ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶುದ್ಧೀಕರಿಸಿದ ಆರ್ಒ ಪ್ಲಾಂಟ್, ಜೆಜೆಎಂ ಪೂರೈಕೆ ನೀರು ಕುಡಿಯಿರಿ: ಅಕ್ರಂ ಅಲಿ ಷಾ
ಆರೋಗ್ಯ ಹಿತದೃಷ್ಟಿಯಿಂದ ಕಡ್ಡಾಯವಾಗಿ ಶುದ್ಧ ಕುಡಿಯುವ ನೀರಿನ ಘಟಕ, ಜಲಜೀವನ್ ಮಿಷನ್ನಿಂದ ಪೂರೈಕೆಯಾಗುವ ನೀರನ್ನು ಕಡ್ಡಾಯವಾಗಿ ಕುಡಿಯಲು ಬಳಸಬೇಕು.
ತುಂಗಭದ್ರಾ ಜಲಾಶಯಕ್ಕೆ ಬಂತು 19ನೇ ಗೇಟ್ನ ಕ್ರಸ್ಟ್ಗೇಟ್!
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಅನ್ನು ಗುಜರಾತ ಮೂಲದ ಹಾರ್ಡ್ವೇರ್ ಟೂಲ್ಸ್ ಆ್ಯಂಡ್ ಮಷಿನರಿ ಪ್ರಾಜೆಕ್ಟ್ ಕಂಪನಿ ಗದಗದಲ್ಲಿ ತಯಾರಿಸಿ ಶನಿವಾರ ಡ್ಯಾಂಗೆ ಬೃಹತ್ ಗಾತ್ರದ ಟ್ರಕ್ನಲ್ಲಿ ತಂದಿದೆ.
ಸದೃಢ ಆರೋಗ್ಯಕ್ಕೆ ಯೋಗ ಸಹಕಾರಿ: ಎಂ.ಎಸ್. ದಿವಾಕರ
ಹೊಸಪೇಟೆ ನಗರದ ಸ್ವಾತಂತ್ರ್ಯ ಉದ್ಯಾನ (ಫ್ರೀಡಂ ಪಾರ್ಕ್)ದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಏರ್ಪಡಿಸಿದ್ದ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ಅಂತಾರಾಷ್ಟ್ರೀಯ 11ನೇ ಯೋಗ ದಿನಾಚರಣೆ ಕಾರ್ಯಕ್ರಮ ಶನಿವಾರ ನಡೆಯಿತು.
ಮೊಳಕೆಯೊಡೆಯದ ಮೆಕ್ಕೆಜೋಳ ಬೀಜ, ರೈತರು ಕಂಗಾಲು
ಕೊಟ್ಟೂರು ತಾಲೂಕಿನ ಗಾಣಗಟ್ಟಿ ಹಾಗೂ ಸುತ್ತಲಿನ ಅನೇಕ ರೈತರು ರಾಣಿಬೆನ್ನೂರು ಪಟ್ಟಣದಿಂದ ಖರೀದಿಸಿ ತಂದು ಬಿತ್ತನೆ ಮಾಡಿದ್ದ ಮೆಕ್ಕೆಜೋಳ ಬೀಜ ಮೊಳಕೆಯೊಡದೆ ಇರುವುದರಿಂಜ ರೈತರು ಕಂಗಾಲಾಗಿದ್ದಾರೆ. ಗಾಣಗಟ್ಟಿ ಗ್ರಾಮವೊಂದರಲ್ಲಿಯೇ ೨೦ಕ್ಕೂ ಹೆಚ್ಚು ರೈತರು ರಾಣಿಬೆನ್ನೂರಿನ ಖಾಸಗಿ ಸೀಡ್ಸ್ ಅಂಗಡಿಯಿಂದ ಬೀಜ ಖರೀದಿಸಿ ತಂದಿದ್ದರು.
ರೈತರ ಬೆಳೆ ವಿಮೆ ಮೊತ್ತ ಮಧ್ಯವರ್ತಿಗಳ ಪಾಲಾಗಬಾರದು: ನೇಮರಾಜ ನಾಯ್ಕ
ಕೊಟ್ಟೂರು ತಾಪಂ ಕಾರ್ಯಾಲಯದ ಸಭಾಂಗಣದಲ್ಲಿ ಗುರುವಾರ ಕೊಟ್ಟೂರು ತಾಲೂಕು ಮಟ್ಟದ ಅಧಿಕಾರಿಗಳ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಶಾಸಕ ಕೆ. ನೇಮರಾಜ ನಾಯ್ಕ ನೇತೃತ್ವದಲ್ಲಿ ನಡೆಯಿತು. ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಲಭ್ಯವಾಗುವಂತೆ ಮಾಡಿ ಎಂದು ನೇಮರಾಜ ನಾಯ್ಕ ಸೂಚಿಸಿದರು.
ಕಮಲಾಪುರ ಕೆರೆಯಲ್ಲಿ ಸತ್ತು ಬೀಳುತ್ತಿರುವ ಮೀನುಗಳು!
ಹೊಸಪೇಟೆ ಸಮೀಪದ ಐತಿಹಾಸಿಕ ಕಮಲಾಪುರ ಕೆರೆಯಲ್ಲಿ ಮೀನುಗಳು ಸತ್ತುಬೀಳುತ್ತಿದ್ದು, ಈಗ ಪರಿಸರ ಪ್ರೇಮಿಗಳು ಹಾಗೂ ಮೀನುಗಾರರಲ್ಲಿ ಆತಂಕ ಮನೆ ಮಾಡಿದೆ. ಈ ಕೆರೆಯಲ್ಲಿ ತ್ಯಾಜ್ಯ ಸೇರುತ್ತಿದೆ. ಜತೆಗೆ ರಾಸಾಯನಿಕ ಕೂಡ ಮಿಶ್ರಣವಾಗುತ್ತಿದೆ. ಗಣಿ ಅದಿರಿನ ಮಣ್ಣು ಕೂಡ ಸೇರಿಕೊಳ್ಳುತ್ತಿದೆ.
ಅಕ್ಟೋಬರ್-ನವೆಂಬರ್ನಲ್ಲಿ ತುಂಗಭದ್ರಾ ಜಲಾಶಯದ 19ನೇ ಗೇಟ್ಗೆ ಕ್ರಸ್ಟ್ಗೇಟ್ ಅಳವಡಿಕೆ
ತುಂಗಭದ್ರಾ ಜಲಾಶಯದಲ್ಲಿ ಒಳಹರಿವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿರುವುದರಿಂದ ಕ್ರಸ್ಟ್ಗೇಟ್ ಅಳವಡಿಸುವ ಕಾರ್ಯ ಮುಂದೂಡಲಾಗಿದೆ. ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಗೇಟ್ ಅಳವಡಿಸಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ.
ಮಾನ್ಯರ ಮಸಲವಾಡ ವಾಂತಿ-ಭೇದಿ ಪ್ರಕರಣ: ಪಿಡಿಒ ಅಮಾನತು
ಹೂವಿನಹಡಗಲಿ ತಾಲೂಕಿನ ಮಾನ್ಯರ ಮಸಲವಾಡ ಗ್ರಾಮದ ವಾಂತಿ-ಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಒ ಮಹ್ಮದ್ ರಫಿ ಅವರನ್ನು ಅಮಾನತು ಮಾಡಿ ಜಿಪಂ ಸಿಇಒ ನೊಂಗ್ಝಾಯಿ ಅಕ್ರಮ ಅಲಿ ಷಾ ಆದೇಶ ಹೊರಡಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶಕ್ಕೆ ಆರಂಭದಿಂದಲೇ ಯೋಜನೆ ರೂಪಿಸಿ: ಮಹೇಶ್ ವಿ. ಪೂಜಾರ
ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕಿಂತ ಹೆಚ್ಚಿನ ಫಲಿತಾಂಶ ಬರಲು ಆರಂಭದಿಂದಲೇ ಯೋಜನೆ ರೂಪಿಸಿ ಜಾರಿಗೆ ತರಬೇಕು.
ಯುದ್ಧ ಬೇಕಾ ಇಲ್ಲ, ಬುದ್ಧ ಬೇಕಾ ಎನ್ನುವ ಕಾಲ ಇದು: ಡಾ. ವೀರೇಶ ಬಡಿಗೇರ
ಇತ್ತೀಚಿನ ದಿನಗಳಲ್ಲಿ ಕಲಹ, ದ್ವೇಷ ಮತ್ತು ಕೋಮುಗಲಭೆಗಳು ನಡೆಯುತ್ತಿವೆ. ಇಂತಹ ವಿಚಾರಗಳಿಗೆ ಕಿವಿಗೊಡದೆ ಅಹಿಂಸೆ, ತಿಳಿವಳಿಕೆ, ಪ್ರೀತಿ ಮತ್ತು ಸೌಹಾರ್ದತೆಯನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು.
< previous
1
...
50
51
52
53
54
55
56
57
58
...
308
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ