• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪತ್ರಕರ್ತರು ಸತ್ಯಾಸತ್ಯತೆ ಅರಿತು ವರದಿ ಮಾಡಲಿ: ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ
ಇಂದಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು; ಯಾವುದೇ ವಿಷಯದ ಕುರಿತು ವರದಿ ಮಾಡುವಾಗ ಅದರ ಸತ್ಯಾಸತ್ಯತೆ ತಿಳಿದು ವರದಿ ಮಾಡಬೇಕು.
ಹೆಚ್ಚುತ್ತಿರುವ ದ್ವೇಷದ ರಾಜಕಾರಣ: ಬಸವರಾಜ ಹೊರಟ್ಟಿ ವಿಷಾದ
ಇಂದು ದ್ವೇಷದ ರಾಜಕಾರಣ ಹೆಚ್ಚಾಗುತ್ತಿರುವುದು ವಿಷಾದದ ಸಂಗತಿ.
ವಿವಿಧ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕೋಣ: ಶಾಸಕ ಗವಿಯಪ್ಪ
ರೈತರ ಜಮೀನುಗಳ ದಾಖಲೆಗಳ ಸುರಕ್ಷತೆಗಾಗಿ ಭೂ ಸುರಕ್ಷಾ ಯೋಜನೆ ಅಡಿಯಲ್ಲಿ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ.
ಅಂಧತ್ವ ಪ್ರಮಾಣ ಇಳಿಕೆಗೆ ಆಶಾಕಿರಣ ದೃಷ್ಟಿ ಕೇಂದ್ರ ಆರಂಭ: ಡಾ. ಎಲ್‌.ಆರ್‌. ಶಂಕರ ನಾಯ್ಕ
ರಾಷ್ಟ್ರೀಯ ಅಂಧತ್ವ ನಿಯಂತ್ರಣಾ ಕಾರ್ಯಕ್ರಮದಡಿ ಅಂಧತ್ವ ಪ್ರಮಾಣ ದರವನ್ನು ಇಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಆಶಾಕಿರಣ ಕಾರ್ಯಕ್ರಮ ಜಾರಿಗೊಳಿಸಿದೆ.
ವೇತನ ಬಿಡುಗಡೆಗೆ ಆಗ್ರಹಿಸಿ ಇಒಗೆ ಮನವಿ
ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಬೇರ್ ಫೂಟ್ ಟಿಕ್ನಿಷಿಯನ್ಸ್(ಬಿಎಫ್‌ಟಿ) ಹಾಗೂ ಜಿಕೆಎಂಗಳ ಬಾಕಿ ವೇತನ ಬಿಡುಗಡೆಗೆ ಅಗ್ರಹಿಸಿ ರಾಜ್ಯ ಬೇರ್ ಫೂಟ್ ಟಿಕ್ನಿಷಿಯನ್ಸ್ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತಾಪಂ ಕಾರ್ಯನಿರ್ವಾಹಕಾಧಿಕಾರಿ ವೈ.ಎಚ್. ಚಂದ್ರಶೇಖರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಕೂಡಲೇ ವೇತನ ನೀಡುವಂತೆ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ಒತ್ತಾಯ
ತಾಲೂಕಿನ ಅರಸೀಕೆರೆ ಹೋಬಳಿಯ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೆಲಸ ಮಾಡುವ 150ಕ್ಕೂ ಹೆಚ್ಚು ಕಾರ್ಮಿಕರಿಗೆ 9 ತಿಂಗಳಿನಿಂದ ವೇತನ ನೀಡದಿರುವ ಸಂಬಂಧ ಪಟ್ಟ ಏಜನ್ಸಿಯವರ ನಡೆ ಖಂಡಿಸಿ ಕೂಡಲೇ ವೇತನ ನೀಡುವಂತೆ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ದಾಳಿಂಬೆಗೆ ದುಂಡಾಣು ರೋಗದ ಕಾಟ
ದಾಳಿಂಬೆಗೆ ಇದೀಗ ಒಮ್ಮೆಲೆ ದುಂಡಾಣು ರೋಗ ಭಾದಿಸುತ್ತಿರುವುದು ಬೆಳದಿರುವ ರೈತರನ್ನು ಸಂಪೂರ್ಣ ಕಂಗೆಡಿಸಿದ್ದು ಸಂಕಷ್ಟಕ್ಕೆ ಸಿಲುಕಿಕೊಳ್ಳುವಂತಾಗಿದೆ.
ಗುಣಮಟ್ಟದ ಬೀಜ ವಿತರಣೆಗೆ ಕ್ರಮ: ವಾಮದೇವ
ರೈತರಿಗೆ ಬಿತ್ತನೆ ಮಾಡಲು ಗುಣಮಟ್ಟದ ಬೀಜ ವಿತರಣೆಗೆ ಕ್ರಮ ವಹಿಸಲಾಗುವುದು. ಒಂದು ವೇಳೆ ಬೀಜ ಕಳಪೆಯಾಗಿದ್ದರೆ ಕೂಡಲೇ ರೈತರು ದೂರು ಸಲ್ಲಿಸಬಹುದು.
ಅದ್ಧೂರಿ ಮೊಹರಂ ಹಬ್ಬ ಆಚರಣೆಗೆ ಸಿದ್ಧತೆ
ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲಿಯೂ ಮೊಹರಂ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಎಲ್ಲ ಸಿದ್ದತೆ ನಡೆದಿದೆ.
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆಯಾಗಿರುವ ಹಿನ್ನೆಲೆ ಜಲಾಶಯದಿಂದ ಶುಕ್ರವಾರ ನದಿಗೆ 62, 610ಕ್ಯುಸೆಕ್‌ ನೀರು ಹರಿಬಿಡಲಾಗಿದೆ.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 308
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved