• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೂಡ್ಲಿಗಿ ತಾಲೂಕಿನಲ್ಲಿ ಶಿಕ್ಷಣಕ್ಕೆ ಆದ್ಯತೆ: ಡಾ. ಶ್ರೀನಿವಾಸ
ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿಯಲ್ಲಿ ₹5 ಕೋಟಿ ವೆಚ್ಚದಲ್ಲಿ ಬಿಸಿಎಂ ಇಲಾಖೆಯ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ನೂತನ ವಸತಿನಿಲಯ ಕಾಮಗಾರಿಗೆ ಶಾಸಕ ಡಾ.ಎನ್.ಟಿ. ಶ್ರೀನಿವಾಸ ಅವರು ಭೂಮಿಪೂಜೆ ನೆರವೇರಿಸಿದರು.
ಸಿಂಗಟಾಲೂರು ಬ್ಯಾರೇಜ್‌ ನೀರಿನ ಸಂಗ್ರಹ ಮಟ್ಟ ಏರಿಕೆ
ಹೂವಿನಹಡಗಲಿ ತಾಲೂಕಿನ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಬ್ಯಾರೇಜಿನ ನೀರಿನ ಸಂಗ್ರಹಣಾ ಮಟ್ಟವನ್ನು 507.50 ಮೀಟರ್‌ನಿಂದ 508 ಮೀಟರ್‌ಗೆ ಹೆಚ್ಚಳ ಮಾಡಲಾಗುತ್ತಿದ್ದು, ಇದರಿಂದ ಬ್ಯಾರೇಜ್‌ನಲ್ಲಿ 2.50 ಟಿಎಂಸಿ ನೀರು ಸಂಗ್ರಹವಾಗಲಿದೆ.
ಕಲಿಕೆ ಜತೆಗೆ ನೈತಿಕ ಮೌಲ್ಯ ಅಳವಡಿಸಿಕೊಳ್ಳಿ: ಅನ್ನಪೂರ್ಣಾ ತುಕಾರಾಮ
ಕೊಟ್ಟೂರು ಪಟ್ಟಣದ ಗುರುದೇವ ಇಂಟರ್‌ನ್ಯಾಷನಲ್ ಅಕಾಡೆಮಿಯ ನೂತನ ಶಾಲಾ ಕಟ್ಟಡವನ್ನು ಸಂಡೂರು ಶಾಸಕಿ ಇ.ಅನ್ನಪೂರ್ಣಾ ತುಕಾರಾಂ ಉದ್ಘಾಟಿಸಿದರು. ಕಲಿಕೆಯ ಜತೆಗೆ ವಿದ್ಯಾರ್ಥಿಗಳು ನೈತಿಕ ಮೌಲ್ಯಯುತ ನಡವಳಿಕೆ ರೂಢಿಸಿಕೊಂಡರೆ ಭವಿಷ್ಯತ್ತಿನಲ್ಲಿ ಉತ್ತಮ ನಾಯಕತ್ವ ರೂಪಿಸಿಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು.
ಶಿವಶರಣ ಹಡಪದ ಅಪ್ಪಣ್ಣ ಸಾಮಾಜಿಕ ಕ್ರಾಂತಿಯ ಹರಿಕಾರ: ಇ. ಬಾಲಕೃಷ್ಣಪ್ಪ
ಹೊಸಪೇಟೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿಯಲ್ಲಿ ಅವರ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಪ್ಪ ಪುಷ್ಪಾರ್ಚನೆ ಮಾಡಿದರು.
ವಿಜಯನಗರ ಜಿಲ್ಲೆಯಲ್ಲಿ ಶ್ರದ್ಧಾ-ಭಕ್ತಿಯಿಂದ ಗುರು ಪೂರ್ಣಿಮೆ ಆಚರಣೆ
ವಿಜಯನಗರ ಜಿಲ್ಲೆಯಾದ್ಯಂತ ಗುರುವಾರ ಶ್ರದ್ಧಾ ಭಕ್ತಿಯಿಂದ ಗುರು ಪೂರ್ಣಿಮೆ ಆಚರಿಸಲಾಯಿತು. ಜಿಲ್ಲೆಯ ಶಾಲಾ, ಕಾಲೇಜ್‌ಗಳಲ್ಲೂ ಗುರು ಪೂರ್ಣಿಮೆ ಆಚರಿಸಲಾಯಿತು. ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಗುರುಗಳಿಗೆ ನಮಿಸಿ ಆಶೀರ್ವಾದ ಪಡೆದರು.
ತಂದೆ-ತಾಯಿ ಮಕ್ಕಳಿಗೆ ಕಲಿಸುವ ಸಂಸ್ಕಾರವೇ ಮುಖ್ಯ: ಅರವಿಂದ ಕುಲಕರ್ಣಿ
ಪತಂಜಲಿ ಯೋಗ ಸಮಿತಿ, ಜನನಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಯೋಗದಲ್ಲಿ ಹೊಸಪೇಟೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗುರುವಾರ ಗುರು ಪೌರ್ಣಿಮೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಪರಿಶಿಷ್ಟರ ನಿಗಮದ ಅಧ್ಯಕ್ಷೆ, ಕಾರ್ಯದರ್ಶಿ ವಜಾಕ್ಕೆ ಆಗ್ರಹ
ಅಲೆಮಾರಿ ಸಮುದಾಯದ ಮುಖಂಡರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಮತ್ತು ಕಾರ್ಯದರ್ಶಿ ಆನಂದಕುಮಾರ್ ಅವರನ್ನು ಸ್ಥಾನಗಳಿಂದ ವಜಾಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಅಲೆಮಾರಿ ಎಸ್‌ಸಿ-ಎಸ್‌ಟಿ ಬುಡಕಟ್ಟು ಮಹಾಸಭಾದ ವತಿಯಿಂದ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಅಲೆಮಾರಿ ಅಭಿವೃದ್ಧಿ ನಿಗಮದಿಂದ ಪಲ್ಲವಿ ವಜಾಗೊಳಿಸಲು ಆಗ್ರಹ
ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು ಎಂದು ೪೯-ಸಮುದಾಯಗಳ ಸಮಿತಿಯಿಂದ ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಪ್ಪ ಅವರ ಮೂಲಕ ಮುಖ್ಯಮಂತ್ರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.
ಪರಿಹಾರಕ್ಕೆ ಆಗ್ರಹ, ನೀರಾವರಿ ಕಚೇರಿ ಮುತ್ತಿಗೆ ಯತ್ನ
ಹೂವಿನಹಡಗಲಿ ತಾಲೂಕಿನ ಸಿಂಗಟಾಲೂರು ಏತ ನೀರಾವರಿ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿ ಕಚೇರಿ ಎದುರು ರೈತರು ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ ಮಾಡಿದರು. ಮುಂಡರಗಿ ತಾಲೂಕಿನ ಮುಂಡವಾಡ, ಹಮ್ಮಿಗಿ ಮತ್ತು ಕೇರಳಿ ತಾಂಡಾದ 50ಕ್ಕೂ ಹೆಚ್ಚು ರೈತರು, ಸಿಂಗಟಾಲೂರು ಏತ ನೀರಾವರಿ ಯೋಜನೆಯ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಕೊಟ್ಟೂರಿನಲ್ಲಿ ಖಾಸಗಿ ಶಾಲೆ ವಾಹನ ಚಾಲಕರ ಆಲ್ಕೋಹಾಲ್ ಪತ್ತೆ ತಪಾಸಣೆ
ಕೊಟ್ಟೂರು ಪಟ್ಟಣದಲ್ಲಿ ಖಾಸಗಿ ಶಾಲೆ ವಾಹನ ಅಪಘಾತ ನಡೆದ ಹಿನ್ನೆಲೆಯಲ್ಲಿ ಕೂಡ್ಲಿಗಿ ಡಿವೈಎಸ್‌ಪಿ ಮಲ್ಲೇಶ ದೊಡ್ಡಮನಿ ನೇತೃತ್ವದಲ್ಲಿನ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಶಾಲಾ ವಾಹನ ಚಾಲಕರ ಆಲ್ಕೋಹಾಲ್ ಪ್ರಮಾಣ ತಪಾಸಣೆ ಕಾರ್ಯವನ್ನು ಬುಧವಾರ ನಡೆಸಿದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 308
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved