• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಂ.ಬಿ.ಅಯ್ಯನಹಳ್ಳಿಯಲ್ಲಿ ಗಾಳೆ-ಮಳೆ ನೆಲಕ್ಕುರುಳಿದ ಪಪ್ಪಾಯಿ ಬೆಳೆ
ತಾಲೂಕಿನ ಎಂ.ಬಿ. ಅಯ್ಯನಹಳ್ಳಿ, ನೆಲಬೊಮ್ಮನಹಳ್ಳಿ ಸುತ್ತಮುತ್ತ ಮಂಗಳವಾರ ಸಂಜೆ ಭಾರಿ ಮಳೆ-ಗಾಳಿಗೆ ಫಲಕ್ಕೆ ಬಂದ ಪಪ್ಪಾಯಿ ತೋಟ ಬಹುತೇಕ ನೆಲಕ್ಕುರುಳಿದ್ದರಿಂದ ಅಂದಾಜು ₹1 ಕೋಟಿ ಮೌಲ್ಯದ ಪಪ್ಪಾಯಿ ಬೆಳೆ ನಷ್ಟವಾಗಿದೆ.
ಲಾರಿ ಮುಷ್ಕರದ ಮೊದಲ ದಿನ ಹೊಸಪೇಟೆಯಲ್ಲಿ ಮಿಶ್ರ ಪ್ರತಿಕ್ರಿಯೆ
ಡೀಸೆಲ್‌ ಬೆಲೆ ಏರಿಕೆ ವಿರೋಧಿಸಿ ಲಾರಿ ಮಾಲೀಕರ ಹಾಗೂ ಏಜೆಂಟರ ಸಂಘ ಮತ್ತು ಸಿವಿಲ್‌ ಲಾರಿ ಮಾಲೀಕರು ಹಾಗೂ ಚಾಲಕರ ಸಂಘ, ಟಿಪ್ಪರ್‌ ಲಾರಿ ಮಾಲೀಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ನೀಡಿರುವ ಮುಷ್ಕರಕ್ಕೆ ಮೊದಲ ದಿನವಾದ ಮಂಗಳವಾರ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ತುಂಗಭದ್ರಾ ಜಲಾಶಯದ ನೀರು ಮತ್ತೆ ಹಸಿರು ಬಣ್ಣಕ್ಕೆ ; ಹಿನ್ನೀರಿನಲ್ಲಿ ಸತ್ತು ಬೀಳುತ್ತಿರುವ ಮೀನುಗಳು
ತುಂಗಭದ್ರಾ ಜಲಾಶಯದ ನೀರು ಮತ್ತೆ ಹಸಿರು ಬಣ್ಣಕ್ಕೆ ತಿರುಗಿದ್ದು, ಹಿನ್ನೀರಿನಲ್ಲಿ ಮೀನುಗಳು ಕೂಡ ಸತ್ತು ಬೀಳುತ್ತಿವೆ. ಮೇಲ್ಭಾಗದಲ್ಲಿರುವ ಕಾರ್ಖಾನೆಗಳ ತ್ಯಾಜ್ಯ ಜಲಾಶಯದ ಒಡಲು ಸೇರಿದೆ ಎಂಬ ಆತಂಕ ಮನೆ ಮಾಡಿದೆ.
ಭಾರತ ಸಂವಿಧಾನ ದೇಶದ ಅದ್ಭುತ ಶಕ್ತಿ: ಶಾಸಕ ಕೃಷ್ಣನಾಯ್ಕ
ಸಂವಿಧಾನ ಶಿಲ್ಪಿ ಡಾ. ಬಿ.ಆರ್‌.ಅಂಬೇಡ್ಕರ್‌ ರಚಿಸಿದ ಸಂವಿಧಾನ ಈ ದೇಶದ ಅದ್ಭುತ ಶಕ್ತಿಯಾಗಿದೆ.
ಅಂಬೇಡ್ಕರ್‌ ತತ್ವಾದರ್ಶ ಪರಿಪಾಲಿಸೋಣ: ಜಿಲ್ಲಾಧಿಕಾರಿ ದಿವಾಕರ
ನಾವು ಈಗ ಹಚ್ಚಿರುವ ದೀಪ ಹಣತೆ ಆಗದೇ ಜ್ಞಾನ ದೀಪ ಆಗಲಿ.
ಸಂವಿಧಾನ ಬದಲಿಸುವ ದುಸ್ಸಾಹಸ ನಡೆಯುತ್ತಿದೆ: ಸಾಹಿತಿ ಕುಂ.ವೀರಭದ್ರಪ್ಪ
ಇದೀಗ ಗಾಂಧಿ ಹೆಸರು ಅಳಿಸುವ ಮತ್ತು ಮನು ಸಂಸ್ಕೃತಿ ಹೇರುವ ದುಸ್ಸಾಹಸ ಮಾಡುತ್ತಿದ್ದು, ಈ ಬಗ್ಗೆ ಪ್ರತಿಯೊಬ್ಬರೂ ಎಚ್ಚರವಾಗಿರಬೇಕು.
ಸಂವಿಧಾನದ ಆಶಯದಂತೆ ನಡೆಯೋಣ: ಶಾಸಕಿ ಎಂ.ಪಿ. ಲತಾ
ಡಾ. ಬಿ.ಆರ್. ಅಂಬೇಡ್ಕರ್‌ ಅವರು ನೀಡಿದ ಸಂ‍ವಿಧಾನದಂತೆ ನಾವು ನಡೆಯೋಣ.
ಜಾತಿ ಗಣತಿಯಿಂದ ಯಾರಿಗೂ ಅನ್ಯಾಯ ಆಗಲ್ಲ: ಶಾಸಕ ಗವಿಯಪ್ಪ
ರಾಜ್ಯ ಸರ್ಕಾರ ಜಾತಿ ಗಣತಿ ಸಮೀಕ್ಷೆಯನ್ನು ಸಂಪುಟದಲ್ಲಿ ಮಂಡಿಸಿರುವುದನ್ನು ನಾನು ಸ್ವಾಗತಿಸುವೆ. ಆರು ತಿಂಗಳ ಹಿಂದೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮಗೆ ಮಾತು ಕೊಟ್ಟಿದ್ದರು.
ಕೇಂದ್ರದ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್‌ ಪ್ರತಿಭಟನಾ ರ‍್ಯಾಲಿ
ಕೇಂದ್ರದ ಬಿಜೆಪಿ ಸರ್ಕಾರದ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಏರಿಕೆ ಖಂಡಿಸಿ ವಿಜಯನಗರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಭಾನುವಾರ ಡಾ. ಪುನೀತ್ ರಾಜಕುಮಾರ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು.
4 ಮನೆ ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು
ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯ 2 ಕಳ್ಳತನ ಪ್ರಕರಣಗಳು ಹಾಗೂ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ 2 ಸೇರಿ ಒಟ್ಟು 4 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಕೂಡ್ಲಿಗಿ ಪೊಲೀಸರು ಬಂಧಿಸಿ ಅವರಿಂದ ₹22 ಲಕ್ಷ ಮೌಲ್ಯದ ಆಭರಣಗಳು, ಕಾರು ಹಾಗೂ ವಸ್ತು ವಶಪಡಿಸಿಕೊಂಡಿದ್ದಾರೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 271
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved