• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಂಗಟಾಲೂರು ಏತ ನೀರಾವರಿ ಯೋಜನೆ: ₹50 ಕೋಟಿ ವಿದ್ಯುತ್‌ ಬಾಕಿ
ಹೂವಿನಹಡಗಲಿಯ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಬಲ ಹಾಗೂ ದಂಡೆ ಭಾಗದ 1, 2, ಮತ್ತು 3ನೇ ಹಂತದ ನೀರೆತ್ತುವ ಘಟಕಗಳ, ವಿದ್ಯುತ್‌ ಬಾಕಿ ₹50 ಕೋಟಿ ಗಡಿ ದಾಟಿದ್ದರೂ ಈ ವರೆಗೂ ಪಾವತಿಯಾಗಿಲ್ಲ. ಸರ್ಕಾರ ಈ ವರೆಗೂ ನೀರಾವರಿ ನಿಗಮಕ್ಕೆ ಸರಿಯಾಗಿ ಅನುದಾನ, ನೀಡದಿರುವ ಹಿನ್ನೆಲೆ ಈ ವಿದ್ಯುತ್‌ ಬಾಕಿ ನಿತ್ಯ ಏರಿಕೆಯಾಗುತ್ತಿದೆ.
ಕಿವಿಗಳ ಆರೈಕೆಗೆ ಆದ್ಯತೆ ಕೊಡಿ: ಡಿಎಚ್‌ಓ ಡಾ. ಶಂಕರ್ ನಾಯ್ಕ
ಕರ್ಕಶ ಶಬ್ದಗಳ ಹಾವಳಿ, ಡಿಜೆ ಸೌಂಡ್, ಪಟಾಕಿ ಸದ್ದು, ಕಾರ್ಖಾನೆ ಶಬ್ದ, ಅತಿಯಾದ ಹೆಡ್‌ಫೋನ್‌ಗಳ ಬಳಕೆಯಿಂದಾಗಿ ಶ್ರವಣ ದೋಷ ಸಮಸ್ಯೆ ಹೆಚ್ಚಾಗಲಿವೆ.
ಹೊಸಪೇಟೆ ನಗರಸಭೆ: ₹77.52 ಕೋಟಿ ಗಾತ್ರದ ಬಜೆಟ್‌ ಮಂಡನೆ
ಇಲ್ಲಿನ ನಗರಸಭೆಯಲ್ಲಿ ಒಟ್ಟು ₹77,52,76,013 ಭಾರಿ ಗಾತ್ರದ ಬಜೆಟ್‌ನ್ನು ಅಧ್ಯಕ್ಷ ರೂಪೇಶ್‌ಕುಮಾರ ಗುರುವಾರ ಮಂಡಿಸಿದರು. ಈ ಬಜೆಟ್‌ ₹10,81,496 ಉಳಿತಾಯ ಬಜೆಟ್‌ ಆಗಿದೆ ಎಂದು ಘೋಷಿಸಿದರು.
ಬಸವೇಶ್ವರ ವೃತ್ತ ಅಭಿವೃದ್ಧಿಗೆ ₹೫೨.೭೮ ಲಕ್ಷ ಅನುದಾನ
ಬಸವೇಶ್ವರ ಪುತ್ಥಳಿಗೆ ಶಿಲಾಮಂಟಪ, ಮುಂಭಾಗದಲ್ಲಿ ಉದ್ಯಾನ, ಬೆಳಕಿನ ವ್ಯವಸ್ಥೆ ಸೇರಿ ಒಟ್ಟು ₹೫೨.೭೮ ಲಕ್ಷ ಅಂದಾಜು ಮೊತ್ತದಲ್ಲಿ ಅಭಿವೃದ್ಧಿ ಬಸವೇಶ್ವರ ವೃತ್ತಕ್ಕೆ ಹೊಸರೂಪ ನೀಡಲಾಗುವುದು.
ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿ: ₹ 36 ಲಕ್ಷದ ಉಳಿತಾಯ ಬಜೆಟ್
ಇಲ್ಲಿನ ಪಟ್ಟಣ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ 2025-​26ನೇ ಸಾಲಿನ ಆಯವ್ಯಯ ಸಭೆಯಲ್ಲಿ ಪಪಂ ಅಧ್ಯಕ್ಷ ಆದಿಮನಿ ಹುಸೇನ್ ಬಾಷ ಒಟ್ಟು 36 ಲಕ್ಷದ 59 ಸಾವಿರ 138 ರೂ.ಗಳ ಉಳಿತಾಯ ಬಜೆಟ್ ಮಂಡಿಸಿದರು.
ಗುಣಮಟ್ಟದ ನಾಟಕಗಳಿಗೆ ಪ್ರೇಕ್ಷಕರ ಕೊರತೆಯಾಗಲ್ಲ: ರಾಜಣ್ಣ ಜೇವರ್ಗಿ
ರಾಜ್ಯದಲ್ಲಿರುವ ಎಲ್ಲ ನಾಟಕ ಕಂಪನಿಯವರು ಉತ್ತಮ ಕಥೆ, ಸಂಭಾಷಣೆಯಿರುವ ಗುಣಮಟ್ಟ ನಾಟಕಗಳನ್ನು ಪ್ರದರ್ಶಿಸಿದರೆ ಅದಕ್ಕೆ ಪ್ರೇಕ್ಷಕರು ಹೆಚ್ಚಿನ ಸಹಕಾರ ನೀಡಿ ಪ್ರೋತ್ಸಾಹಿಸುತ್ತಾರೆ.
1.5 ಕೋಟಿ ಉಳಿತಾಯ ಬಜೆಟ್‌ಗೆ ಹರಪನಹಳ್ಳಿ ಪುರಸಭೆ ಒಪ್ಪಿಗೆ
2025-26ನೇ ಸಾಲಿಗೆ 1,05,68,651 ಕೋಟಿಗಳ ಉಳಿತಾಯ ಆಯವ್ಯಯಕ್ಕೆ ಇಲ್ಲಿಯ ಪುರಸಭೆ ಬುಧವಾರ ನಡೆದ ಸಭೆ ಒಪ್ಪಿಗೆ ಸೂಚಿಸಿತು.
ಸಂವಿಧಾನ ಬದಲಿಸುವ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸಂವಿಧಾನ ಬದಲಿಸುವ ಕುರಿತು ನೀಡಿರುವ ಹೇಳಿಕೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಬುಧವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಹೂವಿನಹಡಗಲಿ ಪುರಸಭೆ ₹62 ಲಕ್ಷ ಉಳಿತಾಯ ಬಜೆಟ್‌
ಇಲ್ಲಿನ ಪುರಸಭೆಯ ಎಲ್ಲ ಮೂಲಗಳಿಂದ ಬರಬಹುದಾದ ಆದಾಯ ನಿರೀಕ್ಷಿಸಿದ್ದು, ವೆಚ್ಚ ಪರಿಗಣಿಸಿ 2025-26ನೇ ಸಾಲಿನ ಉಳಿತಾಯ ಬಜೆಟ್‌ನ್ನು ಅಧ್ಯಕ್ಷೆ ಗಂಟಿ ಜಮಾಲ್‌ ಬೀ ಮಂಡಿಸಿದರು.
ವನ್ಯಜೀವಿಗಳ ನೀರಿನ ದಾಹ ತಣಿಸುವ ನೀರಿನ ತೊಟ್ಟಿಗಳು
ನೆತ್ತಿಯ ಮೇಲೆ ಸುಡು ಬಿಸಿಲಿನ ತಾಪಕ್ಕೆ ಕುಡಿಯುವ ನೀರು ಅರಸಿ, ನಾಡಿನ ಕಡೆಗೆ ಬರುವ ವನ್ಯ ಜೀವಿಗಳ ನೀರಿನ ದಾಹ ಇಂಗಿಸಲು ಪ್ರಾದೇಶಿಕ ವಲಯ ಅರಣ್ಯ ಇಲಾಖೆಯು ನೀರಿನ ತೊಟ್ಟಿ ನಿರ್ಮಿಸಿ ಕುಡಿವ ನೀರಿನ ವ್ಯವಸ್ಥೆ ಮಾಡಿದೆ.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 272
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved