• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಂಗಭದ್ರಾ ಜಲಾಶಯದ ಒಳಹರಿವು 65 ಸಾವಿರ ಕ್ಯುಸೆಕ್‌ಗೆ ಏರಿಕೆ
ತುಂಗಭದ್ರಾ ಜಲಾಶಯದ ಒಳಹರಿವು 65,182 ಕ್ಯುಸೆಕ್‌ಗೆ ಏರಿಕೆ ಆಗಿರುವ ಹಿನ್ನೆಲೆ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುವ ಸಾಧ್ಯತೆ ಇದೆ ಎಂದು ತುಂಗಭದ್ರಾ ಮಂಡಳಿ ಭಾನುವಾರ ಕೂಡ ತಿಳಿಸಿದ್ದು, ನದಿಪಾತ್ರದ ಜನರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ.
ಧರ್ತಿ ಅಭಾ ಅಭಿಯಾನದ ಜಾಗೃತಿ ರಥಕ್ಕೆ ಸಂಸದ ತುಕಾರಾಂ ಚಾಲನೆ
ಸರ್ಕಾರದ ಯೋಜನೆಗಳನ್ನು ಮನೆ, ಮನೆಗೆ ತಲುಪಿಸುವ ಗುರಿ ನಮ್ಮದು. ಅದರ ಸದುಪಯೋಗ ಪಡೆದು ಮುಖ್ಯವಾಹಿನಿಗೆ ಬರುವ ಛಲ ಬುಡಕಟ್ಟು ಸಮುದಾಯಗಳದ್ದಾಗಬೇಕು.
ಹಂಪಿಗೆ ಹರಿದು ಬಂದ ಪ್ರವಾಸಿಗರ ದಂಡು
ವಿಶ್ವವಿಖ್ಯಾತ ಹಂಪಿ ಸ್ಮಾರಕಗಳ ವೀಕ್ಷಣೆಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಭಾನುವಾರ ವೀಕೆಂಡ್‌ ಹಿನ್ನೆಲೆ ಹಂಪಿಗೆ 20 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಆಗಮಿಸಿದ್ದರು.
ಗ್ಯಾರಂಟಿ ಯೋಜನೆಯಿಂದ ಬಡವರಿಗೆ ಸಾಕಷ್ಟು ಅನುಕೂಲ: ಜಿಲ್ಲಾಧಿಕಾರಿ
ಸರ್ಕಾರದ ಯೋಜನೆ ಮತ್ತು ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಸ್ತು ಪ್ರದರ್ಶನ ಮಳಿಗೆಗೆ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಚಾಲನೆ ನೀಡಿದರು.
ಜನಪರ ಆಡಳಿತ ನಡೆಸುವಲ್ಲಿ ಸರ್ಕಾರಗಳು ವಿಫಲ: ಯು. ಬಸವರಾಜ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಪರ ಆಡಳಿತ ನೀಡುವಲ್ಲಿ ವಿಫಲವಾಗಿವೆ. ಜನರು ಈಗಲೂ ಬದುಕು ನಡೆಸಲು ಕಷ್ಟ ಪಡುತ್ತಿದ್ದಾರೆ.
ಯುವಕರ ಹೃದಯದಲ್ಲಿ ಉತ್ತಮ ಚಿಂತನೆ ಬಿತ್ತಿ: ನಿರಂಜನ ಪ್ರಭು ಸ್ವಾಮಿಗಳು
ಇಲ್ಲಿನ ಪಟ್ಟಣದ ಪೊಲೀಸ್ ಇಲಾಖೆಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಣೆ ವಿರೋಧ ಜಾಗೃತಿ ಜಾಥಾ ಶನಿವಾರ ಹಮ್ಮಿಕೊಳ್ಳಲಾಗಿತ್ತು.
ರೋಟರಿ ಸೇವೆ ಅನನ್ಯ: ಶಾಸಕ ಗವಿಯಪ್ಪ
ಆರೋಗ್ಯ ಶಿಕ್ಷಣ ಕ್ಷೇತ್ರದಲ್ಲಿ ರೋಟರಿ ಸೇವೆ ಅನನ್ಯವಾಗಿದೆ. ಉತ್ತಮ ಆರೋಗ್ಯ ಸೇವೆ ಒದಗಿಸಲು ಸರ್ಕಾರ ವಿಫಲವಾದಾಗ ರೋಟರಿ ಸಂಸ್ಥೆಯು ಆಪ್ತರಕ್ಷಕನಾಗಿ ವಿಜಯನಗರ ಜಿಲ್ಲೆಯ ಹಿರಿಮೆಯನ್ನು ಕಾಯ್ದುಕೊಳ್ಳುತ್ತಿದೆ.
ತುಂಗಭದ್ರಾ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಎಚ್ಚರಿಕೆ ಸಂದೇಶ ರವಾನೆ
ತುಂಗಭದ್ರಾ ಜಲಾಶಯದ ಒಳ ಹರಿವಿನಲ್ಲಿ ಭಾರಿ ಏರಿಕೆ ಆಗಿರುವ ಹಿನ್ನೆಲೆ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುವ ಸಾಧ್ಯತೆ ಇದೆ ಎಂದು ತುಂಗಭದ್ರಾ ಮಂಡಳಿ ಶನಿವಾರ ನದಿಪಾತ್ರದ ಜನರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ.
ಮಾದಕ ದ್ರವ್ಯ ಸೇವನೆ ನಿಷೇಧ ಕಾನೂನು ಜಾರಿಗೆ ಬರಲಿ : ಕುಂ. ವೀರಭದ್ರಪ್ಪ
ವಿಶ್ವದ ಮುಸ್ಲಿಂ ರಾಷ್ಟ್ರಗಳಲ್ಲಿ ಮಾದಕ ದ್ರವ್ಯ ಮಾರಾಟ, ಸೇವನೆ ನಿಷೇಧ ಮಾಡಿರುವಂತೆ ನಮ್ಮ ರಾಷ್ಟ್ರದಲ್ಲೂ ನಿಷೇಧ ಕಾನೂನು ಜಾರಿಗೊಳಿಸಬೇಕು.
ಹಂಪಿಯಲ್ಲಿ ವಿಶೇಷ ಚೇತನ ಮಕ್ಕಳೊಂದಿಗೆ ಜಾಥಾ
ವಿಶೇಷ ಚೇತನ ಮಕ್ಕಳಿಗಾಗಿ ಇರುವ ಸೌಲಭ್ಯಗಳ ಕುರಿತು ಸಮುದಾಯದ ಮಟ್ಟದಲ್ಲಿ ಸಾರ್ವಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ಚೇತನ ಮಕ್ಕಳೊಂದಿಗೆ ಮಕ್ಕಳ ಜಾಥಾವನ್ನು ಹಂಪಿಯಲ್ಲಿ ನಡೆಸಲಾಯಿತು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 308
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved