ಸಂಡೂರಿನ ನಾಗಲಾಪುರದ ಬಾಣಂತಿ ಐಶ್ವರ್ಯ (20) ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಡಿ.26ರಂದು ಮೃತಪಟ್ಟಿದ್ದು, ಸಾವಿಗೆ ನಿಖರ ಕಾರಣ ತಿಳಿಯಲು ಕೊಪ್ಪಳ ಜಿಲ್ಲಾಸ್ಪತ್ರೆಗೆ ವಿಜಯನಗರ ಆರೋಗ್ಯ ಇಲಾಖೆ ಪತ್ರ ಬರೆದಿದೆ.