• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೌರಕಾರ್ಮಿಕರಿಗೆ ಸಮಾಜ ಸದಾ ಋಣಿಯಾಗಿರಲಿ: ಉಜ್ಜಿಯನಿ ಶ್ರೀ
ಸ್ವಚ್ಛತೆಯಲ್ಲಿ ದೇವರನ್ನು ಕಾಣುವ ಪೌರಕಾರ್ಮಿಕರು ತಮ್ಮ ಆರೋಗ್ಯವನ್ನು ನಿರ್ಲಕ್ಷಿಸಿ ಪಟ್ಟಣವನ್ನು ಸದಾ ಸ್ವಚ್ಛವಾಗಿಡುವಲ್ಲಿ ಶ್ರಮಿಸುತ್ತಿದ್ದಾರೆ.
ಮದ್ಯ, ಮಾದಕವಸ್ತುಗಳಿಂದ ಭವಿಷ್ಯ ಹಾಳು: ಜಿಲ್ಲಾಧಿಕಾರಿ ದಿವಾಕರ
ಮದ್ಯ ಮತ್ತು ಮಾದಕವಸ್ತುಗಳು ಭವಿಷ್ಯವನ್ನು ಹಾಳು ಮಾಡುತ್ತವೆ.
ವಿಜಯನಗರ ಜಿಲ್ಲೆ ಕ್ಷಯರೋಗ ಮುಕ್ತ ಮಾಡೋಣ: ಜಿಲ್ಲಾಧಿಕಾರಿ ದಿವಾಕರ
ಕ್ಷಯರೋಗಕ್ಕೆ ಹೆದರುವ ಅವಶ್ಯಕತೆ ಇಲ್ಲ. ವೈದ್ಯರು ಹೇಳಿದ ರೀತಿಯಲ್ಲಿ ಸರಿಯಾದ ಚಿಕಿತ್ಸೆ ಪಡೆದರೆ, ಕ್ಷಯರೋಗವನ್ನು ಜಿಲ್ಲೆಯಿಂದ ಸಂಪೂರ್ಣ ನಿರ್ಮೂಲನೆ ಮಾಡಬಹುದು.
ವೀರಶೈವ ಧರ್ಮ ಪ್ರಾಚೀನವಾದುದು: ಕಾಶಿ ಶ್ರೀ
ಉದಾತ್ತತೆ ಮತ್ತು ಶಕ್ತಿ ವಿಶಿಷ್ಠಾಧ್ಯತ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡರೆ ಸದಾ ಸೌಖ್ಯ ನೆಮ್ಮದಿ ಸುಖಿಯನ್ನು ಕಾಣಬಹುದಾಗಿದೆ.
ಸಂಶೋಧಕ ಒಂದೇ ಸಿದ್ಧಾಂತಕ್ಕೆ ಜೋತು ಬೀಳಬಾರದು: ಶ್ರೀನಿವಾಸಾಚಾರಿ
ಲಿಖಿತ ಆಧಾರಗಳಿಂದ ಬರೆದ ಇತಿಹಾಸ ವಾಸ್ತವಿಕತೆಗೆ ಹತ್ತಿರವಿರುತ್ತದೆ. ವಸ್ತುನಿಷ್ಠವಿಲ್ಲದೆ ಬರೆದ ದಾಖಲೆಗಳು ಅವಾಸ್ತವೆನಿಸುತ್ತವೆ.
ಪ್ರವಾಸಿಗಳೇ ದೇವರು ಆಗಿದ್ದು, ತಾಳ್ಮೆಯಿಂದ ನಡೆದುಕೊಳ್ಳಿ: ಶಾಸಕ ಗವಿಯಪ್ಪ
ಪ್ರವಾಸಿಗಳೇ ದೇವರು ಆಗಿದ್ದಾರೆ. ಹಾಗಾಗಿ ಅವರು ಎಷ್ಟೇ ಗಲಾಟೆ ಮಾಡಿದರೂ ತಾಳ್ಮೆಯಿಂದ ನಡೆದುಕೊಳ್ಳಬೇಕು.
ಮಹಿಳೆಯರು ಸಂಘಟಿತರಾಗುವ ಅಗತ್ಯವಿದೆ: ನ್ಯಾಯಾಧೀಶೆ ಟಿ.ಅಕ್ಷತಾ
ಸಮಾಜದಲ್ಲಿ ಮಹಿಳೆಯರು ಸಮಾನತೆ ಹಕ್ಕಿಗಾಗಿ ನಿತ್ಯ ಹೋರಾಟ ನಡೆಯುತ್ತಿದೆ. ಆದರಿಂದ ಕೇವಲ ಮಾ. 8 ರಂದು ಮಾತ್ರ ಮಹಿಳಾ ದಿನಾಚರಣೆ ಸೀಮಿತವಾಗಬಾರದು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ಶ್ಲಾಘನೀಯ: ಎಸ್. ಭೀಮಾ ನಾಯ್ಕ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ನಿರಂತರವಾಗಿ ಸಮಾಜಮುಖಿ ಕೆಲಸದ ಮೂಲಕ ಗುರುತಿಸಿಕೊಂಡಿದ್ದು, ವಾತ್ಸಲ್ಯ ಯೋಜನೆಯಡಿ ಕಡುಬಡವರಿಗೆ ಮನೆ ನಿರ್ಮಾಣ ಮಾಡಿಕೊಡುತ್ತಿರುವ ಕಾರ್ಯ ಶ್ಲಾಘನೀಯ.
ಶಾಸಕರ ಅಮಾನತು ಖಂಡಿಸಿ ವಿಜಯನಗರದಲ್ಲಿ ಬಿಜೆಪಿ ಪ್ರತಿಭಟನೆ
ಬಿಜೆಪಿಯ 18 ಶಾಸಕರನ್ನು ವಿಧಾನಸಭೆ ಸಭಾಧ್ಯಕ್ಷರು ಆರು ತಿಂಗಳ ಕಾಲ ಅಮಾನತು ಮಾಡಿರುವುದನ್ನು ಖಂಡಿಸಿ ವಿಜಯನಗರ ಜಿಲ್ಲಾ ಬಿಜೆಪಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿತು.
ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗುತ್ತಿರುವ ಯುವ ಜನತೆ: ಸಂಸದ ತುಕಾರಾಂ ಕಳವಳ
ಇಂದಿನ ದಿನಮಾನಗಳಲ್ಲಿ ಯುವಜನತೆ ಪಾಶ್ಚಿಮಾತ್ಯ ಸಂಸ್ಕೃತಿಗಳಿಗೆ ಮಾರುಹೋಗಿ ನಮ್ಮ ದೇಶಿ ಸಂಸ್ಕೃತಿ ಮರೆಯುತ್ತಿದ್ದಾರೆ.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 272
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved