ಗತ ವೈಭವ ಮರುಕಳಿಸಿದ ವಿಶ್ವ ವಿಖ್ಯಾತ ಹಂಪಿ ಉತ್ಸವ ಸಂಪನ್ನ : ಹರಿದು ಬಂದ 8 ಲಕ್ಷ ಜನಸಾಗರ
ವಿಶ್ವ ವಿಖ್ಯಾತ ಹಂಪಿ ಉತ್ಸವ ಸಾಗರೋಪಾದಿಯಲ್ಲಿ ಜನರು ಆಗಮಿಸುವುದರೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು. ಹಂಪಿ ಉತ್ಸವ ಇದು ಜನೋತ್ಸವ ಎಂಬುದನ್ನು ಸಾಬೀತುಪಡಿಸುವುದರೊಂದಿಗೆ ಉತ್ಸವಕ್ಕೆ ತೆರೆ ಬಿದ್ದಿತು.
ಆಗಸದಿಂದ ಹಂಪಿಯ ಸೊಬಗು ಕಂಡ ಪ್ರವಾಸಿಗರು
ಹಂಪಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೈ ಸ್ಕೈ (ಲೋಹದ ಹಕ್ಕಿ) ಮೂಲಕ ಪ್ರವಾಸಿಗರು ವಿಜಯನಗರದ ವಿಹಂಗಮ ನೋಟ ಸವಿದು ಹರ್ಷ ವ್ಯಕ್ತಪಡಿಸಿದರು.
ಹಂಪಿ ಉತ್ಸವದಲ್ಲಿ ಕನ್ನಡ ನಟ ನಟಿಯರಿಗೆ ಅವಕಾಶ ನೀಡಿರುವುದು ಹೆಮ್ಮೆಯ ವಿಷಯ : ನಟಿ ರಮ್ಯ
ಹಂಪಿ ಉತ್ಸವಕ್ಕೆ ಇದೇ ಮೊದಲ ಬಾರಿಗೆ ಬಂದಿರುವೆ. ಉತ್ಸವ ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗಿದೆ. ಈ ಉತ್ಸವದಲ್ಲಿ ಕನ್ನಡ ನಟ, ನಟಿಯರಿಗೆ ಅವಕಾಶ ನೀಡಿರುವುದು ಹೆಮ್ಮೆಯ ವಿಷಯ.
ಮುಧೋಳದ ತಿಮ್ಮನಗೌಡಗೆ ಹಂಪಿ ಕಂಠೀರವ ಗರಿ
ಹಂಪಿ ಉತ್ಸವದ ಅಂಗವಾಗಿ ನಡೆದ ಕುಸ್ತಿ ಪಂದ್ಯಾವಳಿಯಲ್ಲಿ ಈ ಕೆಳಕಂಡಂತೆ ವಿಜೇತರಾಗಿದ್ದಾರೆ.
ಸಾಳ್ವ, ಅರವೀಡು ವಂಶಗಳ ಕುರಿತು ಹೆಚ್ಚಿನ ಅಧ್ಯಯನ ಅಗತ್ಯ: ಡಾ. ಡಿ.ವಿ. ಪರಮಶಿವಮೂರ್ತಿ
ವಿಜಯನಗರ ಸಾಮ್ರಾಜ್ಯದ ಅವನತಿ ಕುರಿತು ಇತಿಹಾಸಕಾರರಲ್ಲಿ ಸ್ಪಷ್ಟತೆ ಮೂಡಲು ಸಾಳ್ವ ಹಾಗೂ ಅರವೀಡು ವಂಶಗಳ ಕುರಿತು ಹೆಚ್ಚಿನ ಅಧ್ಯಯನ ಕೈಗೊಳ್ಳುವ ಅಗತ್ಯವಿದೆ.
ಸಾಮಾಜಿಕ ತಲ್ಲಣಗಳಿಗೆ ಧ್ವನಿಯಾದ ಯುವ ಕವಿಗಳು
ಯುವ ಕವಿಗೋಷ್ಠಿಯಲ್ಲಿ ಯುವ ಕವಿಗಳು ಸಾಮಾಜಿಕ ತಲ್ಲಣಗಳಿಗೆ ಧ್ವನಿಯಾಗಿ ನೆರೆದವರ ಗಮನ ಸೆಳೆದರು.
< previous
1
...
38
39
40
41
42
43
44
45
46
...
252
next >
Top Stories
ಗಾಜಾ ಮಾದರಿ ಟೆಹ್ರಾನ್ ಧ್ವಂಸಕ್ಕೆ ಇಸ್ರೇಲ್ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್ ಎಚ್ಚರಿಕೆ
ಒಂದೇ ದಿನ 7 ಸ್ಕೇರ್ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯಿಂದ ಇಸಿಬಿಗೆ ₹600-800 ಕೋಟಿ?