• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜಯನಗರದ ಗತವೈಭವ ಸಾರುವ ಗತವೈಭವ ಸಾರುವ ಹಂಪಿ ಉತ್ಸವಕ್ಕೆ ನಗಾರಿ ಬಾರಿಸುವ ಮೂಲಕ ವಿಧ್ಯುಕ್ತ ಚಾಲನೆ
ವಿಜಯನಗರದ ಗತವೈಭವ ಸಾರುವ ಹಂಪಿ ಉತ್ಸವಕ್ಕೆ ನಗಾರಿ ಬಾರಿಸುವ ಮೂಲಕ ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ವಿಧ್ಯುಕ್ತ ಚಾಲನೆ ನೀಡಿದರು. ಈ ಮೂಲಕ ಹಂಪಿಯ ಆರು ವೇದಿಕೆಗಳಲ್ಲಿ ನಾಡಿನ ಕಲೆ, ಸಾಹಿತ್ಯ, ವಾಸ್ತುಶಿಲ್ಪ ಪರಂಪರೆ ಬಿಂಬಿಸುವ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಿತು.
ಹಂಪಿಯಲ್ಲಿ ವಸ್ತು ಪ್ರದರ್ಶನಕ್ಕೆ ಸಚಿವ ಜಮೀರ್‌ ಚಾಲನೆ
ಹಂಪಿಯ ಮಾತಂಗ ಪರ್ವತ ಮೈದಾನದಲ್ಲಿ ಶುಕ್ರವಾರ ಹಂಪಿ ಉತ್ಸವ ಅಂಗವಾಗಿ ಕೃಷಿ ಇಲಾಖೆಯಿಂದ ಆಯೋಜಿಸಿದ್ದ ಸಾವಯವ ಮತ್ತು ಸಿರಿಧಾನ್ಯ, ಕೃಷಿ ವಸ್ತು ಪ್ರದರ್ಶನಕ್ಕೆ ವಸತಿ, ವಕ್ಫ್‌ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀ‌ರ್ ಅಹಮದ್‌ ಖಾನ್ ಚಾಲನೆ ನೀಡಿದರು.
ಹಂಪಿ ಉತ್ಸವ: ದೇಶಿ ತಳಿಗಳ ರಕ್ಷಣೆ ಅರಿವು ಮೂಡಿಸಿದ ವಸ್ತು ಪ್ರದರ್ಶನ
ಕೃಷಿ ಇಲಾಖೆಯವರು ಹಂಪಿ ಉತ್ಸವದ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಕೃಷಿ ವಸ್ತು ಪ್ರದರ್ಶನದಲ್ಲಿ ಕಳೆದು ಹೋಗಿರುವ ದೇಶಿ ತಳಿಗಳ ಉಳಿಸಿಕೊಂಡು ಬಂದಿರುವ ರೈತರಿಗೆ ಈ ಪ್ರದರ್ಶನ ಉತ್ತೇಜನ ನೀಡುವಂತಿತ್ತು.
ಹಂಪಿ ಉತ್ಸವದಲ್ಲಿ ಕಳೆಗಟ್ಟಿದ ಧ್ವನಿ-ಬೆಳಕು ವೈಭವ
ವಿಜಯನಗರ ಸಾಮ್ರಾಜ್ಯದ ಹುಟ್ಟು, ಸುವರ್ಣಯುಗ, ಸಾಮ್ರಾಜ್ಯದ ವಿಸ್ತರಣೆ, ಸಾಮ್ರಾಜ್ಯದ ಪತನ, ಬಹುಮನಿ ಸುಲ್ತಾನರು ಸೇರಿದಂತೆ ಸೈನಿಕರು, ಕಲೆ, ಸಾಹಿತ್ಯ, ದೇವಾಲಯಕ್ಕೆ ವಿಜಯನಗರ ಸಾಮ್ರಾಜ್ಯದ ಅರಸರು ನೀಡಿದ ಕೊಡುಗೆಯನ್ನು ಧ್ವನಿ ಮತ್ತು ಬೆಳಕು ಕಾರ್ಯಕ್ರಮ ಕಟ್ಟಿಕೊಟ್ಟಿತು.
ಇಂದಿನಿಂದ ಮೂರು ದಿನಗಳ ವಿಜಯನಗರ ಗತ ವೈಭವ ಸಾರುವ ಹಂಪಿ ಉತ್ಸವ : ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ
ವಿಜಯನಗರದ ಗತ ವೈಭವ ಸಾರುವ ಹಂಪಿ ಉತ್ಸವಕ್ಕೆ ಸಂಭ್ರಮ ಗರಿಗೆದರಿದ್ದು, ಉತ್ಸವಕ್ಕಾಗಿ ವಿಜಯನಗರ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ವ್ಯಾಸನಕೆರೆ ಕಬ್ಬಿಣದ ಅದಿರಿನ ಗಣಿಯಲ್ಲಿ ಗಣಿಗಾರಿಕೆ: ಸಾರ್ವಜನಿಕ ಸಭೆ
ಜೆಎಸ್‌ಡಬ್ಲ್ಯೂ ಸ್ಟೀಲ್ ಲಿಮಿಟೆಡ್ ಕಂಪನಿಯು ವ್ಯಾಸನಕೆರೆ ಗಣಿ ಕಬ್ಬಿಣದ ಅದಿರಿನ ಗಣಿಯಲ್ಲಿ ಉದ್ದೇಶಿತ ಗಣಿಗಾರಿಕೆ ನಡೆಸಲು ಇಲ್ಲಿಗೆ ಸಮೀಪದ ವ್ಯಾಸನಕೆರೆ ಗ್ರಾಮದ ಆರಣ್ಯ ಪ್ರದೇಶದಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ಪರಿಸರ ಇಲಾಖೆಯು ಸಾರ್ವಜನಿಕ ಸಭೆ ನಡೆಸಿತು.
ಹೆಪಟೈಟಿಸ್ ಸಿ ರೋಗಿಗಳ ಡಯಾಲಿಸಿಸ್ ಘಟಕದ ಸೌಲಭ್ಯ ಪಡೆಯಿರಿ: ಶಾಸಕ ಗವಿಯಪ್ಪ
ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಹೆಪಟೈಟಿಸ್ ಸಿ ರೋಗಿಗಳ ಡಯಾಲಿಸಿಸ್ ಘಟಕ ಆರಂಭಿಸಲಾಗಿದ್ದು, ಘಟಕವು ರೋಗಿಗಳಿಗೆ ವರದಾನವಾಗಲಿದೆ. ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಹೆಪಟೈಟಿಸ್ ಸಿ ರೋಗಿಗಳ ಡಯಾಲಿಸಿಸ್ ಘಟಕ ಆರಂಭಿಸಲಾಗಿದ್ದು, ಘಟಕವು ರೋಗಿಗಳಿಗೆ ವರದಾನವಾಗಲಿದೆ.
ಗತ ವೈಭವ ಸಾರುವ ಹಂಪಿ ಉತ್ಸವ-2025 ಆಚರಣೆಯ ಅಂತಿಮ ಸಿದ್ಧತೆಗಳು ಪೂರ್ಣ : ಕ್ಷಣಗಣನೆ
ಹಂಪಿ ಉತ್ಸವ-2025 ಆಚರಣೆಯ ಅಂತಿಮ ಸಿದ್ಧತೆಗಳು ಪೂರ್ಣಗೊಂಡಿದ್ದು, ಗಾಯತ್ರಿ ಪೀಠದ ಮೈದಾನದಲ್ಲಿ ನಿರ್ಮಿಸಲಾಗಿರುವ ಪ್ರಧಾನ ವೇದಿಕೆ ವಿಜಯನಗರ ಸಾಮ್ರಾಜ್ಯದ ವಾಸ್ತುಶಿಲ್ಪದ ವೈಭವವನ್ನು ಬಿಂಬಿಸುತ್ತಿದೆ.
ಫಲಿತಾಂಶ ಸುಧಾರಣೆಯಲ್ಲಿ ಶಿಕ್ಷಕರ ಪಾತ್ರ ಅನನ್ಯ: ಈ.ತುಕಾರಾಂ
ಹಗರಿಬೊಮ್ಮನಹಳ್ಳಿ ಬಿಇಒ ಮೈಲೇಶ್ ಬೇವೂರ ಸಿದ್ಧಪಡಿಸಿದ ಕಲಿಕಾ ಕಿರಣ ಪುಸ್ತಕವನ್ನು ಜಿಲ್ಲೆಯ ಪ್ರತಿ ಶಾಲೆಗಳಿಗೆ ವೈಯಕ್ತಿಕ ಮೊತ್ತದಲ್ಲೆ ತಲುಪಿಸುವ ಮೂಲಕ ಫಲಿತಾಂಶದ ಗುಣಮಟ್ಟ ಹೆಚ್ಚಿಸುವ ಸೇವೆ ಕೈಗೊಂಡಿದ್ದೇನೆ
ಹಂಪಿ ಉತ್ಸವ ನಾಡ ಹಬ್ಬ ಇದ್ದಂತೆ - ಮನಃಪೂರ್ವಕವಾಗಿ ಕೆಲಸ ನಿರ್ವಹಿಸಬೇಕು: ಸಚಿವ ಜಮೀರ್ ಅಹ್ಮದ್ ಖಾನ್
ಹಂಪಿ ಉತ್ಸವ ನಾಡ ಹಬ್ಬ ಇದ್ದಂತೆ, ಅಧಿಕಾರಿಗಳು ಮನಃಪೂರ್ವಕವಾಗಿ ತೊಡಗಿಕೊಂಡು ಕೆಲಸ ನಿರ್ವಹಿಸಬೇಕು. ಈ ಬಾರಿ ಬೇಸಿಗೆ ಮುಂಚಿತವಾಗಿ ಆರಂಭವಾಗಿದೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 252
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved