ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜನರ ಒಗ್ಗೂಡುವಿಕೆಗೆ ಜಾತ್ರೆ ಸಹಕಾರಿ: ಸಣ್ಣ ಹಾಲ ಸ್ವಾಮೀಜಿ
ಗ್ರಾಮೀಣ ಪ್ರದೇಶದಲ್ಲಿನ ವಿವಿಧ ದೇವಸ್ಥಾನ ಹಾಗೂ ಮಠ ಮಂದಿರಗಳಲ್ಲಿ ಜರುಗುವ ಜಾತ್ರಾ ಮಹೋತ್ಸವ ಜನರನ್ನು ಒಗ್ಗೂಡಿಸುವ ಜತೆಗೆ, ಧಾರ್ಮಿಕ ಜಾಗೃತಿ ಮೂಡಿಸುತ್ತದೆ.
ಅಲ್ಲಮಪ್ರಭು ಅನುಭವ ಮಂಟಪದ ಮೇರು ಶಿಖರ: ಡಾ. ಗುರುಬಸವ ಮಹಾಸ್ವಾಮಿಗಳು
ತಾಲೂಕಿನ ಕಮ್ಮತ್ತಹಳ್ಳಿ ಗ್ರಾಮದ ವಿರಕ್ತಮಠದಲ್ಲಿ ಅಲ್ಲಮ್ಮಪ್ರಭು ದೇವರ 55ನೇ ಜಯಂತಿ ಆಚರಿಸಲಾಯಿತು.
ಕನ್ನಡ ವಿವಿ ಪುಸ್ತಕಗಳು ಡಿಜಿಟಲೀಕರಣಗೊಳ್ಳಲಿ: ಶಾಸಕ ಎಚ್.ಆರ್. ಗವಿಯಪ್ಪ
ಕನ್ನಡ ವಿಶ್ವವಿದ್ಯಾಲಯ ಪುಸ್ತಕಗಳನ್ನು ಪ್ರಕಟಿಸಿದರಷ್ಟೇ ಸಾಲದು ಅವುಗಳನ್ನು ಬೆಳಕಿಗೆ ತರುವ ಕೆಲಸವು ಆಗಬೇಕು. ವಿಶ್ವವಿದ್ಯಾಲಯವು ಇದುವರೆಗೂ ಪ್ರಕಟಿಸಿರುವ ಪುಸ್ತಕಗಳನ್ನು ಡಿಜಟಲೀಕರಣ ಮಾಡಬೇಕಿದೆ.
ಸಿದ್ದಾಂತ ಶಿಖಾಮಣಿ ಗ್ರಂಥದ ಪ್ರಚಾರಕ್ಕೆ ಕೊಟ್ಟೂರು ಅಡಿಪಾಯ: ಕಾಶೀ ಜಗದ್ಗುರು
ವೀರಶೈವ ಧರ್ಮದ ಬೃಹತ್ ಧಾರ್ಮಿಕ ಗ್ರಂಥ ಶ್ರೀಸಿದ್ದಾಂತ ಶಿಖಾಮಣಿಗೆ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಸಿಗಲು ಕೊಟ್ಟೂರು ಪಟ್ಟಣ 1990ರ ದಶಕದಲ್ಲಿ ಕಾರಣವಾಯಿತು.
ಪ್ರೇಕ್ಷಕರ ಗಮನ ಸೆಳೆದ ಡೋರ್ ನಂ8, ಒಡಲಾಳ ನಾಟಕ ಪ್ರದರ್ಶನ
ಪಟ್ಟಣದ ಕಾಶಿ ಸಂಗಮೇಶ್ವರ ಮಠದ ಆವರಣದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ನಿರಂಜನ ಅವರ ತಂಡದಿಂದ ಡೋರ್ ನಂ.8 ಹಾಗೂ ದೇವನೂರು ಮಹಾದೇವ ಅವರ ಒಡಲಾಳ ನಾಟಕ ಪ್ರದರ್ಶನ ನಡೆಯಿತು.
ಹರಪನಹಳ್ಳಿಯಲ್ಲಿ ಸಾಮೂಹಿಕ ಪ್ರಾರ್ಥನೆ
ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಮುಸ್ಲಿಂ ಬಾಂಧವರು ಸೋಮವಾರ ರಂಜಾನ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
ಉಚ್ಚಂಗಿದುರ್ಗ ಜಾತ್ರೆಯಲ್ಲಿ ಶಾಸಕರಿಂದ ಬೇವು, ಬೆಲ್ಲ ವಿತರಣೆ
ತಾಲೂಕಿನ ಉಚ್ಚಂಗಿದುರ್ಗದ ಜಾತ್ರೆಯಲ್ಲಿ ಜಗಳೂರು ಶಾಸಕ ಬಿ.ದೇವೇಂದ್ರಪ್ಪ ಯುಗಾದಿ ಹಬ್ಬದ ಪ್ರಯುಕ್ತ ಸಾಮೂಹಿಕವಾಗಿ ಬೇವು-ಬೆಲ್ಲ ವಿತರಿಸಿ ಶುಭಕೋರಿದರು.
ಸರ್ವರಿಗೂ ಸುಃಖ, ಶಾಂತಿ, ಸಂಪತ್ತು, ನೆಮ್ಮದಿ ತರಲಿ
ವಿಜಯನಗರ ಜಿಲ್ಲೆಯಾದ್ಯಂತ ಮುಸ್ಲಿಮರು ಪವಿತ್ರ ರಂಜಾನ್ ಹಬ್ಬವನ್ನು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಸಂಭ್ರಮದಿಂದ ಸೋಮವಾರ ಆಚರಿಸಿದರು.
ಗೋಣಿಬಸವೇಶ್ವರ ದಾಸೋಹ ಭವನ ನಿರ್ಮಾಣಕ್ಕೆ ಇ ಸ್ವತ್ತು ವಿಘ್ನ
ತಾಲೂಕಿನ ಕೂಲಹಳ್ಳಿ ಗ್ರಾಮದಲ್ಲಿ ಪಂಚಗಣಾಧೀಶರಲ್ಲಿ ಒಬ್ಬರಾದ ಮದ್ದಾನೇಶ್ವರರ ಪುತ್ರ, ಪವಾಡ ಪುರುಷ ಗೋಣಿಬಸವೇಶ್ವರ ದೇವಸ್ಥಾನವಿದ್ದು, ಈಚೆಗಂತು ಇಲ್ಲಿಗೆ ಭಕ್ತರ ಮಹಾಪೂರವೇ ಹರಿದು ಬರುತ್ತಿದೆ.
ಅರಸೀಕೆರೆಯಲ್ಲಿ ಕೈಗೆ ಕಪ್ಪು ಪಟ್ಟಿ ಧರಿಸಿ ಸಾಮೂಹಿಕ ಪ್ರಾರ್ಥನೆ
ಕೇಂದ್ರ ಸರ್ಕಾರ ತರಲು ಉದ್ದೇಶಿಸಿರುವ ವಕ್ಪ್ ಮಸೂದೆ ವಿರೋಧಿಸಿ ಮುಸ್ಲಿಂ ಬಾಂಧವರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ತಾಲೂಕಿನ ಅರಸೀಕೆರೆ ಗ್ರಾಮದಲ್ಲಿ ಸೋಮವಾರ ರಂಜಾನ್ ಹಬ್ಬ ಆಚರಿಸಿದರು. ಗ್ರಾಮದ ಹೊರವಲಯದಲ್ಲಿರುವ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
< previous
1
...
45
46
47
48
49
50
51
52
53
...
272
next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ