• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾ ಶಿವರಾತ್ರಿ ಹಿನ್ನೆಲೆ ಹಂಪಿಗೆ ಹರಿದು ಬಂದ ಭಕ್ತರ ದಂಡು
ವಿಶ್ವವಿಖ್ಯಾತ ಹಂಪಿಯಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಹಂಪಿ ಶ್ರೀ ವಿರೂಪಾಕ್ಷೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ಬೆಳಗ್ಗೆಯಿಂದಲೇ ವಿಶೇಷ ಪೂಜಾ ಕಾರ್ಯಕ್ರಮಗಳು ಅತ್ಯಂತ ಶ್ರದ್ಧಾಭಕ್ತಿಯಿಂದ ನಡೆಸಲಾಯಿತು.
ನರೇಗಾ ಕಾಮಗಾರಿ ಸಕಾಲದಲ್ಲಿ ಆರಂಭಿಸಿ ಪೂರ್ಣಗೊಳಿಸಿ: ಭೀಮಪ್ಪ ಲಾಳಿ
ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಇರುವ ನರೇಗಾ ಯೋಜನೆಯನ್ನು ನಿರ್ಲಕ್ಷ್ಯ ಮಾಡದೇ, ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿಯನ್ನು ಸಕಾಲದ ಆರಂಭಿಸಿ, ಪೂರ್ಣಗೊಳಿಸಬೇಕು.
ಹಂಪಿ ಉತ್ಸವಕ್ಕೆ ಸಾರ್ವಜನಿಕರಿಗೆ ಆಹ್ವಾನ, ವಿಐಪಿ ಪಾಸು ವಿತರಣೆ
ಫೆ.28 ರಿಂದ ಮಾರ್ಚ್ 2 ವರೆಗೆ ನಡೆಯಲಿರುವ ಹಂಪಿ ಉತ್ಸವಕ್ಕೆ ಸ್ವತಃ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಹೊಸಪೇಟೆ ನಗರದ ಇಂದಿರಾ ನಗರ, ಮುಕ್ತಿಧಾಮ ಸೇರಿದಂತೆ ವಿವಿಧ ಬಡಾವಣೆಗಳಿಗೆ ತೆರಳಿ ಸಾರ್ವಜನಿಕರನ್ನು ಆಹ್ವಾನಿಸಿ,‌ ವಿಐಪಿ(ಅತಿ ಗಣ್ಯ ವ್ಯಕ್ತಿ) ಪಾಸುಗಳನ್ನು ಬುಧವಾರ ವಿತರಿಸಿದರು.
ಗರ್ಭಗುಡಿ ಬ್ರಿಡ್ಜ್‌ ಕಂ ಬ್ಯಾರೇಜ್‌ ಕಾಮಗಾರಿ ಪುನಾರಾಂಭಕ್ಕೆ ಆಗ್ರಹ
ನನೆಗುದಿಗೆ ಬಿದ್ದಿರುವ ತಾಲೂಕಿನ ಗರ್ಭಗುಡಿ ಬ್ರಿಡ್ಜ್‌ ಕಂ ಬ್ಯಾರೇಜ್‌ ಕಾಮಗಾರಿ ಪುನಾರಾಂಭಕ್ಕೆ ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಭಾ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಮಂಗಳವಾರ ಧರಣಿ ನಡೆಸಿದರು.
ಸಾಂಸ್ಕೃತಿಕ ಲೋಕ ಸೃಷ್ಟಿಸಿದ ಜಾನಪದ ಕಲಾತಂಡಗಳು
ಗ್ರಾಮದ ಬೆಟ್ಟಗುಡ್ಡಗಳ ಹಾಗೂ ಐತಿಹಾಸಿಕ ಸ್ಮಾರಕಗಳ ನಡುವೆ ಇಳಿ ಸಂಜೆ ವೇಳೆ ಸೂರ್ಯ ಮರೆಯಾಗುತ್ತಿದ್ದಂತೆ, ಇತ್ತ ಗುಡೇಕೋಟೆಯ ಪ್ರಮುಖ ಬೀದಿಯಲ್ಲಿ ಜಾನಪದ ಕಲಾಲೋಕವೇ ಮೇಳೈಸಿತು.
ಈಗ ಎಲ್ಲೆಡೆ ಹಂಪಿ ಉತ್ಸವದ್ದೇ ಸದ್ದು, ವಿವಿಧ ಬಗೆಯ ಶಿಲ್ಪಗಳ ಕೆತ್ತನೆ
ವಿಶ್ವ ವಿಖ್ಯಾತ ಹಂಪಿ ಉತ್ಸವದ ಸದ್ದು ಎಲ್ಲೆಡೆ ಜೋರಾಗಿದ್ದು, ಜಿಲ್ಲಾಡಳಿತ ಕೂಡ ಹೊಸ ಹುರುಪಿನೊಂದಿಗೆ ಉತ್ಸವಕ್ಕೆ ಭರದ ಸಿದ್ಧತೆ ನಡೆಸುತ್ತಿದೆ.
ಮೂಲಭೂತ ಸೌಲಭ್ಯ ಕಲ್ಪಿಸಲು ಕ್ರಿಯಾ ಯೋಜನೆ ರೂಪಿಸಿ: ಕೃಷ್ಣನಾಯ್ಕ
ನಿಮ್ಮ ವಾರ್ಡ್‌ಗಳಲ್ಲಿ ನಾಗರಿಕರಿಗೆ ಅಗತ್ಯ ಮೂಲಭೂತ ಸೌಲಭ್ಯಗಳ ಕಲ್ಪಿಸಲು ನೀವೇ ಕ್ರಿಯಾ ಯೋಜನೆಗೆ ರೂಪಿಸಿ ಕೊಡಿ, ಅದನ್ನು ಮಂಜೂರು ಮಾಡಿಸುತ್ತೇನೆ.
ಬುದ್ಧಿಜೀವಿಗಳಿಂದ ಇತಿಹಾಸ ಮರೆಮಾಚುವ ಕಾರ್ಯ: ಪ್ರೊ. ಲಕ್ಷ್ಮಣ್ ತೆಲಗಾವಿ
ಬುದ್ದಿಜೀವಿಗಳಿಂದ ಒನಕೆ ಓಬವ್ವಳ ಇತಿಹಾಸವನ್ನು ಮರೆಮಾಚುವ ಕಾರ್ಯ ಸದ್ದಿಲ್ಲದೆ ನಡೆಯುತ್ತಿದ್ದು, ಓಬವ್ವ ಚಾರಿತ್ರಿಕ ವ್ಯಕ್ತಿಯಾಗುವುದು ಅವರಿಗೆ ಇಷ್ಟವಿಲ್ಲ.
ಉದ್ಘಾಟನೆಗೊಂಡು ವರ್ಷ ಕಳೆಯುತ್ತಾ ಬಂದರೂ ಆರಂಭವಾಗದ ಪಿಜಿ ಸೆಂಟರ್‌
ಕಳೆದ ಒಂದು ವರ್ಷದ ಹಿಂದೆ ಹರಪನಹಳ್ಳಿ ಪಟ್ಟಣದಲ್ಲಿ ಬಳ್ಳಾರಿಯ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಅಧೀನದಲ್ಲಿ ಉದ್ಘಾಟನೆಗೊಂಡಿದ್ದ ನೂತನ ಸ್ನಾತಕೋತ್ತರ ಅಧ್ಯಯನ ಕೇಂದ್ರ ಈವರೆಗೂ ಆರಂಭಗೊಂಡಿಲ್ಲ. ಇದು ವಿದ್ಯಾರ್ಥಿಗಳ, ಸಾರ್ವಜನಿಕರ ಬೇಸರಕ್ಕೆ ಕಾರಣವಾಗಿದೆ.
ನಾಗರಿಕ ಸೌಲಭ್ಯಕ್ಕೆ ಮೀಸಲಿಟ್ಟ ಜಾಗ ಅತಿಕ್ರಮಣ
ತಾಲೂಕಿನ ಗುಜನೂರಿನಲ್ಲಿ ನಾಗರಿಕ ಸೌಲಭ್ಯಕ್ಕಾಗಿ ಮೀಸಲಿಟ್ಟ ಜಾಗವನ್ನು ಅತಿಕ್ರಮಣ ಮಾಡಿ ಗ್ರಾಪಂ ಪರವಾನಿಗೆ ಇಲ್ಲದೇ ಮನೆ ನಿರ್ಮಾಣ ಮಾಡಿದ್ದರೂ ಅಧಿಕಾರಿಗಳು ಕ್ರಮ ಕೈಗೊಳ್ಳದೇ ಕಾಲಹರಣ ಮಾಡುತ್ತಿದ್ದಾರೆಂದು ಮಲ್ಲಿಗೆ ನಾಡಾಭಿವೃದ್ಧಿ ಸಂಘದ ಅಧ್ಯಕ್ಷ ಹೊಸಮನಿ ಅಂಜಿನಪ್ಪ ದೂರಿದ್ದಾರೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 252
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved