• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಖಾಸಗಿ ಶಿಕ್ಷಣ ಸಂಸ್ಥೆಗಳು ಜೂ. 5ರೊಳಗೆ ಶಾಲಾ ಶುಲ್ಕ ಘೋಷಣೆ ಮಾಡಲಿ: ಡಿಸಿ ದಿವಾಕರ ಸೂಚನೆ
ಜಿಲ್ಲೆಯ ಎಲ್ಲ ಖಾಸಗಿ ಶಾಲೆಗಳು ಡಿಸೆಂಬರ್ ತಿಂಗಳಲ್ಲಿ ಶಾಲಾ ಶುಲ್ಕ ಘೋಷಿಸಿಕೊಳ್ಳಬೇಕಿದೆ. ಆದರೆ ಇಲ್ಲಿಯವರೆಗೂ ಬಹುತೇಕ ಮಾಹಿತಿ ಇಲ್ಲ. ಜೂ. 5ರೊಳಗೆ ಶಾಲಾ ಶುಲ್ಕ ಘೋಷಣೆಗೆ ಗಡುವು ನೀಡಲಾಗಿದೆ.
ಶ್ರದ್ಧಾಭಕ್ತಿಯ ಚೇಳ್ಳಗುರ್ಕಿ ಎರ್ರಿತಾತ ಮಹಾರಥೋತ್ಸವ
ಕರ್ನಾಟಕ ಹಾಗೂ ಆಂಧ್ರಪ್ರದೇಶದ ಸಹಸ್ರಾರು ಭಕ್ತರ ಆರಾಧ್ಯ ದೈವ, ಪವಾಡಪುರುಷ ಶ್ರೀ ಎರ್ರಿತಾತನವರ ಮಹಾರಥೋತ್ಸವ ತಾಲೂಕಿನ ಚೇಳ್ಳಗುರ್ಕಿ ಗ್ರಾಮದಲ್ಲಿ ಭಾನುವಾರ ಸಂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು.
ಅಕ್ರಮ ಮದ್ಯ ಮಾರಾಟ: 13 ಮನೆಗಳಿಗೆ ನೀರು ಸ್ಥಗಿತ
ತಾಲೂಕಿನ ಗೆದ್ದಲಗಟ್ಟೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ 13 ಮನೆಗಳಿಗೆ ತಹಸೀಲ್ದಾರ್‌ ಕೆ.ವಿ. ನೇತ್ರಾವತಿ ಅವರು ತಾತ್ಕಾಲಿಕವಾಗಿ ನೀರು ಸರಬರಾಜು ಬಂದ್‌ ಮಾಡಿಸಿದ್ದಾರೆ.
ಹಂಪಿಯಲ್ಲಿ ಮಳೆ ನೀರು ಸೃಷ್ಟಿಸಿದ ಅವಾಂತರ!
ವಿಶ್ವವಿಖ್ಯಾತ ಹಂಪಿಯಲ್ಲಿ ಮಳೆಯಿಂದ ಸ್ಮಾರಕಗಳ ಬಳಿಯೇ ನೀರು ನಿಂತಿದ್ದು, ದೇಶ, ವಿದೇಶಿ ಪ್ರವಾಸಿಗರು ಹಾಗು ಸ್ಥಳೀಯರು ಭಾರತೀಯ ಪುರಾತತ್ವ ಇಲಾಖೆ ಮತ್ತು ಹಂಪಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.
ಮರಿಯಮ್ಮನಹಳ್ಳಿ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಗೆ ಪ್ರಸ್ತಾವನೆ: ಸಂಸದ ತುಕಾರಾಂ
ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರ ಬಳಿ ಪ್ರಸ್ತಾವನೆ ಸಲ್ಲಿಸುವ ಸಂಬಂಧ ಶೀಘ್ರ ನಿಯೋಗ ತೆರಳಲು ನಿರ್ಧರಿಸಿದ್ದೇವೆ.
ತಂಬಾಕು ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರ ಸಹಕಾರ ಮುಖ್ಯ: ನ್ಯಾ. ಪ್ರಶಾಂತ್ ನಾಗಲಾಪುರ
ದುಶ್ಚಟಗಳಿಗೆ ದಾಸರಾಗುವ ಮುನ್ನ ನಿಮ್ಮ ಜೀವ ಮತ್ತು ಜೀವನದ ಮೌಲ್ಯ ಅರಿತರೇ ತಂಬಾಕು ಉತ್ಪನ್ನಗಳಿಂದ ದೂರವಿರಲು ಸಾಧ್ಯ.
ವಿಜಯನಗರ ಶೇ.86ರಷ್ಟು ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಪೂರ್ಣ: ಜಿಲ್ಲಾಧಿಕಾರಿ ದಿವಾಕರ
ಜಿಲ್ಲಾ ವ್ಯಾಪ್ತಿಯಲ್ಲಿ ಕೆಲವೆಡೆ ಉದ್ಯೋಗಕ್ಕಾಗಿ ಬೇರೆಡೆ ವಲಸೆ ಮತ್ತು ಇನ್ನಿತರ ಕಾರಣಗಳಿಂದ ಹೋಗಿರುವ ಕುಟುಂಬಗಳನ್ನು ಹೊರತು ಪಡಿಸಿ ಶೇ.86 ರಷ್ಟು ಸರ್ವೇ ಕಾರ್ಯ ಮುಗಿದಿದೆ.
ರಾಜ್ಯದಲ್ಲಿ ಹೊಸ ರಾಜಕೀಯ ಪಕ್ಷದ ರಚನೆ ಅಗತ್ಯವಿದೆ: ಚೇತನ ಅಹಿಂಸಾ
ಸಮ ಸಮಾಜ ನಿರ್ಮಾಣಕ್ಕೆ ರಾಜ್ಯದಲ್ಲಿ ಹೊಸ ರಾಜಕೀಯ ಪಕ್ಷದ ರಚನೆ ಅಗತ್ಯವಾಗಿದೆ.
ತುಂಗಭದ್ರಾ ಜಲಾಶಯದ 32 ಗೇಟ್‌ಗಳ ನಿರ್ಮಾಣದ ಹೊಣೆ ಯಾರಿಗೆ?
ತುಂಗಭದ್ರಾ ಜಲಾಶಯದ 32 ಕ್ರಸ್ಟ್‌ಗೇಟ್‌ಗಳ ಬದಲಾವಣೆ ಕಾಮಗಾರಿಗೆ ಮರು ಟೆಂಡರ್‌ನಲ್ಲಿ ನಾಲ್ಕು ಕಂಪನಿಗಳು ಅರ್ಜಿ ಸಲ್ಲಿಸಿದ್ದು, ಈಗ ಈ ಅರ್ಜಿಗಳನ್ನು ತುಂಗಭದ್ರಾ ಮಂಡಳಿ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಇ-ಟೆಂಡರ್‌ ಯಾರಿಗೆ ಆಗಿದೆ ಎಂದು ತಿಳಿಯಲಿದೆ.
ಜನೌಷಧ ಕೇಂದ್ರ ಮುಚ್ಚುವ ನಿರ್ಧಾರ ಕೈಬಿಡಲು ಬಿಜೆಪಿ ಒತ್ತಾಯ
ರಾಜ್ಯ ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಆದೇಶ ಹೊರಡಿಸಿರುವುದನ್ನು ಖಂಡಿಸಿ ವಿಜಯನಗರ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಉಪವಿಭಾಗ ಮಟ್ಟದ ಸರ್ಕಾರಿ ಆಸ್ಪತ್ರೆ ಎದುರು ಶುಕ್ರವಾರ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 251
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved