• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜಯನಗರ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ಪರೀಕ್ಷೆಗೆ 466 ವಿದ್ಯಾರ್ಥಿಗಳು ಗೈರು
ಹೊಸಮಲಪನಗುಡಿಯ ವಿಜಯ ವಿದ್ಯಾರಣ್ಯ ಪ್ರೌಢಶಾಲೆ ಗೌತಮ್‌ ಎಂಬ ವಿದ್ಯಾರ್ಥಿಗೆ ಶಾಲೆ ಮುಖ್ಯಶಿಕ್ಷಕಿ ಸರ್ವಮಂಗಳಾ ಪರೀಕ್ಷಾ ಪತ್ರ ನೀಡಲು ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ
ಗ್ರಾಮೀಣ ಜನರಿಗೆ ಶುದ್ಧ ನೀರು ಪೂರೈಕೆ, ನೈರ್ಮಲ್ಯತೆಗೆ ಹೆಚ್ಚಿನ ಆದ್ಯತೆ ಕೊಡಿ
ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿಯನ್ನು ಪುನಾರಚನೆಗೊಳಿಸಿ ಮೊದಲನೇ ಸಭೆ ನಡೆಸಲಾಗಿದೆ
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ವಿಜಯನಗರ ಜಿಲ್ಲೆ ವಿದ್ಯಾರ್ಥಿಗಳು ಸಜ್ಜು
ವಿಜಯನಗರ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜಿಲ್ಲೆಯಲ್ಲಿ 21,429 ಹೊಸ ಮತ್ತು 1271 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿ ಒಟ್ಟು 22,700 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ತುಂಗಭದ್ರಾ ಜಲಾಶಯ ಗೇಟ್‌ ಬದಲಿಸಲು ಎನ್‌ಡಿಟಿ ಪರೀಕ್ಷೆ ಮೊರೆ!
ಕಲ್ಯಾಣ ಕರ್ನಾಟಕದ ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬದಲಿಸುವುದಕ್ಕಾಗಿ ತುಂಗಭದ್ರಾ ಮಂಡಳಿ ಆಂಧ್ರಪ್ರದೇಶ ಮೂಲದ ಏಜೆನ್ಸಿಯೊಂದರಿಂದ ವಿನಾಶಕಾರಿಯಲ್ಲದ ಪರೀಕ್ಷೆ (ಎನ್‌ಡಿಟಿ) ಯನ್ನು ಮಾಡಿಸುತ್ತಿದೆ. ಒಂದು ತಿಂಗಳಿನಿಂದ ಜಲಾಶಯದ ಗೇಟ್‌ಗಳಲ್ಲಿ ಈ ಪರೀಕ್ಷೆ ನಡೆಯುತ್ತಿದ್ದು, ಈ ಏಜೆನ್ಸಿ ನೀಡುವ ವರದಿ ಆಧಾರದ ಮೇಲೆ ಗೇಟ್‌ಗಳನ್ನು ಬದಲಿಸಲು ಇ-ಟೆಂಡರ್‌ ಪ್ರಕ್ರಿಯೆ ಆರಂಭಗೊಳ್ಳಲಿದೆ.
ಶ್ರೀಶೈಲ ಜಗದ್ಗುರುಗಳಿಂದ ಇಷ್ಟಲಿಂಗ ಪೂಜೆ
ಆದಿ ಜಗದ್ಗುರು ಪಂಚಾಚಾರ್ಯರ ಯುಗಮಾನೋತ್ಸವ ಮತ್ತು ಷ.ಬ್ರ. ಡಾ. ಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮೀಜಿ ಅವರ ಷಷ್ಟಿ ಸಂಭ್ರಮದ ಕಾರ್ಯಕ್ರಮಗಳು ಗುರುವಾರ ಬೆಳಗ್ಗೆ ಕೊಟ್ಟೂರಿನಲ್ಲಿ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ಇಷ್ಟಲಿಂಗ ಪೂಜೆಯೊಂದಿಗೆ ಆರಂಭವಾಯಿತು.
ಸುಟ್ಟ ಕೊಳವೆ ಬಾವಿ ಮೋಟಾರ್‌: ನೀರಿಗಾಗಿ ಅಲೆದಾಟ
ಬೋರ್‌ವೆಲ್‌ ಮೋಟಾರ್‌ ಸುಟ್ಟಿರುವ ಹಿನ್ನೆಲೆಯಲ್ಲಿ ಹೂವಿನಹಡಗಲಿ ತಾಲೂಕಿನ ದೇವಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವಲಿಂಗನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಜನ ಮತ್ತು ಜಾನುವಾರುಗಳು ಪರಿತಪಿಸುವಂತಾಗಿದೆ.
ಪಟ್ಟಣ ಸ್ವಚ್ಛ, ಸುಂದರಗೊಳಿಸಲು ವಿಶೇಷ ಆದ್ಯತೆ: ಮರಿರಾಮಣ್ಣ
೧೫ನೇ ಹಣಕಾಸು ಯೋಜನೆಯ ₹೨.೯೮ ಕೋಟಿ ಮೊತ್ತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪ್ರತಿ ವಾರ್ಡ್‌ಗಳಲ್ಲಿ ಅಗತ್ಯತೆಗೆ ಅನುಗುಣವಾಗಿ ಕೈಗೆತ್ತಿಕೊಳ್ಳಲಾಗುವುದು.
ವಿಶ್ವಕ್ಕೆ ವಚನ ಸಾಹಿತ್ಯದ ಕೊಡುಗೆ ಅಪಾರ: ಸಿಂಧು ಗಿರೀಶ
ಸರಳ ಕನ್ನಡ ಭಾಷೆಯಲ್ಲಿ 12 ನೇ ಶತಮಾನದಲ್ಲಿ ಅಸಂಖ್ಯಾತ ಶರಣರಿಂದ ರಚನೆಯಾಗಿರುವ ವಚನ ಸಾಹಿತ್ಯ ಇಡೀ ವಿಶ್ವಕ್ಕೆ ದೊಡ್ಡ ಕೊಡುಗೆಯಾಗಿದೆ.
ಮನೆಯಲ್ಲಿ ಮಕ್ಕಳಿಗೆ ಸಂಸ್ಕಾರ ದೊರೆಯಲಿ: ಗುರುಬಸವ ಸ್ವಾಮೀಜಿ
ಮನೆಯಲ್ಲಿ ಮಕ್ಕಳಿಗೆ ಸುಶಿಕ್ಷಣ, ಸಂಸ್ಕಾರ ನೀಡಲಿಲ್ಲ ಅಂದರೆ ಭವಿಷ್ಯದಲ್ಲಿ ನೋವೆಂಬುದು ಪೋಷಕರಿಗೆ ಕಟ್ಟಿಟ್ಟ ಬುತ್ತಿ ಇದ್ದಂತೆ.
ಸಾಲಗಾರರ ಕಿರುಕುಳ: ಒಂದೇ ಕುಟುಂಬದ ನಾಲ್ವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನ, ಓರ್ವ ಸಾವು
ಸಾಲಬಾಧೆಗೆ ಹೆದರಿ ಒಂದೇ ಕುಟುಂಬದ ನಾಲ್ವರು ಹಂಪಿಯಲ್ಲಿ ಬುಧವಾರ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕುಟುಂಬದ ಯಜಮಾನ ಚಂದ್ರಯ್ಯ (43) ಮೃತಪಟ್ಟಿದ್ದು, ಮೂವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 272
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved