• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಂಪಿ ಮತ್ತೊಂದು ಕೊಪ್ಪಳ ಆಗಬಾರದು: ಅಲ್ಲಮಪ್ರಭು ಬೆಟ್ಟದೂರು
ಕೊಪ್ಪಳದಲ್ಲಿ ತಲೆ ಎತ್ತಿರುವ ಕಾರ್ಖಾನೆಗಳಿಂದ ಇಡೀ ಮನುಕುಲವೇ ವಿನಾಶದಂಚಿಗೆ ಸಾಗುತ್ತಿದ್ದು, ಹಂಪಿಯಂತಹ ವಿಶ್ವವಿಖ್ಯಾತ ತಾಣದ ಸುತ್ತಮುತ್ತ ಕಾರ್ಖಾನೆಗಳು ಆಗದಂತೆ ನೋಡಿಕೊಳ್ಳಬೇಕು.
ಹಂಪಿ ಮಾದರಿಯಲ್ಲಿ ಉಳಿದ ಸ್ಮಾರಕಗಳ ಅಭಿವೃದ್ಧಿ ಪಣ: ಸಚಿವ ಎಚ್‌.ಕೆ. ಪಾಟೀಲ್‌
ವಿಶ್ವ ವಿಖ್ಯಾತ ಹಂಪಿ ಮಾದರಿಯಲ್ಲಿ ಉತ್ತರ ಕರ್ನಾಟಕದ ಉಳಿದ ಸ್ಮಾರಕಗಳ ಅಭಿವೃದ್ಧಿಗೆ ನಾವು ಒತ್ತು ನೀಡಿದ್ದೇವೆ. ಜನರು ಕೂಡ ಈ ಭಾಗದ ಸ್ಮಾರಕಗಳನ್ನು ವೀಕ್ಷಿಸಿ ಪರಂಪರೆ ಉಳಿಸಬೇಕು.
ಹಂಪಿ ಬೈ ಸ್ಕೈ ಗೆ ಶಾಸಕ ಎಚ್.ಆರ್. ಗವಿಯಪ್ಪ ಚಾಲನೆ
ವಿಶ್ವ ವಿಖ್ಯಾತ ಹಂಪಿ ಉತ್ಸವದ ನಿಮಿತ್ತ ಆಗಸದಿಂದ ಹಂಪಿ ಸ್ಮಾರಕಗಳ ಸೌಂದರ್ಯ ಕಣ್ತುಂಬಿಕೊಳ್ಳಲು ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆಯಿಂದ ಆಯೋಜಿಸಲಾಗಿದ್ದ ಹಂಪಿ ಬೈ ಸ್ಕೈಗೆ ಶನಿವಾರ ಅಧಿಕೃತವಾಗಿ ಚಾಲನೆ ದೊರೆಯಿತು.
ಬಂಡೆಗಳ ಮಧ್ಯೆ ಅರಳಿದ ಬಂಡಾಯ ಕಾವ್ಯ
ಹಂಪಿಯ ಬಂಡೆಗಲ್ಲಿನ ಮಧ್ಯೆ ಅರಳಿದ ಬಂಡಾಯ ಕಾವ್ಯಗಳಿಗೆ ವಿರುಪಾಕ್ಷೇಶ್ವರ ದೇವಾಲಯದ ಕಂಬ ಕಂಬಗಳಲ್ಲಿರುವ ಶಿಲ್ಪಕಲೆಗಳು ಸಾಕ್ಷಿಯಾದವು. ಕವಿಗೋಷ್ಠಿಯಲ್ಲಿ ಆಶಯ ನುಡಿದ ರಮೇಶ್ ಗಬ್ಬೂರು ವಾಚಿಸಿದ ಕವಿತೆ ಕವಿಗೋಷ್ಠಿಗೆ ಕಳೆ ತಂದಿತು.
ಮೈಕ್ರೋ ಫೈನಾನ್ಸ್‌ ಹಾವಳಿಗೆ ಮಹಿಳೆ ಬಲಿ
ಮೈಕ್ರೋ ಫೈನಾನ್ಸ್ ಸಾಲ ವಸೂಲಿ ಹಾವಳಿಗೆ ಮನನೊಂದು ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಜರುಗಿದೆ.
ಹಂಪಿ ಉತ್ಸವ: ವಚನಾಂದಶ್ರೀಗಳ ನೇತೃತ್ವದಲ್ಲಿ ಯೋಗಾಸನ
ಸ್ವಾಮೀಜಿಗಳು, ಯೋಗಿಗಳು ಸೇರಿದಂತೆ ಕೆಲವರ ಸ್ವತ್ತಾಗಿದ್ದ ಯೋಗಾಭ್ಯಾಸವನ್ನು ಸಾರ್ವಜನಿಕರ ಸ್ವತ್ತಾಗಿ ರೂಪಿಸಿದ ಕೀರ್ತಿ ಯೋಗ ಗುರು ಬಾಬಾ ರಾಮದೇವ ಅವರಿಗೆ ಸಲ್ಲುತ್ತದೆ.
ಹಂಪಿ ಉತ್ಸವ- 2025 -ಕನ್ನಡ ಕಾವ್ಯದ ತೊಟ್ಟಿಲು ಗ್ರಾಮೀಣ ಮಹಿಳೆ : ಸಾಹಿತಿ ಕುಂ. ವೀರಭದ್ರಪ್ಪ
ಹಂಪಿ ಉತ್ಸವ- 2025ರ ನಿಮಿತ್ತ ಶ್ರೀ ವಿರೂಪಾಕ್ಷೇಶ್ವರ ದೇವಾಲಯ ವೇದಿಕೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಹಿಳಾ ಕವಿಗೋಷ್ಠಿಯನ್ನು ಸಾಹಿತಿ ಕುಂ. ವೀರಭದ್ರಪ್ಪ ಉದ್ಘಾಟಿಸಿದರು.
ವಿಶ್ವ ವಿಖ್ಯಾತ ಹಂಪಿ ಉತ್ಸವ : ಆಗಸದಿಂದ ಹಂಪಿ ಸ್ಮಾರಕ ವೀಕ್ಷಿಸಿ ಪುಳಕಿತರಾದ ಪ್ರವಾಸಿಗರು
ವಿಶ್ವ ವಿಖ್ಯಾತ ಹಂಪಿ ಉತ್ಸವದ ಅಂಗವಾಗಿ ಕಮಲಾಪುರದಲ್ಲಿ ಹಂಪಿ ಬೈ ಸ್ಕೈ ಸೇವೆ ಆರಂಭಿಸಲಾಗಿದೆ. ಮೊದಲ ದಿನ ಪ್ರವಾಸಿಗರು ಹಂಪಿಯನ್ನು ಆಗಸದಿಂದ ವೀಕ್ಷಿಸಿ ಪುಳಕಿತರಾದರು.
ಹಂಪಿ ಉತ್ಸವದಲ್ಲಿ ಪ್ರವಾಸಿಗರ ಗಮನ ಸೆಳೆದ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಹಯೋಗದ ಎತ್ತುಗಳ ಪ್ರದರ್ಶನ
ಹಂಪಿ ಉತ್ಸವದ ಅಂಗವಾಗಿ ಕಮಲಾಪುರದಲ್ಲಿ ಜಿಲ್ಲಾಡಳಿತ ಮತ್ತು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿತ್ತು. ಹಳ್ಳಿಕಾರ್‌ ಹೋರಿ ಕಮಾಲ್‌, ಮಲೆನಾಡು ಗಿಡ್ಡ ಮಜಬೂತ್‌, ಹೊಂಗಾಲ್‌ ಹೋರಿ ಗಮನ ಸೆಳೆದವು.
ಹಂಪಿ ಉತ್ಸವದ ವಸ್ತು ಪ್ರದರ್ಶನದಲ್ಲಿ ಏಕೈಕ ಪುಸ್ತಕ ಮಳಿಗೆ
ಇಡೀ ವಸ್ತು ಪ್ರದರ್ಶನದಲ್ಲಿ ಈ ಬಾರಿ ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಪುಸ್ತಕ ಮಳಿಗೆ ಬಿಟ್ಟರೆ ಮತ್ಯಾವ ಪುಸ್ತಕ ಮಾರಾಟಗಾರರು ಆಗಮಿಸಿಲ್ಲ. ಮಳಿಗೆಗಳ ತುಂಬೆಲ್ಲ ಮಹಿಳಾ ಸ್ವ ಸಹಾಯ ಸಂಘದ ಉತ್ಪನ್ನಗಳು, ಮಾರಾಟ ಮತ್ತು ಪ್ರದರ್ಶನಗಳದ್ದೇ ಸಿಂಹಪಾಲು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 252
  • next >
Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved